Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಸಭಾ ಚುನಾವಣೆ 2024 : ಮುದಗಲ್ಲ ಪುರಸಭೆ ವತಿಯಿಂದ ಮತದಾನ ಜಾಗೃತಿ..

Advertisement
ಮುದಗಲ್ಲ : ಐತಿಹಾಸಿಕ ಮುದಗಲ್ಲ ಪಟ್ಟಣದ ಸೋಮವಾರ ಸಂತೆ ಬಜಾರ್ ನಲ್ಲಿ ಲೋಕಸಭಾ ಚುನಾವಣೆ ಮತದಾನ ಕುರಿತು ಮುದಗಲ್ಲ ಪುರಸಭೆ ವತಿಯಿಂದ ಜಾಗೃತಿ ಮೂಡಿಸಲಾಯಿತು .

ಜಾಗೃತಿಯಲ್ಲಿ ಮುದಗಲ್ಲ ಪುರಸಭೆ ನೈರ್ಮಲ್ಯ ಅಧಿಕಾರಿ ರಹೀಮತ್ ಉನ್ನಿಸ್ ಬೇಗಂ,ಹಾಗೂ ಪೌರ ಕಾರ್ಮಿಕರು ಹಾಗೂ ಸಾರ್ವಜನಿಕರು, ಭಾಗವಹಿಸಿದ್ದರು.

ಲೋಕಸಭಾ ಚುನಾವಣೆಯಲ್ಲಿ ಸಾರ್ವಜನಿಕರ ಸಕ್ರಿಯ ಭಾಗವಹಿಸುವಿಕೆ, ಮತದಾನ ಕುರಿತು ಜಾಗೃತಿ ಮೂಡಿಸಲಾಯಿತು ನಾಗರಿಕರು ಅತ್ಯುತ್ಸಾಹದಿಂದ ಭಾಗವಹಿಸಿ ಅರಿವು ಮೂಡಿಸಿದರು.



ಈ ಸಂದರ್ಭದಲ್ಲಿ ಮಾತನಾಡಿದ ಮುದಗಲ್ಲ ನ ಪುರಸಭೆ ಕಿರಿಯ ನೈರ್ಮಲ್ಯ ಅಧಿಕಾರಿ ರಹೀಮತ್ ಉನ್ನಿಸ್ ಬೇಗಂ,ಅವರು ಮಾತನಾಡಿದರು ಇದೊಂದು ಅರ್ಥಪೂರ್ಣ ಕಾರ್ಯಕ್ರಮವಾಗಿದೆ. ಪ್ರಜಾಪ್ರಭುತ್ವದ ಅತಿ ದೊಡ್ಡ ಹಬ್ಬವಾಗಿರುವ ಲೋಕಸಭಾ ಚುನಾವಣೆಯಲ್ಲಿ ನಾವು ಮತದಾನ ಮಾಡುವ ಮೂಲಕ ಭಾಗವಹಿಸ ಬೇಕು. ಅದರಲ್ಲಿಯೂ ವಿಶೇಷವಾಗಿ ಹೆಣ್ಣು ಮಕ್ಕಳು ಹಾಗೂ ನಾಗರಿಕರು ಹಾಗೂ ಹಿರಿಯ ನಾಗರಿಕರು ಹಾಗೂ ನವ ಯುವಕರು ಹೆಚ್ಚಿನ ಸಂಖ್ಯೆಯಲ್ಲಿ ಮತಗಟ್ಟೆಗೆ ತೆರಳಿ ಮತದಾನ ಮಾಡಬೇಕು. ನಾಗರಿಕರು ತಮಗೆ ಏನು ಬೇಕು? ಏನು ಬೇಡ? ಎನ್ನುವ ಕುರಿತಾದ ದೇಶದ ಅಭಿವೃದ್ಧಿ ಕುರಿತಾದ ಪರಿಕಲ್ಪನೆಗಳು ಸಾಕಾರಗೊಳ್ಳಲು ಮತದಾನದ ಹಕ್ಕು ಚಲಾಯಿಸುವುದು ಅವಶ್ಯಕ ಎಂದು ಹೇಳಿದರು.

ಈ ಸಂದರ್ಭದಲ್ಲಿ ಮುದಗಲ್ಲ ನ ಪೌರ ಕಾರ್ಮಿಕರಾದ ಬಸವರಾಜ ಕಟ್ಟಿಮನಿ, ಶರಣಪ್ಪ, ಬಸವರಾಜ ಜಿ, ಜಿ ಹುಲಗಪ್ಪ , ಹಾಗೂ ಸಂತೆ ಬಜಾರ್ ಇದ್ದ ಸಾವ೯ಜನಿಕರು ಉಪಸ್ಥಿತರಿದ್ದರು...

ವರದಿ: ಮಂಜುನಾಥ ಕುಂಬಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ