Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಭಾಷಣ ರದ್ದು: ಪ್ರತಿಪಕ್ಷಗಳಿಂದ ಸದನದ ಬಾವಿಗಿಳಿದು ಪ್ರತಿಭಟನೆ

Advertisement
ನವದೆಹಲಿ: ಲೋಕಸಭೆಯಲಿ ಪ್ರಧಾನಿ ನರೇಂದ್ರ ಮೋದಿ ಅವರ ಭಾಷಣ ರದ್ದುಗೊಂಡಿರುವುದನ್ನು ಖಂಡಿಸಿ ಪ್ರತಿಪಕ್ಷಗಳು ಸದನದ ಬಾವಿಗಳಿದು ಪ್ರತಿಭಟನೆ ನಡೆಸಿದವು.
ಲೋಕಸಭೆಯಲ್ಲಿ ಗದ್ದಲದ ನೆಪ ಮಾಡಿಕೊಂಡು ಪ್ರಧಾನಿಗಳ ಭಾಷಣ ರದ್ದು ಮಾಡುವುದು ಸಂಪ್ರದಾಯಕ್ಕೆ ವಿರುದ್ದವಾದುದು ಎಂದು ಪ್ರತಿಪಕ್ಷಗಳ ನಾಯಕರು ಸರಕಾಋದ ನರ‍್ಧಾರಕ್ಕೆ ತೀವ್ರ ಅಸಮಾಧಾನ ವ್ಯಕ್ತಪಡಿಸಿದರು.
ಗುರುವಾರ ಸದನ ಆರಂಭವಾಗುತ್ತಿದ್ದAತೇಯೇ ಪ್ರಧಾನಿಗಳ ಭಾಷಣ ರದ್ದು ಮಾಡಿ ನರ‍್ಣಯವನ್ನು ವಿರೋಧ ಪಕ್ಷಗಳು ಪ್ರಬಲವಾಗಿ ಕಂಡಿಸಿದವು. ಇದು ಸಂಪ್ರದಾಐಕ್ಕೆ ವಿರುದ್ಧವಾದ ನರ‍್ಧಾರ ಎಂದು ವಿರೋಧ ಪಕ್ಷದ ಸದಸ್ಯರು ಕೂಗಾಡಿದರು. ಇದರ ಪರಿಣಾಮ ಸದನವನ್ನು ಮುಂದೂಡಲಾಯಿತು.
ಲೋಕಸಭೆಯಲ್ಲಿ ರಾಷ್ಟçಪಹಳ ಭಾಷಣಕ್ಕೆ ವಂದನಾ ನರ‍್ಣಯದ ಮೇಲೆ ಪ್ರಧಾನಿ ಮೋದಿ ಅವರು ಭಾಷಣ ಮಾಡಬೇಕಿತ್ತು.
ರಾಜ್ಯ ಸಭೆಯಲ್ಲೂ ಮಾತನಾಡಿದ ವಿರೋಧ ಪಕ್ಷದ ನಾಯಕರಾದ ಮಲ್ಲಿಕರ‍್ಜುನ್ ರ‍್ಗೆ ಅವರು ಮಾತನಾಡಿ ಲೋಕ ಲೋಕಸಭೆಯಲ್ಲಿ ಪ್ರಧಾನಿ ಮೋದಿ ಭಾಷಣ ಮಾಡುವುದಿಲ್ಲ. ವಿಪಕ್ಷ ನಾಯಕರು ಮಾತನಾಡುತ್ತೇನೆ ಎಂದರೆ ಅವರನ್ನು ಬಿಡುವುದಿಲ್ಲ ಎಂದು ರ‍್ಗೆ ಆರೋಪಿಸಿದರು.

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ