Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಬ್ಬಳ್ಳಿ ಧಾರವಾಡ ಪಾಲಿಕೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿ

Advertisement

ಹುಬ್ಬಳ್ಳಿ : ಹುಬ್ಬಳ್ಳಿ ಧಾರವಾಡ ಪಾಲಿಕೆ ವಲಯ ಕಚೇರಿಗಳ ಮೇಲೆ ಇಂದು ಲೋಕಾಯುಕ್ತ ದಾಳಿ ಮಾಡಿದೆ. ಒಟ್ಟು 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿ ಮಾಡಿದೆ. ಇ-ಖಾತ ಪೆಂಡಿಂಗ್ ಸಮಸ್ಯೆ ಸೇರಿ ಮಹತ್ವದ ದಾಖಲೆಗಳನ್ನು ದಾಳಿಯ ವೇಳೆ ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು.

ಕಸ ವಿಲೇವಾರಿ ಬಗ್ಗೆ ದೂರು ಬಂದ ಹಿನ್ನೆಲೆಯಲ್ಲಿ ಲೋಕಾಯುಕ್ತ ಪೊಲೀಸರು ದಾಳಿ ಮಾಡಿದ್ದಾರೆ. ಲೋಕಾಯುಕ್ತ ನ್ಯಾಯಮೂರ್ತಿ ಬಿ ಎಸ್ ಪಾಟೀಲ್ ಸೂಚನೆ ಮೇರೆಗೆ ಅಧಿಕಾರಿಗಳು ದಾಳಿ ಮಾಡಿದ್ದಾರೆ.

 

ಲೋಕಾಯುಕ್ತ ಎಸ್ಪಿ ಸಿದ್ದಲಿಂಗಪ್ಪ ನೇತೃತ್ವದಲ್ಲಿ ಕಾರ್ಯಚರಣೆ ನಡೆಸಲಾಯಿತು. ಈ ವೇಳೆ 12 ಕಚೇರಿಗಳಲ್ಲಿ ಹಲವು ದಾಖಲೆಗಳನ್ನು ಲೋಕಾಯುಕ್ತ ಅಧಿಕಾರಿಗಳು ಪರಿಶೀಲನೆ ಮಾಡಿದರು.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಬಂಗಾಳದಲ್ಲಿ ಬಿಜೆಪಿ ಗೆದ್ದ ನಂತರ ಕ್ಷೌರ ಮಾಡಿಸಿಕೊಂಡ ಅಭಿಮಾನಿ : ಮಾಡಿದು ಶಪಥವೇನು..? ಪಶ್ಚಿಮ ಬಂಗಾಳದ ನೂತನ ಸಿಎಂ ಆಗಿ ಸುವೇಂದು ಅಧಿಕಾರಿ ಆಯ್ಕೆ : ನಾಳೆ ಪ್ರಮಾಣ ವಚನ ಹೀಟ್ ಸ್ಟ್ರೋಕ್ ನಿಂದ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿ ಬಲಿಹುಬ್ಬಳ್ಳಿ ಧಾರವಾಡ ಪಾಲಿಕೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿಆದಷ್ಟು ಬೇಗನೆ ಸಚಿವ ಸಂಪುಟ ಪುನಾರಚನೆಯಾಗಲಿದೆ : ಸಲೀಂ ಅಹ್ಮದ್ ಜೂನ್ 14 ರಿಂದ 24ರೊಳಗೆ ಜಿಬಿಎ ಚುನಾವಣೆ ಅಂಜನಾದ್ರಿ ಹನುಮಂತನಿಗೆ ಬರೋಬ್ಬರಿ 2.5 ಕೋಟಿ ರೂ. ಮೌಲ್ಯದ ಕಿರೀಟ ಅರ್ಪಿಸಿದ ಭಕ್ತಜೈಲಿನಲ್ಲಿ ಅರಳಿದ ಪ್ರೀತಿ : ಕೊಲೆ ಆರೋಪಿಯನ್ನೇ ವರಸಿದ ಮಹಿಳಾ ಪೊಲೀಸ್ ಅಧಿಕಾರಿಅಲ್ಪಸಂಖ್ಯಾತರ ಘಟಕದ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ಜಿನತ ಜಾಕೀರ ಟಂಕಸಾಲಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ ಕೆಪಿಸಿಸಿ ಉಪಾಧ್ಯಕ್ಷ ಎಂ ಬಿ ಸೌದಾಗರGBA ಚುನಾವಣೆಗೆ ಇಂದು ಮಹೂರ್ತ ಫಿಕ್ಸ್ : ಮಧ್ಯಾಹ್ನದ ವೇಳೆಗೆ ಘೋಷಣೆ ಸಾಧ್ಯತೆ