Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಲೋಕಾಯುಕ್ತ ಬಲೆಗೆ ಸಿಕ್ಕ ಗ್ರಾಮ ಸಹಾಯಕ

Advertisement
ಹುಬ್ಬಳ್ಳಿ: ನಗರದಲ್ಲಿ ಕರ್ನಾಟಕ ಲೋಕಾಯುಕ್ತ ಧಾರವಾಡ ಇಲಾಖೆಯ ಪೊಲೀಸ್ ಅಧೀಕ್ಷಕ ಎಸ್.ಟಿ. ಸಿದ್ದಲಿಂಗಪ್ಪ ಅವರ ನೇತೃತ್ವದಲ್ಲಿ ನಡೆದ ಕಾರ್ಯಾಚರಣೆಯಲ್ಲಿ ಲಂಚ ಸ್ವೀಕರಿಸಿದ ಘಟನೆಯು ಬೆಳಕಿಗೆ ಬಂದಿದೆ.

ಪ್ರಮೋದ್ ಅಗಳಿ ಎಂಬುವವರ ವಾರಸಾ ಪ್ರಮಾಣ ಪತ್ರ ಮಾಡಿಕೊಡಲು ಭಾಷಾ ಶೇಕಸನದಿ ಗ್ರಾಮ ಸೇವಕ ವೀರಾಪುರ್ ಓಣಿ ಬಮ್ಮಪುರ್ ಸಾಚಾ ಅವರು ₹3,500 ಲಂಚದ ಬೇಡಿಕೆ ಇಟ್ಟಿದ್ದಾರೆಂಬ ದೂರು ದಾಖಲಾಗಿತ್ತು.
ದೂರು ಆಧಾರವಾಗಿ ಲೋಕಾಯುಕ್ತ ತಂಡವು ದಾಳಿ ನಡೆಸಿ ಕಾರ್ಯಾಚರಣೆಯನ್ನು ಯಶಸ್ವಿಯಾಗಿ ಪೂರ್ಣಗೊಳಿಸಿತು.

ಈ ದಾಳಿಯಲ್ಲಿ ಡಿಎಸ್ಪಿ ರವೀಂದ್ರ ಕುರುಬಗಟ್ಟಿ, ಇನ್ಸ್ಪೆಕ್ಟರ್ ಬಸವರಾಜ್ ಬುದ್ನಿ, ಪ್ರಸಾದ್ ಪನ್ನೇಕರ್, ಹಾಗೂ ಲೋಕಾಯುಕ್ತ ಸಿಬ್ಬಂದಿ ರವಿ ಮೊಗದ, ಸಂತೋಷ್ ಲಕ್ಕಮ್ಮನವರ್ ಸೊಪ್ಪಿ, ಕಾರ್ತಿಕ್ ಗಾಳಿ, ಮೃತ್ಯುಂಜಯ ಮಠ, ಸಂಗಯ್ಯ ಕಲ್ಮೇಶ, ನರಗುಂದ ಮತ್ತು ಇತರ ಸಿಬ್ಬಂದಿ ಭಾಗವಹಿಸಿದ್ದರು.

ಈ ಕಾರ್ಯಾಚರಣೆ ಮೂಲಕ ಲೋಕಾಯುಕ್ತ ಇಲಾಖೆ ಮತ್ತೊಮ್ಮೆ ಭ್ರಷ್ಟಾಚಾರ ವಿರುದ್ಧ ಕಠಿಣ ನಿಲುವು ತೋರಿಸಿದೆ.

ವರದಿ :ಮಹಾಂತೇಶ್ ಎಸ್ ಹುಲಿಕಟ್ಟಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ