LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಎಲ್‌ಎಸ್‌ಜಿಗೆ ೯ ರನ್‌ಗಳ ಜಯ

ಹೋರಾಟದ ಬಳಿಕವೂ ಆರ್‌ಸಿಬಿಗೆ ಸೋಲು

Advertisement


ಲಕ್ನೋ: ಲಕ್ನೋ ಸೂಪರ್ ಗೇಂಟ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೦ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ೯ ರನ್‌ಗಳ ರೋಚಕ ಜಯ ಸಾಧಿಸಿತು.
ಕಳೆದ ರಾತ್ರಿ ಇಲ್ಲಿನ ಭಾರತ ರತ್ನ ಶ್ರೀ ಅಟಲ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡವು ಆರ್‌ಸಿಬಿಯನ್ನು ಡೆಕವರ್ತ್ ಲೂಯಿಸ್ ನಿಯಮದಂತೆ ೯ ರನ್‌ಗಳಿಂದ ಸೋಲಿಸಿತು.
ಆರ್‌ಸಿಬಿಗೆ ಇದು ೪ ನೇ ಸೋಲಾಗಿದ್ದು, ಎಲ್‌ಎಸ್‌ಜಿಗೆ ಇದು  ಮೂರನೇ ಗೆಲುವು. ೬ ಪಾಯಿಂಟ್ ಸಂಗ್ರಹಿಸಿರುವ ಎಲ್‌ಎಸ್‌ಜಿ ಗೂ ಪಾಯಿಂಟ್ ಪಟ್ಟಿಯಲ್ಲಿ ಕಡೆಯ ಸ್ಥಾನದಲ್ಲಿದೆ. ಆರ್‌ಸಿಬಿ ೧೨ ಅಂಕಗಳೊAದಿಗೆ ೩ ನೇ ಸ್ಥಾನದಲ್ಲಿದೆ. ಪಂದ್ಯದ ವೇಳೆ ಸುರಿದ ಸ್ವಲ್ವ ಮಳೆಯ ಕಾರಣ ಪಂದ್ಯವನ್ನು ೧೯ ಓವರ್‌ಗೆ ಕಡಿತಗೊಳಿಸಲಾಯಿತು. 
ಸ್ಕೋರ್ ವಿವರ
ಎಲ್‌ಎಸ್‌ಜಿ ೧೯ ಓವರುಗಳಲ್ಲಿ ೩ ವಿಕೆಟ್‌ಗೆ ೨೦೯
ಮಿಚೆಲ್ ಮಾರ್ಷ್ ೧೧೧ (೫೬ ಎಸೆತ, ೯ ಬೌಂಡರಿ, ೯ ಸಿಕ್ಸರ್)
ನಿಕೋಲಸ್ ಪೋರನ್ ೩೮ ( ೨೩ ಎಸೆತ, ೪ ಬೌಂಡರಿ, ೧ ಸಿಕ್ಸರ್)
ರಿಷಬ್ ಪಂತ್ ೩೨ (೧೦ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಆರ್‌ಸಿಬಿ ೧೯ ಓವರುಗಳಲ್ಲಿ ೬ ವಿಕೆಟ್‌ಗೆ ೨೦೩
ರಜತ್ ಪಟಿದಾರ ೬೧ (೩೧ ಎಸೆತ, ೩ ಬೌಂಡರಿ, ೬ ಸಿಕ್ಸರ್)
ಟಿಮ್ ಡೆವಿಡ್ ೪೦ (೧೭ ಎಸೆತ, ೪ ಬೌಂಡರಿ, ೩ ಸಿಕ್ಸರ್)
ದೇವದತ್ತ ಪಡಿಕಲ್ ೩೪ (೨೫ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಕೃನಾಲ ಪಾಂಡ್ಯಾ ೨೮ (೧೬ ಎಸೆತ, ೨ ಬೌಂಡರಿ, ೨ ಸಿಕ್ಸರ್)

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೃಶಬ್ ಪಂತ್ ಇನ್ನೊಂದು ವಿಕ್ರಮ CPI ನೇತೃತ್ವದಲ್ಲಿ ಈದ್ ಮಿಲಾದ್ ಶಾಂತಿ ಸಭೆಕೊಲಂಬೊ ಟೆಸ್ಟ್ :ಬ್ರಹತ್ ಮೊತ್ತದತ್ ಭಾರತಬಸ್‌ಗಳಲ್ಲಿ ಉಚಿತ ಪ್ರಯಾಣ, ವರ್ಷಕ್ಕೆ 3 ಉಚಿತ ಸಿಲಿಂಡರ್‌: CM ವಿಜಯ್‌ 'ಸೂಪರ್‌ ಸಿಕ್ಸ್‌' ಘೋಷಣೆಸೆಲ್ಫಿ' ಕ್ಲಿಕ್ಕಿಸಿಕೊಳ್ಳಲು ಬಂದು ರಾಹುಲ್ ಗಾಂಧಿ ಕೆನ್ನೆಗೆ ಮುತ್ತಿಟ್ಟ ಯುವತಿ : ವಿಡಿಯೋ ವೈರಲ್ ನಿಡಗುಂದಿ ಕೇನಾಲ್‌ಗೆ ಜಾರಿ ಬಿದ್ದು ವ್ಯಕ್ತಿ ನಾಪತ್ತೆ: ಅಗ್ನಿಶಾಮಕ ಸಿಬ್ಬಂದಿಯಿಂದ ಶೋಧ ಕಾರ್ಯಚಿಕ್ಕಮಗಳೂರಿನಲ್ಲಿ ಟಿಪ್ಪು ಕಟೌಟ್ ವಿವಾದ:ಈದ್ ಮಿಲಾದ್ ವೇಳೆ ಪಾಕಿಸ್ತಾನಿ ಹಾಡು ವೈರಲ್ವಿದ್ಯಾರ್ಥಿನಿಯರ ಜೊತೆ ಸ್ನಾನ ಮಾಡಿದ ಪ್ರಾಂಶುಪಾಲ ಅಮಾನತು : ವಿಡಿಯೋ ವೈರಲ್ಈಸ್ಟ್ ಬೆಂಗಾಲ್ ಗೆ ಡುರಾಂಡ್ ಕಪ್ ಕಿರೀಟ ಕರ್ನಾಟಕ ಯುವಸೇನೆ ಸಮಿತಿವತಿಯಿಂದ  ಪುನೀತ್ ರಾಜಕುಮಾರ್ ಪುತ್ಥಳಿ ನಿರ್ಮಾಣಕ್ಕೆ ಗುದ್ದಲಿ ಪೂಜೆ: ಮಹೇಶ್ ರೆಡ್ಡಿ