Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಲ್‌ಎಸ್‌ಜಿಗೆ ೯ ರನ್‌ಗಳ ಜಯ

ಹೋರಾಟದ ಬಳಿಕವೂ ಆರ್‌ಸಿಬಿಗೆ ಸೋಲು

Advertisement


ಲಕ್ನೋ: ಲಕ್ನೋ ಸೂಪರ್ ಗೇಂಟ್ಸ್ ತಂಡವು ಐಪಿಎಲ್ ಕ್ರಿಕೆಟ್ ಪಂದ್ಯಾವಳಿಯ ೫೦ ನೇ ಪಂದ್ಯದಲ್ಲಿ ರಾಯಲ್ ಚಾಲೆಂಜರ್ಸ್ ಬೆಂಗಳೂರು ವಿರುದ್ಧ ೯ ರನ್‌ಗಳ ರೋಚಕ ಜಯ ಸಾಧಿಸಿತು.
ಕಳೆದ ರಾತ್ರಿ ಇಲ್ಲಿನ ಭಾರತ ರತ್ನ ಶ್ರೀ ಅಟಲ ಬಿಹಾರಿ ವಾಜಪೇಯಿ ಏಕನಾ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಎಲ್‌ಎಸ್‌ಜಿ ತಂಡವು ಆರ್‌ಸಿಬಿಯನ್ನು ಡೆಕವರ್ತ್ ಲೂಯಿಸ್ ನಿಯಮದಂತೆ ೯ ರನ್‌ಗಳಿಂದ ಸೋಲಿಸಿತು.
ಆರ್‌ಸಿಬಿಗೆ ಇದು ೪ ನೇ ಸೋಲಾಗಿದ್ದು, ಎಲ್‌ಎಸ್‌ಜಿಗೆ ಇದು  ಮೂರನೇ ಗೆಲುವು. ೬ ಪಾಯಿಂಟ್ ಸಂಗ್ರಹಿಸಿರುವ ಎಲ್‌ಎಸ್‌ಜಿ ಗೂ ಪಾಯಿಂಟ್ ಪಟ್ಟಿಯಲ್ಲಿ ಕಡೆಯ ಸ್ಥಾನದಲ್ಲಿದೆ. ಆರ್‌ಸಿಬಿ ೧೨ ಅಂಕಗಳೊAದಿಗೆ ೩ ನೇ ಸ್ಥಾನದಲ್ಲಿದೆ. ಪಂದ್ಯದ ವೇಳೆ ಸುರಿದ ಸ್ವಲ್ವ ಮಳೆಯ ಕಾರಣ ಪಂದ್ಯವನ್ನು ೧೯ ಓವರ್‌ಗೆ ಕಡಿತಗೊಳಿಸಲಾಯಿತು. 
ಸ್ಕೋರ್ ವಿವರ
ಎಲ್‌ಎಸ್‌ಜಿ ೧೯ ಓವರುಗಳಲ್ಲಿ ೩ ವಿಕೆಟ್‌ಗೆ ೨೦೯
ಮಿಚೆಲ್ ಮಾರ್ಷ್ ೧೧೧ (೫೬ ಎಸೆತ, ೯ ಬೌಂಡರಿ, ೯ ಸಿಕ್ಸರ್)
ನಿಕೋಲಸ್ ಪೋರನ್ ೩೮ ( ೨೩ ಎಸೆತ, ೪ ಬೌಂಡರಿ, ೧ ಸಿಕ್ಸರ್)
ರಿಷಬ್ ಪಂತ್ ೩೨ (೧೦ ಎಸೆತ, ೪ ಬೌಂಡರಿ, ೨ ಸಿಕ್ಸರ್)
ಆರ್‌ಸಿಬಿ ೧೯ ಓವರುಗಳಲ್ಲಿ ೬ ವಿಕೆಟ್‌ಗೆ ೨೦೩
ರಜತ್ ಪಟಿದಾರ ೬೧ (೩೧ ಎಸೆತ, ೩ ಬೌಂಡರಿ, ೬ ಸಿಕ್ಸರ್)
ಟಿಮ್ ಡೆವಿಡ್ ೪೦ (೧೭ ಎಸೆತ, ೪ ಬೌಂಡರಿ, ೩ ಸಿಕ್ಸರ್)
ದೇವದತ್ತ ಪಡಿಕಲ್ ೩೪ (೨೫ ಎಸೆತ, ೩ ಬೌಂಡರಿ, ೧ ಸಿಕ್ಸರ್)
ಕೃನಾಲ ಪಾಂಡ್ಯಾ ೨೮ (೧೬ ಎಸೆತ, ೨ ಬೌಂಡರಿ, ೨ ಸಿಕ್ಸರ್)

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಹೀಟ್ ಸ್ಟ್ರೋಕ್ ನಿಂದ ಬೆಳಗಾವಿಯಲ್ಲಿ ಮತ್ತೋರ್ವ ವ್ಯಕ್ತಿ ಬಲಿಹುಬ್ಬಳ್ಳಿ ಧಾರವಾಡ ಪಾಲಿಕೆಯ 12 ಕಚೇರಿಗಳ ಮೇಲೆ ಲೋಕಾಯುಕ್ತ ದಿಡೀರ್ ದಾಳಿಆದಷ್ಟು ಬೇಗನೆ ಸಚಿವ ಸಂಪುಟ ಪುನಾರಚನೆಯಾಗಲಿದೆ : ಸಲೀಂ ಅಹ್ಮದ್ ಜೂನ್ 14 ರಿಂದ 24ರೊಳಗೆ ಜಿಬಿಎ ಚುನಾವಣೆ ಅಂಜನಾದ್ರಿ ಹನುಮಂತನಿಗೆ ಬರೋಬ್ಬರಿ 2.5 ಕೋಟಿ ರೂ. ಮೌಲ್ಯದ ಕಿರೀಟ ಅರ್ಪಿಸಿದ ಭಕ್ತಜೈಲಿನಲ್ಲಿ ಅರಳಿದ ಪ್ರೀತಿ : ಕೊಲೆ ಆರೋಪಿಯನ್ನೇ ವರಸಿದ ಮಹಿಳಾ ಪೊಲೀಸ್ ಅಧಿಕಾರಿಅಲ್ಪಸಂಖ್ಯಾತರ ಘಟಕದ ಕೆಪಿಸಿಸಿ ರಾಜ್ಯ ಉಪಾಧ್ಯಕ್ಷರಾದ ಜಿನತ ಜಾಕೀರ ಟಂಕಸಾಲಿ ಅವರಿಗೆ ಹುಟ್ಟು ಹಬ್ಬದ ಶುಭ ಕೋರಿದ ಕೆಪಿಸಿಸಿ ಉಪಾಧ್ಯಕ್ಷ ಎಂ ಬಿ ಸೌದಾಗರGBA ಚುನಾವಣೆಗೆ ಇಂದು ಮಹೂರ್ತ ಫಿಕ್ಸ್ : ಮಧ್ಯಾಹ್ನದ ವೇಳೆಗೆ ಘೋಷಣೆ ಸಾಧ್ಯತೆವಿಚಿತ್ರ ಘಟನೆ : ಪ್ರೀತಿಸಿ ಅಕ್ಕನನ್ನೇ ಮದುವೆಯಾದ ತಮ್ಮಕೈದಿಗಳಿಗೆ ಬಿಗ್ ಶಾಕ್ : ಕಡ್ಡಾಯ ಕೈದಿಗಳಿಗೆ ಬಯೋಮೆಟ್ರಿಕ್ ವ್ಯವಸ್ಥೆ