Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ: ಮಾದಾರ ಚನ್ನಯ್ಯ ಸ್ವಾಮೀಜಿ 

Advertisement

ಬೆಂಗಳೂರು : ಯಾವಾಗ ಸಿಎಂ ಸಿದ್ದರಾಮಯ್ಯ ವಿರುದ್ಧ ಮುಡಾ ಹಗರಣದ ಕುರಿತು ಆರೋಪ ಕೇಳಿ ಬಂದಿತೊ, ಆಗಲೇ ಕಾಂಗ್ರೆಸ್ಸಿನ ಹಲವು ನಾಯಕರು ಸಿಎಂ ಕುರ್ಚಿಯ ಮೇಲೆ ಕಣ್ಣಿಟ್ಟಿದ್ದರು. ಅಲ್ಲದೆ, ಗೃಹ ಸಚಿವ ಜಿ ಪರಮೇಶ್ವರ್, ಸತೀಶ್ ಜಾರಕಿಹೊಳಿ ಸೇರಿದಂತೆ ಹಲವರ ಹೆಸರು ಕೇಳಿ ಬಂದಿತು.


ಇದೀಗ ಸಚಿವ ಕೆ ಹೆಚ್ ಮುನಿಯಪ್ಪ ಅವರಿಗೂ ಸಿಎಂ ಸ್ಥಾನ ಸಿಗಲಿ ಎಂದು ಚಿತ್ರದುರ್ಗದ ಮಾದಾರ ಚೆನ್ನಯ್ಯ ಗುರು ಪೀಠದ ಬಸವಮೂರ್ತಿ ಮಾದಾರ ಚನ್ನಯ್ಯ ಆಗ್ರಹಿಸಿದ್ದಾರೆ.


ರಾಜ್ಯ ಮಾದಿಗ ಪ್ರಾಧ್ಯಾಪಕರ ವೇದಿಕೆ ಆಯೋಜಿಸಿದ್ದ ಒಳ ಮೀಸಲಾತಿ ಚಿಂತನ ಮಂಥನಾ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಒಳ ಮೀಸಲಾತಿಯನ್ನು ಸರ್ಕಾರ ಜಾರಿಗೆ ತರಬೇಕು.


ಮುಖ್ಯಮಂತ್ರಿ ಹುದ್ದೆಯನ್ನು ನಮ್ಮ ಸಮುದಾಯದವರಿಗೆ ನೀಡಬೇಕು. ನಾಲ್ಕು ದಶಕಗಳಿಂದ ಪಕ್ಷಕ್ಕೆ ನಿಷ್ಠವಾಗಿರುವ ಕೆ.ಎಚ್.ಮುನಿಯಪ್ಪ ಅವರು ಸಿಎಂ ಆಗಲಿ ಎಂದು ಮಾದಾರ ಶ್ರೀಗಳು ಒತ್ತಾಯಿಸಿದ್ದಾರೆ.


ಪಕ್ಷಕ್ಕಾಗಿ ಮುನಿಯಪ್ಪ ಮಾಡಿದ ತ್ಯಾಗವನ್ನು ಗೌರವಿಸಬೇಕಿದೆ, ಅವರ ದೀರ್ಘಕಾಲದ ತ್ಯಾಗವನ್ನು ಇನ್ನಾದರೂ ಕಾಂಗ್ರೆಸ್ ಗೌರವಿಸಲಿ. ಕೆಪಿಸಿಸಿ ಅಧ್ಯಕ್ಷ ಸ್ಥಾನವಾಗಲಿ ಅಥವಾ ಉಪ ಮುಖ್ಯಮಂತ್ರಿ ಸ್ಥಾನವಾಗಲಿ ನಮ್ಮ ಸಮುದಾಯದವರಿಗೆ ಇದುವರೆಗೆ ಸಿಕ್ಕಿಲ್ಲ ಎಂದು ಮಾದಾರ ಚನ್ನಯ್ಯ ಸ್ವಾಮೀಜಿಗಳು ಹೇಳಿದ್ದಾರೆ.


 
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವೈಭವ ಆಟ ಶ್ಲಾಘಿಸಿದ ನಾಯಕ ಶ್ರೇಯಸ್ ಅಯ್ಯರ ವೈಭವ ಸೂರ್ಯವಂಶಿ ಮತ್ತೊಂದು ವಿಶ್ವ ದಾಖಲೆಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆ