Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಿಕ್ಷಕರಿಂದ ಮಧು ಬಂಗಾರಪ್ಪ, ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಿಗೆ ಸನ್ಮಾನಿಸಿ ಮನವಿ ನೀಡದರು.

Advertisement
 ನಿಡಗುಂದಿ : ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘ ನಿಡಗುಂದಿ "ಮಧು ಬಂಗಾರಪ್ಪ, ಮಾನ್ಯ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರು ಹಾಗೂ ಶಿವಮೊಗ್ಗ ಜಿಲ್ಲೆಯ ಉಸ್ತುವಾರಿ ಸಚಿವರಿಗೆ ನಿಡಗುಂದಿ ತಾಲೂಕ ಶಿಕ್ಷಕರ ರಿಂದ ಸನ್ಮಾನದ ಜೊತೆಗೆ ಮನವಿಯನ್ನು ವಿಜಯಪುರ ಜಿಲ್ಲೆ ನಿಡಗುಂದಿ ತಾಲೂಕಿನಲ್ಲಿ ಜರಗಿತು.

ಪ್ರವಾಸವನ್ನು ಕೈಗೊಂಡ ಮಧು ಬಂಗಾರಪ್ಪ ಸರ್ಕಾರ 2 ವರ್ಷ ಪೂರೈಸಿದ ಹಿನ್ನಲೆಯಲ್ಲಿ ಹೊಸಪೇಟೆಯಲ್ಲಿ 1 ಲಕ್ಷ ಫಲಾನುಭವಿಗಳಿಗೆ ಹಕ್ಕುಪತ್ರ ನೀಡುವ ಕಾರ್ಯಕ್ರಮ ಹಾಗೂ ಬೃಹತ್ ಸಮಾವೇಶದ ಪೂರ್ವಭಾವಿ ಸಭೆ ವಿಜಯಪುರ ಜಿಲ್ಲೆಯ ಮುದ್ದೇಬಿಹಾಳ ತಾಲೂಕ ಎಪಿಎಂಸಿ ಕಲ್ಯಾಣಮಂಟಪದಲ್ಲಿ ಪೂರ್ವಭಾವಿ ಸಭೆ.

ಈ ಕಾರ್ಯಕ್ರಮಕ್ಕೆ ತೆರಳುವಾಗ ನಿಡಗುಂದಿಯ ಮುದ್ದೇಬಿಹಾಳ ಕ್ರಾಸ್ ರಸ್ತೆ ಮಧ್ಯದಲ್ಲಿ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದಿಂದ ಶಿಕ್ಷಕ ಶಿಕ್ಷಕರು ಸನ್ಮಾನಿಸಿ ಮನವಿ ನೀಡದರು.

ಸಚಿವರಿಗೆ ಶಿಕ್ಷಕಿಯರು ಹಣೆಗೆ ಕುಂಕುಮ ಹಚ್ಚಿ ಆರತಿ ಎತ್ತಿದರು, ನಂತರ ಬಸವಣ್ಣನವರ ಮೂರ್ತಿಯನ್ನು ನೀಡುವವರ ಜೊತೆಗೆ ಸನ್ಮಾನಿಸಿದರು.

ಈ ಸಂದರ್ಭದಲ್ಲಿ ಸನ್ಮಾನವನ್ನು ಸ್ವೀಕರಿಸಿದ ಮಧು ಬಂಗಾರಪ್ಪ ಅತಿ ಹೆಚ್ಚು ಅಂಕಗಳಿಸಿದ ವಿದ್ಯಾರ್ಥಿಗಳಿಗೆ ಅಭಿನಂದನೆಗಳನ್ನು ಹೇಳುವುದರ ಜೊತೆಗೆ ಸನ್ಮಾನಿಸಿದರು.

ಸನ್ಮಾನದಲ್ಲಿ ಭಾಗಿಯಾದ ಕರ್ನಾಟಕ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ರಾಜ್ಯ ಪ್ರಧಾನ ಕಾರ್ಯದರ್ಶಿ ಚಂದ್ರಶೇಖರ್ ನುಗ್ಲಿ, ಕ್ಷೇತ್ರ ಶಿಕ್ಷಣಾಧಿಕಾರಿ ಬಸವನಬಾಗೇವಾಡಿ ವಸಂತ ರಾಥೋಡ್, ಎಂ ಎಸ್ ಮುಕಾರ್ತಿಹಾಳ್, ಸಲೀಮ್ ದಡೇದ, ಸುನಿಲ್ ನಾಯಕ್, ಎಸ ಎಚ್ ಬಿರಾದಾರ್, ಎಂ ಎಂ ಮುಲ್ಲಾ, ಎಂ ಆರ್ ಮಕಾನದಾರ ಇನ್ನು ಹಲವಾರು ಶಿಕ್ಷಕ ಶಿಕ್ಷಕಿಯರು ಪಾಲ್ಗೊಂಡಿದ್ದರು.

ವರದಿ : ಅಲಿ ಮಕಾನದಾರ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ