Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕೆ ಹೆಚ್,ಮುನಿಯಪ್ಪ ಗೆ' ಡಿಸಿಎಂ,ಸ್ಥಾನ ನೀಡಿ ಮಾದಿಗ ದಂಡೋರ ಆಗ್ರಹ!

Advertisement

ಸಿಂಧನೂರು : ಮುನಿಯಪ್ಪ ರವರಿಗೆ  ಉಪಮುಖ್ಯಮಂತ್ರಿ ಸ್ಥಾನ ಹಾಗೂ ಸಮಾಜ ಕಲ್ಯಾಣ ಇಲಾಖೆಯ ಖಾತೆ ನೀಡಬೇಕೆಂದು  ಹಾಗೂ ರಾಯಚೂರು ವಿಧಾನ ಪರಿಷತ್ ಶಾಸಕ  ಎ.ವಸಂತಕುಮಾರ್ ರವರಿಗೆ ಸಚಿವ ಸ್ಥಾನ ನೀಡುವಂತೆ  ಮಾದಿಗ ದಂಡೋರ (ಎಂಆರ್‌ಪಿಎಸ್)  ತಾಲ್ಲೂಕು ಸಮಿತಿ ಯಿಂದ ಪ್ರತಿಭಟಿಸಿ 
ಉಪ ತಹಶೀಲ್ದಾರ   ಅಂಬದಾಸ್ ಮೂಲಕ ಸನ್ಮಾನ್ಯ ಮುಖ್ಯಮಂತ್ರಿ ಡಿ. ಕೆ. ಶಿವಕುಮಾರ್ ರವರಿಗೆ ಮನವಿ ಸಲ್ಲಿಸಲಾಯಿತು.

ಈ ವೇಳೆ :ದಲಿತ ಮುಖಂಡರಾದ, ಗುರುರಾಜ ಮುಕ್ಕುಂದಾ, ಮರಿಯಪ್ಪ ಬಿ ಎಸ್ ಪಿ, ಶಿವರಾಜ ಉಪ್ಪಲದೊಡ್ಡಿ ಸೇರಿದಂತೆ ಅನೇಕರು ಮಾತನಾಡಿ ಕೆ ಎಚ್. ಮುನಿಯಪ್ಪ ಕಾಂಗ್ರೆಸ್ ಪಕ್ಷದ ನಿಷ್ಠಾವಂತ ಹಾಗೂ ಪ್ರಾಮಾಣಿಕ ಕಾರ್ಯಕರ್ತರಗಿ 7ಬಾರಿ ಸಂಸದರಾಗಿ ಕೇಂದ್ರ ಸಚಿವರಾಗಿ ಮತ್ತು ರಾಜ್ಯ ಸಚಿವರಾಗಿ ಕರ್ತವ್ಯ ನಿರ್ವಹಿಸುವ ಜೊತೆಗೆ ಪ್ರತಿ ಹಂತದಲ್ಲಿ ಕಾಂಗ್ರೆಸ್ ಪಕ್ಷದ ಬಲವರ್ಧನೆಗಾಗಿ ಶ್ರಮಿಸಿದ್ದಾರೆ ಅದರಂತೆ ಎಂಎಲ್ಸಿ ಎ.ವಸಂತ್ ಕುಮಾರ ಅವರು ಕಾಂಗ್ರೆಸ್ ಪಕ್ಷ ನೀಡುವ  ಪ್ರತಿಯೊಂದು  ಜವಾಬ್ದಾರಿಗಳನ್ನು  ಅಚ್ಚುಕಟ್ಟಾಗಿ ನಿರ್ವಹಿಸಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳ ಗೆಲುವಿಗೆ ಶ್ರಮಿಸಿದ್ದಾರೆ ವರಿಷ್ಠರು ಇದನ್ನು ಮನಗೊಂಡು ಸಚಿವ ಸಂಪುಟದಲ್ಲಿ  ಈ ಇಬ್ಬರಿಗೂ ಒಳ್ಳೆ ಸ್ಥಾನಮಾನ ನೀಡಬೇಕೆಂದು ಆಗ್ರಿಸಿದರು.

ಈ ವೇಳೆ :ತಾಲೂಕ ಅಧ್ಯಕ್ಷ ಚಿಕ್ಕೋರಪ್ಪ ತುರುವಿಹಾಳ. ಉಪಾಧ್ಯಕ್ಷ ಮಲ್ಲಿಕಾರ್ಜುನ ಹತ್ತಿಗುಡ್ಡ. ಪ್ರಧಾನ ಕಾರ್ಯದರ್ಶಿ ಯಮನೂರು ಬಸಾಪುರ ಕೆ. ಸಹ ಕಾರ್ಯದರ್ಶಿ ಹನುಮೇಶ್ ದುಮತಿ. ಕೃಷ್ಣಪ್ಪ. ಮಾರುತಿ. ವೆಂಕಟೇಶ್ ಬೋವಿ. ಶರಣಪ್ಪ ಹಂಚಿನಾಳ. ಮುದುಕಪ್ಪ ಟೇಲರ್ ಸೇರಿದಂತೆ ಇನ್ನು ಅನೇಕರು ಉಪಸ್ಥಿತರಿದ್ದರು.


ವರದಿ : ಬಸವರಾಜ ಬುಕ್ಕನಹಟ್ಟಿ. 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಆರ್ ಬಿ ತಿಮ್ಮಾಪುರ ಅವರಿಗೆ ಮಂತ್ರಿ ಸ್ಥಾನ ನೀಡಬೇಕು : ಕೆಪಿಸಿಸಿ ಮಾಧ್ಯಮ ವಕ್ತಾರ ರಾವಸಾಬ ಐಹೊಳೆವಿಶೇಷ ಸಂಪನ್ಮೂಲ ಶಿಕ್ಷಕರ ನೇಮಕಾತಿಗೆ ಅರ್ಜಿ ಆಹ್ವಾನರಾಜ್ಯಸಭೆಗೆ ಕರ್ನಾಟಕದಿಂದ ಕಾಂಗ್ರೆಸ್ ನ ಮೂವರು, ಬಿಜೆಪಿ ಓರ್ವ ಅವಿರೋಧ ಆಯ್ಕೆ ಬಾಗಲಕೋಟೆಯಲ್ಲಿ ಸರ್ಕಾರಿ ನೌಕರನಿಗೆ ಡಿಜಿಟಲ್ ಅರೆಸ್ಟ್ : 83.82 ಲಕ್ಷ ರೂ. ದೂಚಿದ ಖದೀಮರು ಪತಿಯೊಂದಿಗೆ ಜಗಳವಾಡಿ ತವರಿಗೆ ತೆರಳುತ್ತಿದ್ದ ಮಹಿಳೆ ಮೇಲೆ ಗ್ಯಾಂಗ್ ರೇಪ್ : 10 ಜನ ಅರೆಸ್ಟ್  ಉತ್ತಮ ಸಮಾಜಕ್ಕೆ ಆರೋಗ್ಯವಂತ ಜನರೇ ಆಸ್ತಿ: ಶ್ರೀ ವಿಜಯಕುಮಾರ್ಬೆಂಗಳೂರಿನಲ್ಲಿ 50 ಡಿಟೋನೇಟರ್, 225 ಜಿಲೇಟಿನ್ ಕಡ್ಡಿಗಳು ವಶಕ್ಕೆಶಿವಾನಂದ ನೀಲಣ್ಣವರ್ ವಂಚನೆ ಕೇಸ್ : ಚಿತ್ರರಂಗದ ನಟ, ನಟಿಯರಿಗೆ ಶಾಕ್  ಜಗಳ ನೋಡಲು ಹೋದ ಮೂವರು ಯುವಕರ ಮೇಲೆ ಮಾರಣಾಂತಿಕ ಹಲ್ಲೆ ಮಾಡಿದ ಆಕ್ಸ್‌ಫರ್ಡ್ ಶಾಲೆಯ ಮಾಲಿಕರು.ಮುಂಗಾರು ಪ್ರಾರಂಭವಾಗುತ್ತಿದ್ದಂತೆಯೇ ಕೃಷಿ ಅಧಿಕಾರಿಗಳಿಂದ ರೈತರಿಗೆ ರಸಗೊಬ್ಬರ ಬೀಜ ಕ್ರಿಮಿನಾಶಕ ಅನುಕೂಲತೆ ಬಗ್ಗೆ ಮಹತ್ವದ ಸಭೆ :  ಬಸನಗೌಡ ದದ್ದಲ್