LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪುರಸಭೆಯ ನೂತನ ಉಪಾಧ್ಯಕ್ಷರಾಗಿ ಮಲೀನಾ ತಾಜ್ ಅವಿರೋದ ಆಯ್ಕೆ

Advertisement
ಪಾವಗಡ  : ತುಮಕೂರು ಜಿಲ್ಲೆ ಪಾವಗಡ ತಾಲೂಕು ದಿನಾಂಕ, 4/06/2025 ಬುಧವಾರ ರಂದು ಪಾವಗಡ ಪಟ್ಟಣದ ಪುರಸಭೆಯ ಉಪಾಧ್ಯಕ್ಷ ಸ್ಥಾನಕ್ಕೆ ಗೀತಾ ಹನುಮಂತರಾಯಪ್ಪ ರವರು ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ ಜಿಲ್ಲಾಧಿಕಾರಿಗಳ ಆದೇಶ ದೊಂದಿಗೆ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆ ಅಧಿಕಾರಿಯಾಗಿ ವರದರಾಜ ತಹಸಿಲ್ದಾರ್ ಮುಂದಲತ್ವ ವಹಿಸಿಕೊಂಡರು ಚುನಾವಣೆ ನಡೆಸಿದರು ಈ ಚುನಾವಣೆಯಲ್ಲಿ ಮಲೀನಾ ತಾಜ್ ರವರು ಒಬ್ಬರೇ ನಾಮಪತ್ರ ಸಲ್ಲಿಸಿದ್ದರು ಆದ್ದರಿಂದ ಚುನಾವಣಾಧಿಕಾರಿಗಳು ಅವಿರೋಧ ಆಯ್ಕೆಯನ್ನು ತಿಳಿಸಿದರು

ಮಲೀನಾ ತಾಜ್ ರವರು ಮಾತನಾಡಿ ಪಟ್ಟಣದಲ್ಲಿ ಕುಡಿಯುವ ನೀರು, ಚರಂಡಿ ವ್ಯವಸ್ಥೆ, ಬೀದಿ ದೀಪದ ವ್ಯವಸ್ಥೆ ಬಗ್ಗೆ ಹೆಚ್ಚಿನ ಆಸಕ್ತಿ ತೋರಿಸಿ ಪುರಸಭೆ ವ್ಯಾಪ್ತಿಯಲ್ಲಿ ಬರುವ ಸಮಸ್ಯೆಗಳು ಕಂಡುಬಂದಲ್ಲಿ ಅಧ್ಯಕ್ಷರೊಂದಿಗೆ ಚರ್ಚೆ ಮಾಡಿ ಪ್ರಾಮಾಣಿಕವಾಗಿ ಕೆಲಸ ಮಾಡುತ್ತೇವೆಂದು ಎಂದು ತಿಳಿಸಿದರು.

ಈ ಸಂದರ್ಭದಲ್ಲಿ ಪುರಸಭೆಯ ಅಧ್ಯಕ್ಷ ಸುದೇಶ್ ಬಾಬು. ಮಾಜಿ ಅಧ್ಯಕ್ಷ ರಾಜೇಶ್ ಪುರಸಭೆಯ ಸದಸ್ಯರುಗಳಾದ ತೆಂಗಿನಕಾಯ ರವಿ, ರಾಮಾಂಜಿನಪ್ಪ, ವೇಲುರಾಜ್, ಇಮ್ರಾನ್ ಉಲ್ಲಾ, ವಿಜಯ್ ಕುಮಾರ್, ಲಕ್ಷ್ಮೀದೇವಿ, ಪುರಸಭಾಮುಖ್ಯಅಧಿಕಾರಿ ಜಾಫರ್ ಷರೀಫ್ ಖಾನ್, ಆರೋಗ್ಯ ಅಧಿಕಾರಿ ಇನ್ನು ಮುಂತಾದ ಸದಸ್ಯರುಗಳು ಹಾಗೂ ಸಿಬ್ಬಂದಿ ವರ್ಗದವರು ಭಾಗವಹಿಸಿದ್ದರು.

ವರದಿ : ಶಿವಾನಂದ 
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ