Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಭಿವೃದ್ಧಿ ಮಾಡೋಕ್ಕಾಗದ ಗಾಂಧಿ ಕುಟುಂಬಕ್ಕೆ ಮೋದಿ, ಶಾ, ಚಮಚಾಗಳು ಬೈಯ್ತಾರೆ : ಮಲ್ಲಿಕಾರ್ಜುನ ಖರ್ಗೆ

Advertisement
ಬೆಳಗಾವಿ : ಇಂದು ಬೆಳಗಾವಿಯ ಸುವರ್ಣಸೌಧದಲ್ಲಿ ಗಾಂಧಿ ಭಾರತ್‌ ಸಮಾವೇಶದಲ್ಲಿ ಮಹಾತ್ಮ ಗಾಂಧಿ ಬೃಹತ್ ಪುಳಿಯನ್ನು AICC ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅನಾವರಣಗೊಳಿಸಿದರು. ಸಮಾವೇಶದ ಕುರಿತ ಮಾತನಾಡಿದ ಅವರು, ಪ್ರಧಾನ ಮಂತ್ರಿ ನರೇಂದ್ರ ಮೋದಿ ಅಮಿತ್ ಶಾ ಹಾಗೂ ಕೆಲವು ಚಮಚಗಳು ಅಭಿವೃದ್ಧಿ ಮಾಡೋಕೆ ಆಗದ ಗಾಂಧಿ ಕುಟುಂಬಕ್ಕೆ ಬೈಯುತ್ತಾರೆ ಎಂದು ವಾಗ್ದಾಳಿ ಎಂದು ನಡೆಸಿದರು. ಇಂದು ಬೆಳಗಾವಿಯ ಸಿಪಿಎಡ್ ಮೈದಾನದಲ್ಲಿ ಗಾಂಧಿ ಭಾರವ ಸಮಾವೇಶದಲ್ಲಿ ಮಲ್ಲಿಕಾರ್ಜುನ ಖರ್ಗೆ ಮಾತನಾಡಿ, RSS, ಬಿಜೆಪಿಯವರು ಯಾವಾಗಲೂ ದಲಿತ ವಿರೋಧಿಗಳು, ಬಡವರು ರೈತರು ಕೂಲಿಕಾರ್ಮಿಕದ ಬಗೆ, ಬಿಜೆಪಿಯವರಿಗೆ ಚಿಂತೆ ಇಲ್ಲ. ದೇಶಕ್ಕಾಗಿ ಚೆನ್ನಮ್ಮ ಹೋರಾಟ ಮಾಡಿದ ನೆಲ ಇದು. ಗಾಂಧಿ ಕುಟುಂಬಕ್ಕೆ ಪ್ರಧಾನಿ ಮೋದಿ ಅಮಿತ್ ಶಾ ಹಾಗೂ ಚಮಚಗಳು ಬೈಯುತ್ತಾರೆ. ಕೆಲಸ ಮಾಡಲು ಆಗದ ಗಾಂಧಿ ಕುಟುಂಬದ ಬಗ್ಗೆ ಬೈಯುತ್ತಾರೆ.

ನಾಥುರಾಮ್ ಗೋಡೆ ಸಾವರ್ಕರ್ ಶಿಷ್ಯ, ಗಾಂಧೀಜಿಯನ್ನ ಹೊಂದ ಗೋಡೆಯನ್ನು ಮೋದಿ ಪೂಜೆ ಮಾಡುತ್ತಾರೆ ಎಂದು ಬೆಳಗಾವಿಯಲ್ಲಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ವಾಗ್ದಾಳಿ ನಡೆಸಿದರು.ಡಿಸೆಂಬರ್ 27ರಂದು ಗಾಂಧಿ ಭಾರತ ಸಮಾವೇಶ ನಡೆಯಬೇಕಿತ್ತು. ಆದರೆ ಮಾಜಿ ಪ್ರಧಾನಿ ಮನೋವನ್ ಸಿಂಗ್ ಅವರ ವಿಧನದಿಂದ ಕಾರ್ಯಕ್ರಮ ಮುಂದೂಡಲಾಗಿದೆ.
ಬಿಜೆಪಿಯವರು ಯಾವತ್ತೂ ದಲಿತ ಸಮುದಾಯದ ವಿರೋಧಿಗಳು ಬಿಜೆಪಿ ಆ‌ಎಸ್‌ಎಸ್ ಹಿಂದೂ ಮಹಾ ಸಭಾ ದಲಿಷರ ಪರ ಇಲ್ಲ. ಬಿಜೆಪಿಯವರು ದಲಿತರ ಉಚ್ಚಾರ ಮಾಡುತ್ತೇವೆ ಎಂದು ಓಡಾಡುತ್ತಿದ್ದಾರ ಕರ್ನಾಟಕ ರಾಜ್ಯದಲ್ಲಿ ಬಲಿಷ್ಠ ವಾಗಿರುವುದು ಕಾಂಗ್ರೆಸ್ ಪಕ್ಷ.

ಕರ್ನಾಟಕದಲ್ಲಿ ನಮ್ಮ ಸರ್ಕಾರ ಒಳ್ಳೆಯ ಯೋಜನೆಗಳು ಹೊಟ್ಟಿದ ಎಂದು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ