Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳಗಾವಿಯಲ್ಲಿ 3 ದಿನಗಳ ಕಾಲ ಮಾವು ಮೇಳ

Advertisement
ಬೆಳಗಾವಿ : ಮೇ 10 ರಿಂದ ಮೇ 12 ರ ವರೆಗೆ ಜಿಲ್ಲಾ ಪಂಚಾಯತ್ ಹಾಗೂ ತೋಟಗಾರಿಕೆ ಇಲಾಖೆ ಆಶ್ರಯದಲ್ಲಿ ಮಾವಿನಹಣ್ಣಿನ ಮಾರಾಟ ಮತ್ತು ಪ್ರದರ್ಶನ ನಡೆಯಲಿದೆ.
ಪ್ರತಿ ವರ್ಷದಂತೆ ಈ ವರ್ಷವೂ ಮಾವಿನಹಣ್ಣಿನ ಮಾರಾಟ ಮತ್ತು ಪ್ರದರ್ಶನ ನಗರದ ಕ್ಲಬ್ ರಸ್ತೆ ಹ್ಯೂಮ್ ಪಾರ್ಕ್ ನಲ್ಲಿ ನಡೆಯಲಿದೆ. ಸ್ಥಳೀಯ ಮ್ಯಾಂಗೋ ಬ್ರಾಂಡ್ ಮಾವಿನ ಹಣ್ಣುಗಳ ಬಿಡುಗಡೆ ಮಾಡಲಾಯಿತು. ರೈತರಿಗೆ ಸುಲಭದಲ್ಲಿ ಮಾರುಕಟ್ಟೆಯ ಲಾಭ ದೊರಕಿಸುವುದು ಮಾವು ಮೇಳದ ಉದ್ದೇಶವಾಗಿದೆ .

[video width="848" height="478" mp4="https://bharathvaibhav.com/wp-content/uploads/2024/05/WhatsApp-Video-2024-05-11-at-6.06.44-PM.mp4"][/video]

ಮಾವು ಮೇಳದಲ್ಲಿ ಮಹಾರಾಷ್ಟ್ರ, ಕಿತ್ತೂರು, ದೇವಗಡ ,ಮತ್ತು ಇತರ ಪ್ರದೇಶಗಳ ಮಾವಿನ ಮಾರಾಟ ಮತ್ತು ಪ್ರದರ್ಶನ ದಲ್ಲಿ ನಡೆಯಲಿದೆ. ಯಾವುದೇ ಮಧ್ಯವರ್ತಿ ಇಲ್ಲದೆ ನೇರವಾಗಿ ರೈತ ಮಾರಾಟ ಮಾಡಬಹುದು.
ತೋಟಗಾರಿಕೆ ಜಿಲ್ಲಾ ಸಹಾಯಕ ನಿರ್ದೇಶಕ ಶಮಂತ ಮಾತನಾಡಿ. ರೈತರಿಗೆ ಅನೇಕ ಸೌಲಭ್ಯಗಳನ್ನು ನೀಡಲಾಗಿದೆ. ತೋಟಗಾರಿಕೆ ಇಲಾಖೆಯ ಬೆಳೆಗಳನ್ನು ಹೆಚ್ಚಿನ ಪ್ರಮಾಣದಲ್ಲಿ ಬೆಳೆಸಲು ಮತ್ತು ಮಾರುಕಟ್ಟೆ ವ್ಯವಸ್ಥೆ ರಾಜ್ಯ ಸರ್ಕಾರ ಹಾಗೂ ತೋಟಗಾರಿಕೆ ಇಲಾಖೆ, ಅನೇಕ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ನಿಶ್ಚಿತವಾಗಿಯೂ ತೋಟಗಾರಿಕೆ ಬೆಳೆಗಳಿಗೆ ನೇರ ಮಾರುಕಟ್ಟೆ ದೊರಕಲೆಂದು ಇಂತಹ ಕಾರ್ಯಕ್ರಮಗಳನ್ನು ಮತ್ತು ಮಾರಾಟ ಮಳೆಗೆಗಳನ್ನು ಆಯೋಜನೆ ಮಾಡಲಾಗುತ್ತಿದೆ. ಪ್ರದರ್ಶನ ಹಾಗೂ ಮಾರಾಟ ಮಳೆಗೆಯಲ್ಲಿ 50 ಕು ಹೆಚ್ಚು ತಳಿಗಳು ಮಾವಿನ ಹಣ್ಣುಗಳು ಪ್ರದರ್ಶನ ನೀಡಲಾಗಿದೆ. ಬೆಳಗಾವಿ ಮಾವು ಜೊತೆಗೆ ಸುವರ್ಣ ರೇಖಾ, ಜಹಾಂಗೀರ, ಬೈಗನ್ ಪೈರಿ, ಕೇಸರಿ, ಬಾದಾಮ,ಮೊದಲಾದ ತರಿಗಳು ಮಾವಿನ ಹಣ್ಣುಗಳ ಆಕರ್ಷಿಸುತ್ತವೆ ಇನ್ನು ಇದೇ ಸ್ಥಳದಲ್ಲಿ ವನ ದ್ರಾಕ್ಷಿ ಪ್ರದರ್ಶನ ಮತ್ತು ಮಾರಾಟವನ್ನು ಆಯೋಜಿಸಲಾಗಿದೆ.

ವರದಿ : ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ