Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಧಾರ್ಮಿಕ ವಿಧಿವಿಧಾನಗಳ ಇಲ್ಲದೇ ಇರುವ ಮದುವೆ ಅಮಾನ್ಯ: ಹೈಕೋರ್ಟ್ 

Advertisement

ಅಹಮದಾಬಾದ್: ಹಿಂದೂ ವಿವಾಹ ಕಾಯ್ದೆಯಡಿ ಅಗತ್ಯವಿರುವ ಧಾರ್ಮಿಕ ಶಾಸ್ತ್ರೋಕ್ತ ವಿಧಿವಿಧಾನಗಳನ್ನು ಪೂರೈಸದೆ, ಕೇವಲ ಮದುವೆ ನೋಂದಣಿ (Marriage Registration) ಮಾಡಿಸಿದ್ದರೆ ಅಂತಹ ಮದುವೆಯನ್ನು ಕಾನೂನುಬದ್ಧ ಎಂದು ಪರಿಗಣಿಸಲು ಸಾಧ್ಯವಿಲ್ಲ ಎಂದು ಗುಜರಾತ್ ಹೈಕೋರ್ಟ್ ಮಹತ್ವದ ತೀರ್ಪು ನೀಡಿದೆ.

ಸಾಕ್ಷ್ಯಗಳು ಮತ್ತು ಧಾರ್ಮಿಕ ಚೌಕಟ್ಟನ್ನು ಪರಿಶೀಲಿಸಿದ ನ್ಯಾಯಾಲಯವು, ಯಾವುದೇ ಪವಿತ್ರ ವಿಧಿವಿಧಾನಗಳು ನಡೆಯದೆ ನೋಂದಾಯಿಸಲ್ಪಟ್ಟಿದ್ದ ವಿವಾಹವನ್ನು ಸಂಪೂರ್ಣವಾಗಿ ರದ್ದುಗೊಳಿಸಿ 'ಶೂನ್ಯ' (Null and Void) ಎಂದು ಘೋಷಿಸಿದೆ.

ಪ್ರಕರಣದ ಹಿನ್ನೆಲೆ

ಯುವಕನೊಬ್ಬ ತಾನು ಯುವತಿಯ ತಂದೆಯ ಕಂಪನಿಯಲ್ಲಿ ಕೆಲಸ ಮಾಡುತ್ತಿದ್ದಾಗ, ತನ್ನ ಅರಿವಿಗೆ ಬಾರದಂತೆ ಮತ್ತು ಒಪ್ಪಿಗೆಯಿಲ್ಲದೆ ಕೆಲವು ಮದುವೆ ದಾಖಲೆಗಳಿಗೆ ಸಹಿ ಪಡೆದುಕೊಳ್ಳಲಾಗಿತ್ತು ಎಂದು ಕೋರ್ಟ್ ಮೆಟ್ಟಿಲೇರಿದ್ದ. ತಾನು ಪ್ರಸ್ತುತ ಯುನೈಟೆಡ್ ಕಿಂಗ್ಡಮ್ನಲ್ಲಿ (UK) ವಾಸಿಸುತ್ತಿದ್ದು, ಯಾವುದೇ ವಿವಾಹ ಸಮಾರಂಭದಲ್ಲಿ ಭಾಗವಹಿಸಿಲ್ಲ ಮತ್ತು ಯುವತಿಯೊಂದಿಗೆ ಪತಿ-ಪತ್ನಿಯಾಗಿ ಬಾಳಿಲ್ಲ ಎಂದು ಹೇಳಿದ್ದ. ಆರಂಭದಲ್ಲಿ ಕುಟುಂಬ ನ್ಯಾಯಾಲಯವು ಈ ಅರ್ಜಿಯನ್ನು ವಜಾಗೊಳಿಸಿತ್ತು. ಇದನ್ನು ಪ್ರಶ್ನಿಸಿ ಯುವಕ ಗುಜರಾತ್ ಹೈಕೋರ್ಟ್ ಮೆಟ್ಟಿಲೇರಿದ್ದ.

Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಖಾನಾಪುರದಲ್ಲಿ ಮಹಿಳೆ ಮೇಲೆ ಚಿರತೆ ದಾಳಿಗೆ ಯತ್ನಧಾರ್ಮಿಕ ವಿಧಿವಿಧಾನಗಳ ಇಲ್ಲದೇ ಇರುವ ಮದುವೆ ಅಮಾನ್ಯ: ಹೈಕೋರ್ಟ್ "ನಿನ್ ರೇಟ್ ಎಷ್ಟು?" : ಕ್ಯಾಬ್ ಗಾಗಿ ಕಾಯುತ್ತಿದ್ದ ಮಹಿಳೆಗೆ ಬೀದಿ ಕಾಮಣ್ಣನ ಕಿರುಕುಳ ಪಾಕ್- ವಿಂಡೀಸ್ ಸಮಬಲದ ಬ್ಯಾಟಿಂಗ್ ದೇಶದಲ್ಲಿ 100 ಕೋಟಿ ರೂ. ಗಿಂತ ಹೆಚ್ಚಿನ ಆದಾಯ ಹೊಂದಿರುವರ ಸಂಖ್ಯೆ 500ರೂಗಿಂತ ಅಧಿಕ 40 ಸಾವಿರ ಲಂಚ ಸ್ವೀಕರಿಸುತ್ತಿದ್ದ ವೇಳೆ ಲೋಕಾಯುಕ್ತ ಬಲೆಗೆ ಬಿದ್ದ ಎಫ್ ಡಿಎಬದಲಾಗಿದೆ 10 ರೂ. 20 ರೂ. ನೋಟು : ಕೇಂದ್ರ ಸರ್ಕಾರದ ಮಹತ್ವದ ನಿರ್ಧಾರ ಬೆಳಗಾವಿ ಕಾಂಗ್ರೆಸ್ ಕಚೇರಿಯಲ್ಲಿ ಕೈ ಕೈ ಮಿಲಾಯಿಸುವ ಹಂತಕ್ಕೆ ತಲುಪಿದ ಕಾರ್ಯಕರ್ತರ ಗಲಾಟೆ ಮಹೀಂದ್ರಾ XUV300 ಏಕಾಏಕಿ ಕಾರು ಸ್ಫೋಟ: ಬಾಂಬ್ ಶಂಕೆ, ಖಾಕಿ ತನಿಖೆಸ್ವಾತಂತ್ರ್ಯ ಸಂಭ್ರಮದಲ್ಲಿ ಪ್ರತಿಯೊಬ್ಬರೂ ಪಾಲ್ಗೊಳ್ಳಿ : ಶಾಸಕ ಎಂ.ಟಿ.ಕೃಷ್ಣಪ್ಪ ಕರೆ