LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ

Advertisement

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದ ಹತ್ತಿರವಿರುವ ವೀರಯೋಧ ಹುತಾತ್ಮ ಅಂಗಡಿ ಮಂಜುನಾಥ ನಾಯಕ ಸಾದಾಪುರ ಇವರು ದಿನಾಂಕ 07-08-2008 
ರಂದು ಹುತಾತ್ಮರಾಗಿದ್ದಾರೆ. ಇವರ ಹುತಾತ್ಮರಾದ ದಿನದ ಸವಿ ನೆನಪಿಗಾಗಿ ಗೌರವ ಸಲ್ಲಿಸಲಾಯಿತು.
ವೀರ ಯೋಧ ಮಂಜುನಾಥ ಇವರು ಮಣಿಪುರ ರಾಜ್ಯದ ಇಂಫಾಲದ 
ಗುಡ್ಡಗಾಡು ಪ್ರದೇಶದಲ್ಲಿ 7/8/2008 ರಂದು 
ಉಗ್ರವಾದಿಗಳ ವಿರುದ್ಧ ಹೋರಾಡಿ
ಹುತಾತ್ಮರಾಗಿದ್ದರು.
ಕಾರಣ ಈ ದಿನದಂದು ಬೆಂಗಳೂರಿನ 
ಗ್ರೂಪ್ ಸೆಂಟರ್ ರವರು ಬಂದು ಹುತಾತ್ಮ ದಿನವನ್ನು 
ಮಾನ್ವಿಯಲ್ಲಿ ಆಚರಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಯೋಧರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು
ಕೇಂದ್ರೀಯ ಶಪಥ ಪಡೆದರ
ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ
ಮಾನ್ವಿ ಹಾಗೂ ಸಿರವಾರ ಉಪನ್ಯಾಸಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು

news_1786100120_1_623.webp

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಪಕ್ಷ ಶಿಸ್ತಿಗೆ ಸವಾಲು: ಶಿವಾಜಿ ಮೇತ್ರೆ ಬಿಜೆಪಿ ಪ್ರಾಥಮಿಕ ಸದಸ್ಯತ್ವದಿಂದ 6 ವರ್ಷ ಉಚ್ಚಾಟನೆಇರಾನ್‌ ಸರ್ವೋಚ್ಚ ನಾಯಕ ಮೊಜ್ತಬಾ ಖಮೇನಿ ಗಂಭೀರ ಸ್ಥಿತಿ : ಅವರ ಹುತಾತ್ಮತೆಯ ಸುದ್ದಿ ಶೀಘ್ರಕರ್ನಾಟಕ ಹೈಕೋರ್ಟ್ ಗೆ 6 ನ್ಯಾಯಮೂರ್ತಿಗಳ ನೇಮಕಮುಂದಿನ 7 ವರ್ಷದವರೆಗೂ ಡಿ.ಕೆ ಶಿವಕುಮಾರ್ ಸಿಎಂ : ಲಕ್ಷ್ಮಣ್ ಸವದಿ ಐರ್ಯಲೆಂಡ್‌ಗೆ ೩೦೦ ರನ್‌ಗಳ ಗೆಲುವಿನ ಗುರಿಶ್ರೀಲಂಕಾ ಇಲೆವೆನ್ ಉತ್ತಮ ಮೊತ್ತಕಳಸಕೊಪ್ಪ ಸೇರಿದಂತೆ 8 ಕೆರೆಗಳಿಗೆ ನೀರು ತುಂಬಿಸುವ ಕಾರ್ಯಕ್ರಮ: ಜೆ ಟಿ ಪಾಟೀಲಹೆಚ್ಚಿನ ಬಡ್ಡಿ ಆಮಿಷವೊಡ್ಡಿ ಕೋಟಿ ಕೋಟಿ ಹಣ ವಂಚನೆ ಕೇಸ್ : ಶಿವಾನಂದ ನೀಲಣ್ಣವರ ಇಡಿ ರೇಡ್ಹಾಡ ಹಾಗಲೇ ಗುಂಡಿಕ್ಕಿ ಕಾಂಗ್ರೆಸ್ ಮುಖಂಡ ಬರ್ಬರ ಹತ್ಯೆ ಆಗಸ್ಟ್ 15ವರೆಗೆ ಖಾತೆ ಹಂಚಿಕೆಗೆ ಕಾಲಾವಕಾಶ ಇದೆ : ಡಿ.ಕೆ.ಶಿವಕುಮಾರ್