LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುತಾತ್ಮ ಯೋಧ ಅಂಗಡಿ ಮಂಜುನಾಥ ನಾಯಕ ಸಾದಾಪುರ ಪುಣ್ಯ ಸ್ಮರಣೆ

Advertisement

ಮಾನ್ವಿ : ಪಟ್ಟಣದ ಪ್ರವಾಸಿ ಮಂದಿರದ ಹತ್ತಿರವಿರುವ ವೀರಯೋಧ ಹುತಾತ್ಮ ಅಂಗಡಿ ಮಂಜುನಾಥ ನಾಯಕ ಸಾದಾಪುರ ಇವರು ದಿನಾಂಕ 07-08-2008 
ರಂದು ಹುತಾತ್ಮರಾಗಿದ್ದಾರೆ. ಇವರ ಹುತಾತ್ಮರಾದ ದಿನದ ಸವಿ ನೆನಪಿಗಾಗಿ ಗೌರವ ಸಲ್ಲಿಸಲಾಯಿತು.
ವೀರ ಯೋಧ ಮಂಜುನಾಥ ಇವರು ಮಣಿಪುರ ರಾಜ್ಯದ ಇಂಫಾಲದ 
ಗುಡ್ಡಗಾಡು ಪ್ರದೇಶದಲ್ಲಿ 7/8/2008 ರಂದು 
ಉಗ್ರವಾದಿಗಳ ವಿರುದ್ಧ ಹೋರಾಡಿ
ಹುತಾತ್ಮರಾಗಿದ್ದರು.
ಕಾರಣ ಈ ದಿನದಂದು ಬೆಂಗಳೂರಿನ 
ಗ್ರೂಪ್ ಸೆಂಟರ್ ರವರು ಬಂದು ಹುತಾತ್ಮ ದಿನವನ್ನು 
ಮಾನ್ವಿಯಲ್ಲಿ ಆಚರಿಸಿದರು.
ಈ ಕಾರ್ಯಕ್ರಮದಲ್ಲಿ ಮಾಜಿ ಯೋಧರ ಸಂಘದ ಅಧ್ಯಕ್ಷರು ಹಾಗೂ ಪದಾಧಿಕಾರಿಗಳು
ಕೇಂದ್ರೀಯ ಶಪಥ ಪಡೆದರ
ಮಾಜಿ ಯೋಧರ ಕ್ಷೇಮಾಭಿವೃದ್ಧಿ ಸಂಘ
ಮಾನ್ವಿ ಹಾಗೂ ಸಿರವಾರ ಉಪನ್ಯಾಸಕರು ಶಾಲಾ ಮಕ್ಕಳು ಉಪಸ್ಥಿತರಿದ್ದರು

news_1786100120_1_623.webp

 

Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
BIG NEWS : ಸಚಿವ ಸತೀಶ್ ಜಾರಕಿಹೊಳಿಗೆ ಮನೆ ಮೇಲೆ ಇಡಿ ದಾಳಿ ರಕ್ತದಲ್ಲಿ ಪತ್ರ ಬರೆದ ಶಿಕ್ಷಕ : ಕನ್ನಡ ಮಾಧ್ಯಮ ಶಾಲೆಗೆ ಅನುದಾನ ನೀಡುವಂತೆ ಆಗ್ರಹ ಸಿಎಂ ಸಂಪರ್ಕ ಸಲಹೆಗಾರರಾಗಿ ದೀಪಕ್ ತಿಮ್ಮಯ್ಯ ನೇಮಕ ನಾಳೆ ಡಿ. ಕೆ ಶಿವಕುಮಾರ್ ನೇತೃತ್ವದ ಸರ್ಕಾರಕ್ಕೆ 100 ದಿನ : ಮಹತ್ವದ ಘೋಷಣೆ ಸಾಧ್ಯತೆ ಕಾಸ್ಮೆಟಿಕ್ ಟ್ರೀಟ್‌ಮೆಂಟ್ ಬಳಿಕ ಉದ್ಯಮಿ ದುರ್ಮರಣ :7 ಕೋಟಿ ರೂ. ಚಿನ್ನದ ಶವಪೆಟ್ಟಿಗೆಯಲ್ಲಿ ಅಂತ್ಯಕ್ರಿಯೆ ನಾಳೆಯಿಂದ ಇಂಗ್ಲೆಂಡ್- ಪಾಕಿಸ್ತಾನ ತೃತೀಯ ಟೆಸ್ಟ್ ಶುರು ವಿಜಯೇಂದ್ರ ಏನೇ ಪಾದಯಾತ್ರೆ ಮಾಡಿದ್ರೂ ರಾಜ್ಯಾಧ್ಯಕ್ಷ ಸ್ಥಾನದಿಂದ ಔಟ್ ಫಿಕ್ಸ್ : ಯತ್ನಾಳ್ ಡಿಕೆಶಿ ಸರ್ಕಾರಕ್ಕೆ 100 ದಿನದ ಸಂಭ್ರಮ : ಡಿ. ಕೆ ಶಿವಕುಮಾರ್ ಗೆ ಹೈಕಮಾಂಡ್ ಬುಲಾವ್ಸರ್ವಜನಾಂಗದ ಹಿತಕ್ಕಾಗಿ ಭಗವಂತನೇ ಸೃಷ್ಟಿಸಿದ ಯೋಜನೆ: ಮೃತ್ಯುಂಜಯ ದೇಶೀಕೇಂದ್ರ ಶ್ರೀ ಶ್ಲಾಘನೆಮಾನ್ವಿ ತಾಲೂಕ ಖಾಸಗಿ ಶಿಕ್ಷಣ ಸಂಸ್ಥೆ ಒಕ್ಕೂಟದ ವತಿಯಿಂದ ಶಿಕ್ಷಕರ ದಿನಾಚರಣೆ.  ಶ್ರೀ ರಾಜಾ ಸುಭಾಷ್ ಚಂದ್ರ ನಾಯಕ್