LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಅನಧಿಕೃತ ತಿಪ್ಪೆ ತೆರವಿಗೆ ಗ್ರಾಂ, ಪಂ, ಸದಸ್ಯ ಮಾರುತಿ ಡಿ. ಆಗ್ರಹ

Advertisement
ಸಿಂಧನೂರು : ಜುಲೈ 22 ತಾಲೂಕಿನ ಜಾಲಿಹಾಳ ಗ್ರಾಮ ಪಂಚಾಯತ ವ್ಯಾಪ್ತಿಯಲ್ಲಿ ಬರುವ ಹನುಮಾಪುರ ಗ್ರಾಮದಲ್ಲಿ ಅನಧಿಕೃತವಾಗಿ ತಿಪ್ಪೆ, ಬಣವೆ ಹಾಕಿಕೊಂಡಿದ್ದು ಇದರಿಂದ ಸೊಳ್ಳೆ, ನೊಣ, ಒಳಗೊಂಡಂತೆ ಹಾವು, ಚೋಳುಗಳು ಕಾಟ ಹೆಚ್ಚಾಗಿದ್ದು ಕೂಡಲೇ ಇವುಗಳನ್ನು ತೆರವುಗೊಳಿಸಬೇಕೆಂದು ಗ್ರಾಮ ಪಂಚಾಯತ ಸದಸ್ಯ ಮಾರುತಿ.ಡಿ ಆಗ್ರಹಿಸಿದ್ದಾರೆ
ತಾಲೂಕು ಪಂಚಾಯತಿ ಆವರಣದಲ್ಲಿ ಮಾಧ್ಯಮದೊಂದಿಗೆ ಮಾತನಾಡಿದ ಜಾಲಿಹಾಳ ಗ್ರಾಮ ಪಂಚಾಯತ ಸದಸ್ಯ ಹನುಮಾಪುರ ಗ್ರಾಮದಲ್ಲಿ ಬರುವ ಸರ್ಕಾರಿ ಗಾಂವಠಾಣ ಜಾಮೀನು ಸುಮಾರು 5 ಎಕರೆ ಇದ್ದು ಇದರು ಸುತ್ತಲೂ ಅನಧಿಕೃತವಾಗಿ ತಿಪ್ಪೆ , ಬಣವೆ ಹಾಕಿಕೊಂಡಿದ್ದು ಇದನ್ನು ತೆರವುಗೊಳಿಸುವಂತೆ  ಗ್ರಾಮಸ್ಥರು ನನ್ನ ಬಳಿ ಮನವಿ ಮಾಡಿಕೊಳ್ಳುತ್ತಿದ್ದು.

ಈ ಹಿನ್ನಲೆ ಗ್ರಾಮಸ್ಥರ ಸಹಿಯೊಂದಿಗೆ ಜಾಲಹಳ್ಳಿ ಗ್ರಾಮ ಪಂಚಾಯತ ಪಿಡಿಒ ಮಲ್ಲೇಶ್ ಅವರಿಗೆ ಮನವಿ ಮಾಡಿದರು ಯಾವುದೇ ಪ್ರಯೋಜನ ಆಗುತ್ತಿಲ್ಲ ಈ ಹಿನ್ನಲೆ ಸಿಂಧು ಸಿಂಧನೂರು ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿಗಳಿಗೆ ಹೇಳಿದರೆ.

ಇದು ನಮ್ಮ ವ್ಯಾಪ್ತಿಗೆ ಬರುವುದಿಲ್ಲ ಗ್ರಾಮ ಪಂಚಾಯತಿ ವತಿಯಿಂದ ಮಾಡಿಸಿ ಒಂದು ವೇಳೆ ಅವರು ಕ್ರಮಕ್ಕೆ ಮುಂದಾಗದಿದ್ದರೆ ನಮಗೆ ದೂರು ಸಲ್ಲಿಸಿ ಎಂದು ಹೇಳುತ್ತಿರುವುದು ಎಷ್ಟು ಸರಿ?.

ಈ ಅನಧಿಕೃತ ತಿಪ್ಪೆ ಬಣವೆಗಳಿಂದ ನೊಣ ಸೊಳ್ಳೆ ಮಳೆ ಬಂತು ಎಂದರೆ ಗಲೀಜು ನೀರು ಜೊತೆಗೆ ಹಾವು , ಚೋಳು ಗಳ ಕಾಟ ಹೆಚ್ಚಾಗುತ್ತಿದ್ದು ಗ್ರಾಮದಲ್ಲಿ ಸಾಂಕ್ರಾಮಿಕ ರೋಗ ಹರಡಲು ಸಾಧ್ಯತೆ ಖಚಿತ ಕೂಡಲೇ ಜಿಲ್ಲಾ ಪಂಚಾಯತ ಕಾರ್ಯನಿರ್ವಾಹಕ ಅಧಿಕಾರಿಗಳು ಇದನ್ನು ಗಂಭೀರವಾಗಿ ಪರಿಗಣಿಸಿ ಅನಧಿಕೃತ ತಿಪ್ಪೆ, ಬಣವೆಗಳನ್ನೂ ತೆರವುಗೊಳಿಸಲು ಮುಂದಾಗಬೇಕು ತಪ್ಪಿದರೆ ಹೋರಾಟ ಅನಿವಾರ್ಯ ಎಂದು ತಿಳಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ