Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗಣೇಶ ಉತ್ಸವದಲ್ಲಿ ಪ್ರಯುಕ್ತ ಬೃಹತ್ ಆರೋಗ್ಯ ತಪಾಸಣೆ

Advertisement
ಬೆಂಗಳೂರು : ಯಶವಂತಪುರ ವಿಧಾನ ಸಭಾ ಕ್ಷೇತ್ರದ ತಿಗಳರಪಾಳ್ಯದ ಗಜಮುಖ ಗೆಳೆಯರ ಬಳಗದ ವತಿಯಿಂದ ಗಣೇಶ ಉತ್ಸವ, ಪ್ರಯುಕ್ತ ಬೃಹತ್ ಆರೋಗ್ಯ ತಪಾಸಣೆ, ಅನ್ನ ಸಂತರ್ಪಣೆ ಮತ್ತು ಮನೋರಂಜನೆ ಅಂದರೆ (ಆರ್ಕೆಸಟ್) ಆಯೋಜಿಸಲಾಗಿತ್ತು.\



ಸುಂದರವಾದ ಗಣೇಶ ವಿಗ್ರಹವನ್ನು ಸ್ಥಾಪಿಸಿ ವಿವಿಧ ಹೂವುಗಳಿಂದ ಅಲಂಕಾರಿ ಶಾಸ್ತ್ರೋಕ್ತವಾಗಿ ಪೂಜಾ ಪುನಸ್ಕಾರ ಮಹಾಮಂಗಳಾರತಿ ಜರುಗಿದವು ಎಂದು ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಮಂಜುನಾಥ್ ಟ್ರಾವೆಲ್ಸ್ ಹೇಳಿದರು.



ತಿಗಳರಪಾಳ್ಯದ ಗಜಮುಖ ಗೆಳೆಯರ ಬಳಗದ ಮುಖಂಡರಾದ ಕೀರ್ತಿ, ಭಾರತ್, ದರ್ಶನ್, ಪ್ರೀತಮ್, ಮಲ್ಲಿ, ಅಜಯ್, ಪುನೀತ್, ವೆಂಕಿ, ಭೀಮ, ಅಭಿ, ಬಾಬು, ಇಶಾಂತ್ ಇವರೆಲ್ಲ ನೇತೃತ್ವದಲ್ಲಿ ಆಯೋಜಿಸಿದ್ದ.

 

ಕಾರ್ಯಕ್ರಮದಲ್ಲಿ ಬೆಂಗಳೂರು ಪಶ್ಚಿಮ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಹಾಗೂ ಗ್ರೆಟರ್ ಬೆಂಗಳೂರು ಪ್ರಭಾವಿ ಆಕಾಂಕ್ಷಿ ಅಭ್ಯರ್ಥಿ ಮಂಜುನಾಥ್ ಟ್ರಾವೆಲ್ಸ್ ಭಾಗವಹಿಸಿ ಗಣೇಶನ ದರ್ಶನ ಪಡೆದು ಮಾತನಾಡಿ ಅವರು ತಿಗಳರಪಾಳ್ಯದ ಗಜಮುಖ ಗೆಳೆಯರ ಬಳಗದ ಯುವಕರು ಮೂರ್ತಿ ಚಿಕ್ಕದಾದರೂ ಕೀರ್ತಿ ದೊಡ್ಡದು ಎಂಬಂತೆ ಗಾದೆ ಮಾತಿನಂತೆ ಹುಡುಗರು ಚಿಕ್ಕವರಾಗಿದ್ದರು ಅವರೆಲ್ಲರು ದೊಡ್ಡ ಪ್ರಮಾಣದಲ್ಲಿ ಬೃಹತ್ ಆರೋಗ್ಯ ತಪಾಸಣೆ ಮತ್ತು ಗಣೇಶ ಉತ್ಸವ ಮಾಡಿ ಬುದ್ದಿವಂತರಿಗೆ, ರಾಜಕಾರಣಿಗಳಿಗೆ, ಉದ್ಯಮಿಗಳಿಗೆ ಮತ್ತು ಸಮಾಜ ಸೇವಕರಿಗೆ ಆವ್ಹಾನಿಸಿ ಪ್ರತಿಯೋಬ್ಬರಿಗೂ ಗೌರವಿಸಿದ್ದು ಬಹಳ ಖುಷಿಯಾಯಿತು ಎಂದು ಮಂಜುನಾಥ್ ಟ್ರಾವೆಲ್ಸ್ ಸಾರ್ವಜನಿಕರನ್ನು ಉದ್ದೇಶಿಸಿ ಮಾತನಾಡಿದರು.

ದೊಡ್ಡಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಅಧ್ಯಕ್ಷ ಲಿಖಿತ್ ಗೌಡ್ರು, ಮಾಜಿ ಅಧ್ಯಕ್ಷ ವಿ. ನಾಗರಾಜ್ ಅಂದ್ರಹಳ್ಳಿ, ಮುಖಂಡ ಕೇಶವ ಮೂರ್ತಿ ಮಾತನಾಡಿದರು.

ಕುಮಾರ್ ಎಸ್ ಜಿ ತಿಗಳರಪಾಳ್ಯ ಸರ್ವರಿಗೂ ಸ್ವಾಗತಿಸಿದರು.

ಈ ಸಂದರ್ಭದಲ್ಲಿ ಮಲ್ಲೇಶ್ ಅಂದ್ರಹಳ್ಳಿ, ಕೀರ್ತಿ ಗೌಡ ಸೇರಿದಂತೆ ಸಮಸ್ತ ನಾಗರಿಕ ಬಂಧು ಭಗನಿಯರು ಉಪಸ್ಥಿತರಿದ್ದರು.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ