Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಅಥಣಿ ವಾಲ್ಮೀಕಿ ವೃತದಲ್ಲಿ ಬೃಹತ್ ಪ್ರತಿಭಟನೆ

Advertisement
-----ವಾಲ್ಮೀಕಿ ಸಮಾಜದ ಬಗ್ಗೆ  ಮಾಜಿ ಸಂಸದ ರಮೇಶ್ ಕತ್ತಿ ಅವರ ನಿಂದನಾತ್ಮಕ ಹೇಳಿಕೆ ವಿಚಾರ

ಚಿಕ್ಕೋಡಿ: ಲೋಕಸಭಾ ಮಾಜಿ ಸಂಸದ ರಮೇಶ್ ಕತ್ತಿ ಅವರು ವಾಲ್ಮೀಕಿ ಸಮುದಾಯದ ಬಗ್ಗೆ ಮಾಡಿದ ಅವಹೇಳನಕಾರಿ ಹೇಳಿಕೆ ಆಕ್ರೋಶಕ್ಕೆ ಕಾರಣವಾಗಿದೆ.ಈ ಹೇಳಿಕೆಗೆ ವಿರುದ್ಧವಾಗಿ ವಾಲ್ಮೀಕಿ ಸಮುದಾಯದ ಹಿರಿಯ ಮುಖಂಡ ರಮೇಶ್ ಸಿಂದಗಿ ಅವರ ನೇತೃತ್ವದಲ್ಲಿ ಅಥಣಿ ವಾಲ್ಮೀಕಿ ವೃತ್ತ ದಲ್ಲಿ ಬೃಹತ್ ಪ್ರತಿಭಟನೆ ಮತ್ತು ರಸ್ತೆ ತಡೆ ನಡೆಸಲಾಗಿದೆ.


ಪ್ರತಿಭಟನೆಯಲ್ಲಿ ಭಾಗವಹಿಸಿ ಮಾತನಾಡಿದ ನಿತೇಶ್ ಪಟ್ಟಣ ವಕೀಲರು ಅಥಣಿ ರಮೇಶ್ ಕತ್ತಿ ಅವರು ಒಂದು ವಾಲ್ಮೀಕಿ ಸಮಾಜದ ಬಗ್ಗೆ ಗೌರವ ಇರಬೇಕು ಅದನ್ನು ಬಿಟ್ಟು ಅಶ್ಲೀಲ ಪದ ಬಳಕೆ ಮಾಡಿದ್ದಾರೆ ಆದರಿಂದ ವಾಲ್ಮೀಕಿ ಸಮಾಜಕ್ಕೆ ಕ್ಷಮೆ ಕೇಳಬೇಕು ಎಂದು ಹೇಳಿದರು?
ಇದೆ ವೇಳೆಯಲ್ಲಿ ಸುನಿತಾ ಐಹೊಳೆ ಅವರು ಮಾತನಾಡಿ ವಾಲ್ಮೀಕಿ ಸಮಾಜದ ಬಗ್ಗೆ ಮಾತನಾಡಲು ರಮೇಶ್ ಕತ್ತಿ ಯಾವ ಅರ್ಹತೆ ಇದೆ ಎಂದು ಕೇಳಿದರು?
ಪ್ರತಿಭಟನೆಯಲ್ಲಿ ನೂರಾರು ವಾಲ್ಮೀಕಿ ಸಮುದಾಯದ ಸದಸ್ಯರು, ಯುವಕರು ಭಾಗವಹಿಸಿ,
“ಜಾತಿ ನಿಂದನೆ ಮಾಡಿದ ರಮೇಶ್ ಕತ್ತಿ ವಿರುದ್ಧ ಕಾನೂನು ಕ್ರಮ ಕೈಗೊಳ್ಳಬೇಕು” ಎಂದು ಘೋಷಣೆ ಕೂಗಿದರು.
ಈ ಪ್ರತಿಭಟನೆಯಲ್ಲಿ ಗಜಾನನ ಮಂಗಸೂಳಿ ರಮೇಶ್ ಸಿಂದಗಿ ರಾವಸಾಬ್ ಐಹೊಳೆ ಸುನಿತಾ ಐಹೊಳೆ ನಿತೇಶ್ ಪಟ್ಟಣ್ ವಕೀಲರು ಇನ್ನು ಮುಂತಾದವರು ಉಪಸ್ಥಿತರಿದ್ದರು? ಪೊಲೀಸರು ಸ್ಥಳಕ್ಕೆ ಬಂದು ಪರಿಸ್ಥಿತಿ ನಿಯಂತ್ರಣಕ್ಕೆ ತಂದಿದ್ದು, ಸಂಚಾರ ಕೆಲವು ಸಮಯ ಅಸ್ತವ್ಯಸ್ತಗೊಂಡಿತು. ಪ್ರತಿಭಟನಾಕಾರರು ರಾಜ್ಯ ಸರ್ಕಾರ ಮತ್ತು ಪೊಲೀಸ್ ಇಲಾಖೆಗೆ ಮನವಿ ಸಲ್ಲಿಸಿದಾರೆ.

ವರದಿ: ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ