Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬಸ್ ದರ ವಿರೋಧಿಸಿ, ಬೆಳಗಾವಿ ಬಸ್ ನಿಲ್ದಾಣ ಮುಂದೆ ಬೃಹತ್ ಪ್ರತಿಭಟನೆ...

Advertisement
ಬೆಳಗಾವಿ :ಕರ್ನಾಟಕ ರಾಜ್ಯದಲ್ಲಿ ಒಂದಿಲ್ಲ ಒಂದು ಆದೇಶ ಮಾಡಿ ಜನ ಸಾಮಾನ್ಯರ ಹೊಟ್ಟೆಯ ಮೇಲೆ ಹೊಡೆಯುವ ಹೊನ್ನರವಾಗಿದೆ. ಅದರಂತೆ ಡಾ|| ಬಿ.ಆರ್ ಅಭೀವೃದ್ಧಿ ನಿಗಮ, ವಾಲ್ಮೀಕಿ ನಿಗಮದಲ್ಲಿ 136 ಕೋಟಿ ರೂಪಾಯಿಗಳ ವರ್ಗಾವಣೆ ಮಾಡಿ. ರಾಜ್ಯದಲ್ಲಿ ಎಸ್.ಸಿ.ಪಿ. ಟಿ.ಎಸ್.ಪಿ ಅನುದಾನವನ್ನು ತಮ್ಮ ಗ್ಯಾರಂಟಿ ಯೋಜನೆಗಳಿಗೆ ದುರ್ಬಳಕೆ ಮಾಡಿ, ದಲಿತರಿಗೆ ಅನ್ಯಾಯ ಮಾಡಿರುತ್ತೀರಿ ಸದರಿ ಅದರಂತೆ ಇತ್ತಿಚೀನ ದಿನಗಳಲ್ಲಿ ಅಡುಗೆ ಪದಾರ್ಥಗಳ ಬೆಲೆ ಏರಿಕೆ ಹೆಚ್ಚಿಸಿದ್ದು, ವಾಹನಗಳ ಪೇಟ್ರೋಲ್, ಡಿಸೇಲ್ (ತೈಲ ಬೆಲೆ ಏರಿಕೆ) ಮತ್ತು ಪ್ರತಿ ಲಿಕರ್ ಬೆಲೆ ಏರಿಕೆ ಅದರಂತೆ ಈಗ ಬಸ್ಸಿನ ಪ್ರಯಾಣ ದರ ಏಕಾಎಕಿ ಏರಿಕೆ ಮಾಡಿ ಜನಸಾಮಾನ್ಯರಿಗೆ ನೆರವಾಗಿ ತೊಂದರೆ ಕೋಡುವ ವಿಚಾರವಾಗಿದೆ.



ಹಾಗಾಗಿ ರಾಜ್ಯ ಕಾಂಗ್ರೇಸ್ ಸರ್ಕಾರ ಜನರ ನೋವು ಕಣ್ಣೀರು ಪರಿಗಣಿಸಿ ದಿನನಿತ್ಯ ಪ್ರಯಾಣಿಸುವರ ಸಂಖ್ಯೆ ರಾಜ್ಯದಲ್ಲಿ ಹೆಚ್ಚಿದ್ದು ಹಾಗಾಗಿ ಈ ಕೂಡಲೇ ಬಸ್ಸಿನ ಪ್ರಯಾಣ ದರವನ್ನು ಇಳಿಕೆ ಮಾಡಿ ಹಳೇಯ ಬಸ್ಸಿನ ದರವನ್ನು ಮುಂದುವರೆಸುವಂತೆ ಮರು ಆದೇಶ ಮಾಡಬೇಕು, ಸದರಿ ಬೆಳಗಾವಿ ಜಿಲ್ಲೆಗಳಂತಹ ಖಾನಾಪೂರ ಗಡಿ ಭಾಗಗಳಲ್ಲಿ ಗುಡ್ಡಗಾಡು ಪ್ರದೇಶ ವಿದ್ದು ಬಸ್ಸಿಲ್ಲದೆ ಪರದಾಡುವ ಪರಿಸ್ಥಿತಿ ವಿದ್ಯಾರ್ಥಿಗಳಿಗೆ ಸಾರ್ವಜನಿಕರಿಗೆ ಎದುರಾಗಿದೆ. ದಲಿತರಿಗೆ, ಹಿಂದುಳಿದ ವರ್ಗಗಳಿಗೆ, ಅಲ್ಪ ಸಂಖ್ಯಾತರಿಗೆ ತಮ್ಮ ಸರ್ಕಾರದಿಂದ ಅನೂಕೂಲವಾಗುವಂತೆ ಈ ಕೂಡಲೇ ಮರು ಆದೇಶಿಸಬೇಕೆಂದು ಯುವ ಕರ್ನಾಟಕ ಭೀಮ ಸೇನೆಯ ರಾಜ್ಯಾಧ್ಯಕ್ಷರಾದ ಶ್ರೀಯುತ ಪ್ರವೀಣ್ ಆರ್ ಮಾದರ್ ಮಾತನಾಡಿ ಕಾಂಗ್ರೆಸ್ ಸರ್ಕಾರ ವಿರುದ್ಧ ವಾಗ್ದಾಳಿ ಮಾಡಿ ಮಾತನಾಡಿದರು...



ಆ ಸಂದರ್ಭದಲ್ಲಿ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾದ ಮಲಪ್ಪಣ ಅಕ್ಕಮಡ್ಡಿ, ಬೆಳಗಾವಿ ಜಿಲ್ಲಾ ಅಧ್ಯಕ್ಷ ಉದಯ ಬಸೊಜಿ, ಜಿಲ್ಲಾ ಉಪಾಧ್ಯಕ್ಷರಾದ ಸಚಿನ್ ಕೊಲಕಾರ, ಜಿಲ್ಲಾ ಸಂಘಟನಾ ಸಂಚಾಲಕ ಆಕಾಶ ಕಾಂಬಳೆ, ಬೆಳಗಾವಿ ನಗರ ಘಟಕದ ಅಧ್ಯಕ್ಷ ಸಂಪತ್ ಬಲೋಗಿ, ನಗರ ಜಿಲ್ಲಾ ಉಪಾಧ್ಯಕ್ಷರಾದ ಕ್ರೀಷ್ಣಾ ಕಾಂಬಳೆ. ಕೆ.ಕೆ.ಕೋಪ ಗ್ರಾಮದ ವಿಠಲ, ನಾಗರಾಜ್ ಅನೇಕ ಜಿಲ್ಲಾ, ತಾಲೂಕು ಪದಾಧಿಕಾರಿಗಳು ಮುಖಂಡರು ಉಪಸ್ಥಿತರಿದ್ದರು...

ವರದಿ :ಅಜಯ ಕಾಂಬಳೆ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ