Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸೆಸ್ಕಾಂ ಅಧಿಕಾರಿಗಳ ವಿರುದ್ಧ ಸಮರ್ಪಕವಾಗಿ ರೈತರಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ

Advertisement
ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ಪಟ್ಟಣದ ಸೆಸ್ಕಾಂ ಅಧಿಕಾರಿಗಳ ವಿರುದ್ಧ
ಸಮರ್ಪಕವಾಗಿ ರೈತರಿಗೆ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಎಂದು ಆಗ್ರಹಿಸಿ ರೈತ ಸಂಘದ ವತಿಯಿಂದ ಬೃಹತ್ ಪ್ರತಿಭಟನೆ...

ಚಾಮರಾಜನಗರ: ಜಿಲ್ಲೆಯ ಹನೂರು ತಾಲೂಕಿನ ವಿವಿಧ ಗ್ರಾಮಗಳಿಗೆ ತಕ್ಕ ಸಮಯಕ್ಕೆ ಸರಿಯಾಗಿ ರೈತರಗಳಿಗೆ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲವೆಂದು ಒತ್ತಾಯಿಸಿ ಪಟ್ಟಣದಲ್ಲಿರುವ ಸಸ್ಕಾಂ ಕಛೇರಿಗೆ ರೈತ ಮುಖಂಡ ಹೊನ್ನೂರು ಪ್ರಕಾಶ್ ನೇತೃತ್ವದಲ್ಲಿ ರೈತರುಗಳು ಮುತ್ತಿಗೆ ಹಾಕಿ ಬೃಹತ್ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ರೈತ ಮುಖಂಡ ಹೊನ್ನೂರ್ ಪ್ರಕಾಶ್ ಮಾತನಾಡಿ ಹನೂರು ತಾಲೂಕಿನ ಸುತ್ತಮುತ್ತಲಿರುವ ಗ್ರಾಮಗಳಿಗೆ ತಕ್ಕ ಸಮಯಕ್ಕೆ ಸರಿಯಾಗಿ ಸೆಸ್ಕಾಂ ಇಲಾಖೆಯಿಂದ ಸಮರ್ಪಕವಾಗಿ ವಿದ್ಯುತ್ ಪೂರೈಕೆ ಮಾಡುತ್ತಿಲ್ಲ.

ಆದ್ದರಿಂದ ರೈತರುಗಳು ಬೆಳೆದ ಬೆಳೆಗಳಿಗೆ ತಕ್ಕ ಸಮಯಕ್ಕೆ ಬೆಸ್ಕಾಂ ಇಲಾಖೆಯವರು ವಿದ್ಯುತ್ ಪೂರೈಕೆ ಮಾಡುತ್ತಿಲ್ಲ ಆದ್ದರಿಂದ ಬೆಳೆದ ಬೆಳೆಗಳಿಗೆ ನೀರು ಪೂರೈಸಲಿಕ್ಕಾಗದೆ ಬೆಳೆಗಳು ಒಣಗಿ ನಾಸವಾಗುತ್ತಿದೆ ಇದರಿಂದ ರೈತರುಗಳಿಗೆ ತುಂಬಲಾರದ ನಷ್ಟವಾಗುತ್ತಿದೆ ಎಂದು ಸೆಸ್ಕಾಂ ಅಧಿಕಾರಿಗಳ ವಿರುದ್ಧ ಕಿಡಿ ಕಾರಿದರು.

ಇದೇ ಸಂದರ್ಭದಲ್ಲಿ ರೈತರುಗಳು ಹನೂರು ಪಟ್ಟಣದ ಸೆಸ್ಕಾಂ ಕಛೇರಿಯ ಮುಂದೆ ಜಮಾಯಿಸಿ ಸೆಸ್ಕಾಂ ಅಧಿಕಾರಿಗಳ ವಿರುದ್ಧ ಘೋಷಣೆಗಳನ್ನು ಕೂಗುತ್ತಾ ಆಕ್ರೋಶ ವ್ಯಕ್ತಪಡಿಸಿದರು.

ಇದೇ ಸಂದರ್ಭದಲ್ಲಿ ಪ್ರತಿಭಟನಾ ಸ್ಥಳಕ್ಕೆ ಆಗಮಿಸಿದ ಸೆಸ್ಕಾಂ ಕಚೇರಿಯ ಕಾರ್ಯ ಪಾಲಕ ಇಂಜಿನಿಯರ್ ತಬಾಸುಮ್ ಮಾತನಾಡಿ ರೈತರಗಳಿಗೆ ಸಮರ್ಪಕವಾದ ವಿದ್ಯುತ್ ಪೂರೈಕೆ ಮಾಡುವುದರ ಬಗ್ಗೆ ಕ್ರಮವಿಸಲಾಗುವುದೆಂದು ತಿಳಿಸಿದರು.

ಇದೇ ಸಂದರ್ಭದಲ್ಲಿ ವಿವಿಧ ಗ್ರಾಮಗಳಿಂದ ಪ್ರತಿಭಟನೆಗೆ ಆಗಮಿಸಿದ್ದ ರೈತರುಗಳು ಹಾಜರಿದ್ದರು.

ವರದಿ: ನಾಗರಾಜ ವನಳ್ಳಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ