Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

"ಮೇ 3 ರಂದು ಎಸ್ಎಸ್ಎಲ್ಸಿ ಪರೀಕ್ಷೆಯ ಫಲಿತಾಂಶ ಸಾಧ್ಯತೆ"

Advertisement
ಬೆಂಗಳೂರು: ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ (ಕೆಎಸ್ಇಎಬಿ) ನಡೆಸಿದ್ದು 2025ನೇ ಸಾಲಿನ ಎಸ್ಸೆಸ್ಸೆಲ್ಸಿ ಪರೀಕ್ಷೆ ಫಲಿತಾಂಶವನ್ನು ಮೇ 3 ರಂದು ಅಧಿಕೃತ ವೆಬ್ ಸೈಟ್ ನಲ್ಲಿ ಪ್ರಕಟಿಸುವ ಸಾಧ್ಯತೆ ಇದೆ.
ಆದರೆ ಈ ಬಗ್ಗೆ ಕರ್ನಾಟಕ ಶಾಲಾ ಪರೀಕ್ಷೆ ಮತ್ತು ಮೌಲ್ಯಮಾಪನ ಮಂಡಳಿ ಅಧಿಕೃತವಾಗಿ ಘೋಷಣೆ ಮಾಡಿಲ್ಲ, ಸದ್ಯ ಪರೀಕ್ಷೆ ಬರೆದಿರುವ 8 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳ ಫಲಿತಾಂಶಕ್ಕಾಗಿ ಕಾಯುತ್ತಿದ್ದಾರೆ.

ಮಾರ್ಚ್ 21ರಿಂದ ಎಪ್ರಿಲ್ 4ರವರೆಗೆ ಎಸ್ ಎಸ್ ಎಲ್ ಸಿ ಪರೀಕ್ಷೆಗಳು ನಡಿದಿದ್ದವು, ಈಗಾಗಲೇ ಮೌಲ್ಯ ಮಾಪನ ಕಾರ್ಯ ಮುಕ್ತಾಯವಾಗಿದೆ ಎನ್ನಲಾಗುತ್ತಿದೆ,ಕೆಲ ಸಣ್ಣ ಪುಟ್ಟ ಫಲಿತಾಂಶ ಪ್ರಕಟಿಸುವ ಸಾಧ್ಯತೆ ಇದೆ.

ರಾಜ್ಯದ 2818 ಪರೀಕ್ಷಾ ಕೇಂದ್ರಗಳಲ್ಲಿ ಪರೀಕ್ಷೆ ನಡೆದಿದ್ದವು ನೊಂದಾಯಿ ಕೊಂಡಿದ್ದರು ಇದಕ್ಕಾಗಿ ಪರೀಕ್ಷಾ ಕೇಂದ್ರಗಳ ಸುತ್ತಮುತ್ತ ನಿಷೇಧಾಜ್ಞೆ ಜಾರಿ ಮಾಡಿ , ವೆಬ್ ಕಾಸ್ಟಿಂಗ್ ವ್ಯವಸ್ಥೆ ಕಲ್ಪಿಸಲಾಗಿತ್ತು, ಪರೀಕ್ಷಾ ದಿನದಿಂದು ಪರೀಕ್ಷೆ ಗೆ ಹಾಜರಾಗುವ ವಿದ್ಯಾರ್ಥಿಗಳಿಗೆ ಕೆಎಸ್ ಆರ್ ಟಿಸಿ ಬಸ್ ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ಅವರು ಮಕ್ಕಳ ಜೊತೆ ಮಾತನಾಡಿ ಹೂವು ಕೊಟ್ಟು ಆಲ್ ದಿ ಬೆಸ್ಟ್ ಹೇಳಿದ್ದರು, ಜೊತೆಗೆ ಪರೀಕ್ಷೆಗೆ ಕೈಗೊಂಡ ಕ್ರಮಗಳ ಬಗ್ಗೆ ಪರೀಶೀಲನೆ ಮಾಡಿದ್ದರು.

ಎಸ್ ಎಲ್ ಸಿ ಫಲಿತಾಂಶವನ್ನು ಆನ್ ಲೈನ್ ನಲ್ಲಿ ನೋಡು ವುದು ಹೇಗೆ?
ಅಧಿಕೃತ ವೆಬ್ ಸೈಟ್ ಗಳಾದ

https://karresult.nic.in/ ಮತ್ತು kesab.karnataka.gov.in ಭೇಟಿ ನೀಡಿ. ಮುಖಪುಟದಲ್ಲಿರುವ SSLC ಫಲಿತಾಂಶ 2025' ಲಿಂಕ್ ಅನ್ನು ಕ್ಲಿಕ್ ಮಾಡಬೇಕು.

SSLC ನೋಂದಣಿ ಸಂಖ್ಯೆಯನ್ನು ನಮೂದಿಸಿ ಮತ್ತು ಸಬ್ ಮೀಟ್ ಮೇಲೆ ಕ್ಲಿಕ್ ಮಾಡಬೇಕು ಬಳಿಕ ವಿಷಯವಾರು ಅಂಕಗಳೊಂದಿಗೆ ಫಲಿತಾಂಶ ಪ್ರದರ್ಶನ ಗೊಳ್ಳುತ್ತದೆ, ವಿದ್ಯಾರ್ಥಿಗಳು ತಮ್ಮ ಫಲಿತಾಂಶವನ್ನು ಡೌನ್ ಲೋಡ್ ಮಾಡಿಕೊಳ್ಳಬಹುದು.

ಆಫ್ ಲೈನ್ ನಲ್ಲಿ ಫಲಿತಾಂಶವನ್ನು ನೋಡಲು ಬಯಸುವವರು ತಮ್ಮ ನೋಂದಣಿ ಸಂಖ್ಯೆಯೊಂದಿಗೆ 5626 ಎಸ್ ಎಂ ಎಸ್ ಕಳುಹಿಸುವ ಮೂಲಕ ಫಲಿತಾಂಶವನ್ನು ಪಡೆಯಬಹುದಾಗಿದೆ.

ವರದಿ : ಅಯ್ಯಣ್ಣ ಮಾಸ್ಟರ್ 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ