Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು : ಎಂ. ಬಿ ಪಾಟೀಲ್

Advertisement
ವಿಜಯಪುರ : ರಾಜ್ಯದಲ್ಲಿ ಆರ್ ಎಸ್ ಎಸ್ ಪಥ ಸಂಚಲನ ಕುರಿತು ಈಗಾಗಲೇ ಭಾರಿ ಚರ್ಚೆಗೆ ಗ್ರಾಸವಾಗಿದ್ದು ಅದರಲ್ಲೂ ಚಿತ್ತಾಪುರದಲ್ಲಿ ಆರ್‌ಎಸ್‌ ಪಥ ಸಂಚಲನ ಕುರಿತು ಕಲ್ಬುರ್ಗಿ ಹೈಕೋರ್ಟ್ ಪೀಠದಲ್ಲಿ ವಿಚಾರಣೆ ನಡೆಯುತ್ತಿದೆ.

ಬೃಹತ್ ಕೈಗಾರಿಕಾ ಸಚಿವ ಎಂಬಿ ಪಾಟೀಲ್ ಅವರು ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು ಎಂದು ಗಂಭೀರವಾಗಿ ಆರೋಪಿಸಿದ್ದಾರೆ.

ವಿಜಯಪುರದಲ್ಲಿ ಮಾತನಾಡಿದ ಅವರು, ಆರ್ ಎಸ್ ಎಸ್ ನವರು ಬ್ರಿಟಿಷರ ಜೊತೆಗೆ ಶಾಮೀಲಾಗಿದ್ದರು. ಆರ್ ಎಸ್ ಎಸ್ ಸ್ವತಂತ್ರ ಹೋರಾಟದಲ್ಲಿ ಯಾಕೆ ಪಾಲ್ಗೊಂಡಿರಲಿಲ್ಲ? ಸ್ವತಂತ್ರ ಹೋರಾಟ ಎಂಬುವುದೇ ಒಂದು ದೊಡ್ಡ ಸುನಾಮಿ. ಯಾಕೆ ಆರ್ ಎಸ್ ಎಸ್ ಆ ಹೋರಾಟದಲ್ಲಿ ಭಾಗಿಯಾಗಿರಲಿಲ್ಲ? ಇವರೆಲ್ಲ ದೇಶಭಕ್ತರಂತೆ, ಇವರಿಂದ ನಾವು ಕಲಿಯಬೇಕಾ? ಯಾರು ಸ್ವತಂತ್ರ ಹೋರಾಟದಲ್ಲಿ ಭಾಗವಹಿಸಿಲ್ಲವೋ ಅವರಿಂದ ನಾವು ಈಗ ಕಲಿಯಬೇಕಿದೆ ಎಂದು ಟಾಂಗ್ ನೀಡಿದರು.

ರಾಜ್ಯದಲ್ಲಿ ಆರ್ ಎಸ್ ಎಸ್ ಗೆ ಕಡಿವಾಣ ಹಾಕುವ ವಿಚಾರವಾಗಿ ಯಾವುದೇ ಕಾರ್ಯಕ್ರಮ ಇರಲಿ, ಅನುಮತಿ ಪಡೆಯಲೇಬೇಕು. ಇದರಲ್ಲಿ ಕೇವಲ ಆರ್‌ಎಸ್‌ಎಸ್ ಸಂಘಟನೆ ಅಂತ ಬರಲ್ಲ. ಆರ್ ಎಸ್ ಎಸ್ ಆಗಿರಲಿ ದಲಿತ ಸಂಘಟನೆ ಲಿಂಗಾಯತ ಸಂಘಟನೆ ಇತರೆ ಯಾವುದೇ ಸಂಘಟನೆ ಇದ್ದರೂ ಕೂಡ ಅನುಮತಿ ಪಡೆಯುವುದು ಕಡ್ಡಾಯವಾಗಿದೆ. ಎಲ್ಲರೂ ಅನುಮತಿ ಪಡೆದು ಕಾರ್ಯಕ್ರಮ ಮಾಡಬೇಕು ಎಂದು ಸಚಿವ ಎಂಬಿ ಪಾಟೀಲ್ ತಿಳಿಸಿದರು .

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ