LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಹುಕ್ಕೇರಿ ತಾಲೂಕಾ ಪಂಚಾಯಿತಿ ಸಭಾಭವನದಲ್ಲಿ ಕುಂದುಕೊರತಗಳ ಬಗ್ಗೆ ಸಭೆ

Advertisement
ಹುಕ್ಕೇರಿ: ನಿನ್ನೆ ಹುಕ್ಕೇರಿ ತಾಲೂಕಿನ ತಾಲೂಕಾ ಪಂಚಾಯತಿ ಸಭಾಭವನದಲ್ಲಿ ನಡೆದ ಸಾರ್ವಜನಿಕ ಕುಂದು ಕೊರತೆಗಳ ಬಗ್ಗೆ ಲೋಕ್ ಉಪಯೋಗಿ ಇಲಾಖೆ ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿಯವರ ನೇತೃತ್ವದಲ್ಲಿ ಜನಸ್ಪಂದನ ಸಭೆ.

[video width="848" height="478" mp4="https://bharathvaibhav.com/wp-content/uploads/2025/06/WhatsApp-Video-2025-06-21-at-6.36.35-AM.mp4"][/video]

ಈ ಸಭೆಯಲ್ಲಿ ತಾಲೂಕಿನ ಎಲ್ಲಾ ಆಡಳಿತ ಮಂಡಳಿ ಹಾಗೂ ಎಲ್ಲ ಇಲಾಖೆಯ ಅಧಿಕಾರಿಗಳ ಸಮೇತ ಸಮಕ್ಷಮವಾಗಿ ಈ ಸಭೆಯನ್ನು ನಡೆಸಲಾಯಿತು. ಸಾರ್ವಜನಿಕರ ಕುಂದು ಕೊರತೆಗಳ ಬಗ್ಗೆ ಚರ್ಚಿಸಿ ಅವರ ಕೊರತೆಗಳಿಗೆ ಸ್ಪಂದಿಸುವಂತೆ ಅಧಿಕಾರಿಗಳಿಗೆ ಸೂಚಿಸಲಾಯಿತು.

ಈ ಸಭೆಯ ಸಂದರ್ಭದಲ್ಲಿ ತಾಲೂಕಿನ ಎಲ್ಲಾ ಅಧಿಕಾರಿಗಳು ತಾಲೂಕ ಪಂಚಾಯತಿ ಆಡಳಿತ ಅಧಿಕಾರಿ ಹಾಗೂ ಸಿಬ್ಬಂದಿಯವರ ಉಪಸ್ಥಿತಿಯಲ್ಲಿ ಈ ಸಭೆ ನಡೆಯಿತು.

ವರದಿ: ರಾಜು ಮುಂಡೆ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ವಿಜಯಪುರದಲ್ಲಿ ಮತ್ತೆ ಗುಂಡಿನ ಸದ್ದು: ವ್ಯಕ್ತಿಯ ಮೇಲೆ ಎರಡು ಸುತ್ತು ಫೈರಿಂಗ್ಮದುವೆ ಆಗಲು ಹೆಣ್ಣು ಸಿಗದಿದ್ದಕ್ಕೆ ಯುವಕ ಆತ್ಮಹತ್ಯೆ ಗದಗ ತಾಲೂಕು ಬರ ಘೋಷಿಸದಿದ್ದರೆ ಶಾಸಕ ಸ್ಥಾನಕ್ಕೆ ರಾಜೀನಾಮೆ: ಎಚ್.ಕೆ. ಪಾಟೀಲ್ಮಾಜಿ ಸಚಿವ ಬಿ. ರಮಾನಾಥ ರೈ ಕಾರು ಅಪಘಾತ : ಕೂದಲೆಳೆ ಅಂತರದಲ್ಲಿ ಪಾರುಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರು