
ನಂತರ ತಾಲೂಕಾಡಳಿತದಿಂದ ಮಾಹಿತಿಯನ್ನು ಪಡೆದು ಕೆಲ ಅಗತ್ಯ ಸೂಚನೆಗಳನ್ನು ನೀಡಿದರು ಅಧಿಕಾರಿಗಳೊಂದಿಗಿ ನಿರಂತರ ಸಂಪರ್ಕದಲ್ಲಿದ್ದು, ನೀರಿನ ಮಟ್ಟದ ಮಾಹಿತಿಯನ್ನು ಪಡೆದು ತುರ್ತು ಪರಿಸ್ಥಿತಿಯಲ್ಲಿ ಅಗತ್ಯ ಕ್ರಮಗಳನ್ನು ತೆಗೆದುಕೊಳ್ಳಲು ಸಜ್ಜಾಗಿದೆ ಪಾತ್ರದಲ್ಲಿರುವ ಜನರುನ್ನು ಸುರಕ್ಷಿತ ಸ್ಥಳಕ್ಕೆ ತೆರಳಿಸಬೇಕೆಂದ್ದು ಅಧಿಕಾರಿಗಳಿಗೆ ತಿಳಿಸಿದರು.
ವರದಿ :-ರಾಜು ಮುಂಡೆ

