Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಉಟಕನೂರು ಗ್ರಾಮ ಪಂಚಾಯತಿ ಸದಸ್ಯರಿಬ್ಬರ ಸದಸ್ಯತ್ವ ರದ್ದು

Advertisement
ಮಾನ್ವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯತಿ ಅಧ್ಯಕ್ಷೆ ಈರಮ್ಮ ಸದಸ್ಯತ್ವ ರದ್ದು

ಹಾಲಿ ಸದಸ್ಯೆ ಕಾವೇರಿ ಗಂಡ ಗೋವಿಂದಪ್ಪ ಸದಸ್ಯತ್ವ ರದ್ದು

ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಆದೇಶ

6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಸದಸ್ಯರಿಗೆ ಆದೇಶ

ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ಜಯ ಎಂದ ಎಂ.ಬಿ.ನಾಯಕ

ಮಾನ್ವಿ : ಮಾನ್ವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯತಿ ಮಾಜಿ ಅಧ್ಯಕ್ಷೆ ಕಾವೇರಿ ಹಾಗು ಹಾಲಿ ಅಧ್ಯಕ್ಷೆ ಈರಮ್ಮ ಅವರು 15ನೆ ಹಣಕಾಸು ಯೋಜನೆಯ ಹಣವನ್ನು ದುರ್ಬಳಕೆ ಮಾಡಿಕೊಂಡ ಹಿನ್ನೆಲೆಯಲ್ಲಿ ದೂರಿನ ಆಧಾರದ ಮೇಲೆ ಪಂಚಾಯತ್ ರಾಜ್ ಇಲಾಖೆ ಅಪರ ಮುಖ್ಯ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಸದಸ್ಯತ್ವ ರದ್ದು ಮಾಡಿ ಆದೇಶ ಹೊರಡಿಸಿದ್ದಾರೆಂದು ಹೈದರಾಬಾದ್ ಕರ್ನಾಟಕ ಪ್ರದೇಶ ವಾಲ್ಮೀಕಿ ನಾಯಕ ಸಂಘದ ತಾಲೂಕ ಅಧ್ಯಕ್ಷ ಎಂ.ಬಿ.ನಾಯಕ ತಿಳಿಸಿದರು.

ರಾಯಚೂರು ಜಿಲ್ಲೆಯ ಮಾನ್ವಿ ತಾಲೂಕಿನ ಉಟಕನೂರು ಗ್ರಾಮ ಪಂಚಾಯತಿ 2022-23 ನೆ ಸಾಲಿನ 15ನೆ ಹಣಕಾಸು ಯೋಜನೆಯ ಸರಕಾರದ ನಿಯಮಗಳಂತೆ ಕಾಮಗಾರಿ ಮಾಡದೆ ಉಲ್ಲಂಘನೆ ಮಾಡಿದ್ದರಿಂದ ನಾವು ಹೋರಾಟ ಮಾಡಲಾಗಿತ್ತು.ಸರಕಾರದ ಅಧಿಕಾರಿಗಳು ಕಾನೂನು ಬದ್ಧವಾಗಿ ವರದಿ ಸಲ್ಲಿಸಿದ್ದರಿಂದ ಪಂಚಾಯತ್ ರಾಜ್ ಇಲಾಖೆ ಅಪರ ಕಾರ್ಯದರ್ಶಿ ಉಮಾ ಮಹಾದೇವನ್ ಅವರು ಆದೇಶ ಹೊರಡಿಸಿದ್ದರಿಂದ ನಮಗೆ ಕಾನೂನು ಮೇಲೆ ನಂಬಿಕೆ ಇದೆ ಎಂದು ಮೆಚ್ಚುಗೆ ವ್ಯಕ್ತಪಡಿಸಿದರು.

ಕಾವೇರಿ ಗಂಡ ಗೋವಿಂದಪ್ಪ ಹಾಲಿ ಸದಸ್ಯರು ಹಾಗು ಪ್ರಸ್ತುತ ಅಧ್ಯಕ್ಷೆ ಈರಮ್ಮ ಗಂಡ ಅಮರಪ್ಪ ಅವರ ಸದಸ್ಯತ್ವ ರದ್ದು ಮಾಡುವುದರ ಜೊತೆಗೆ 6 ವರ್ಷಗಳ ಕಾಲ ಚುನಾವಣೆಗೆ ನಿಲ್ಲದಂತೆ ಆದೇಶ ಹೊರಡಿಸಿದ್ದಾರೆ.ಯಾವುದೇ ಪಂಚಾಯತಿ ಅಧಿಕಾರಿಗಳು ಈ ರೀತಿ ಮಾಡಬಾರದು ಎಂ.ಬಿ.ನಾಯಕ ಬಸವರಾಜು ತಿಳಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ