Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೊ ಹತ್ತಿದ ಬಿ. ವೈ ವಿಜಯೇಂದ್ರ

Advertisement

ಬೆಂಗಳೂರು: ಪ್ರಧಾನಿ ಮೋದಿ ಇಂಧನ ಉಳಿತಾಯ ಮಾಡಿ ಎಂಬ ಕರೆಗೆ ಸ್ಪಂದಿಸಿ ಬಿಜೆಪಿ ರಾಜ್ಯಾಧ್ಯಕ್ಷ ಬಿವೈ ವಿಜಯೇಂದ್ರ ಮತ್ತಿತರ ನಾಯಕರು ಇಂದು ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ.

ಮಧ್ಯಪ್ರಾಚ್ಯ ರಾಷ್ಟ್ರಗಳಲ್ಲಿ ಯುದ್ಧದ ಸನ್ನಿವೇಶದಿಂದ ನಮ್ಮ ದೇಶವೂ ಆರ್ಥಿಕವಾಗಿ ಸಂಕಷ್ಟಕ್ಕೆ ಸಿಲುಕಬಾರದು ಎಂದರೆ ಇಂಧನ ಉಳಿತಾಯ, ಚಿನ್ನ ಖರೀದಿ ಮಾಡದೇ ಇರುವುದು, ವರ್ಕ್ ಫ್ರಂ ಹೋಂ ಮಾಡಿ ಎಂದು ಪ್ರಧಾನಿ ಮೋದಿ ಕರೆ ನೀಡಿದ್ದರು.

ಅದರಂತೆ ಸ್ವತಃ ತಮ್ಮ ಬೆಂಗಾವಲು ವಾಹನಗಳನ್ನೂ ಕಡಿತಗೊಳಿಸಿದ್ದಾರೆ. ಮೋದಿ ಕರೆಗೆ ಓಗೊಟ್ಟು ಈಗಾಗಲೇ ಕೆಲವು ಬಿಜೆಪಿ ನಾಯಕರು ಬೆಂಗಾವಲು ಪಡೆ ಕಡಿತಗೊಳಿಸಿದ್ದರೆ ಮತ್ತೆ ಕೆಲವರು ಬೈಕ್, ಸೈಕಲ್ ಸವಾರಿ ಮಾಡಿದ್ದರು.

ಇದೀಗ ಬಿವೈ ವಿಜಯೇಂದ್ರ ನಮ್ಮ ಮೆಟ್ರೋದಲ್ಲಿ ಪ್ರಯಾಣ ಮಾಡಿದ್ದಾರೆ. ಪ್ರಧಾನಮಂತ್ರಿ ನರೇಂದ್ರ ಮೋದಿ ಜೀ ಅವರ ಕರೆಗೆ ಸ್ಪಂದಿಸಿದ ಶಾಸಕ ಹಾಗೂ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅವರು ಇಂದು ಮೆಜೆಸ್ಟಿಕ್ ನಿಂದ ಕೆಂಗೇರಿ ವರೆಗೂ ಮೆಟ್ರೋದಲ್ಲಿ ಪ್ರಯಾಣ ಮಾಡಿದರು. 

ಬೆಂಗಳೂರು ಉತ್ತರ ಜಿಲ್ಲಾಧ್ಯಕ್ಷ ಎಸ್.ಹರೀಶ್ ಉಪಸ್ಥಿತರಿದ್ದರು. ಈ ವೇಳೆ ನಮ್ಮ ಮೆಟ್ರೋದಲ್ಲಿ ಪೇಪರ್ ಓದುತ್ತಾ, ಸಹ ಪ್ರಯಾಣಿಕರೊಂದಿಗೆ ಸಂವಾದ ನಡೆಸುತ್ತಾ ತಾವು ಹೋಗಬೇಕಾದ ಗಮ್ಯವನ್ನು ತಲುಪಿದ್ದಾರೆ.

 

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಂದಿಹಳ್ಳಿಯಲ್ಲಿ ಮರಳು ಮಾಫಿಯಾದ ನಗ್ನ ನರ್ತನ: ಜಿಲ್ಲಾಡಳಿತಕ್ಕೆ ಕುರುಡುತನವೇ?​ಬಡಕುಂದ್ರಿ ಹೊಳೆಮ್ಮ ದೇವಿ ಸನ್ನಿಧಿಯ ಪಾವಿತ್ರ್ಯತೆ ಉಳಿಸೋಣ: ಭಕ್ತರ ಸಹಕಾರದೊಂದಿಗೆ ಸ್ವಚ್ಛತಾ ಸಂಕಲ್ಪಕ್ಕೆ ಟ್ರಸ್ಟ್ ಕರೆಕೆಲವು ನಿರುದ್ಯೋಗಿ ಯುವಕರು ಜಿರಳೆಗಳಿದ್ದಂತೆ : ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ತೀವ್ರ ಆಕ್ರೋಶ ನಕಲಿ ಸಾಧುಗಳ ಹಾವಳಿ : ಮೊರ್ಚೆ ಬರುವ ಔಷಧಿ ನೀಡಿ 10 ಸಾವಿರ ರೂ. ಹಣ, ಉಂಗುರ ಕೊಟ್ಟ ಲೂಟಿಪ್ರಧಾನಿ ಮೋದಿ ಕರೆಗೆ ಸ್ಪಂದಿಸಿ ಮೆಟ್ರೊ ಹತ್ತಿದ ಬಿ. ವೈ ವಿಜಯೇಂದ್ರ ಮೊದಲು ಬಾಟ್ ಮಾಡಲು ಇಳಿದ ಬಾಂಗ್ಲಾಕೆಕೆಆರ್‌ಗೆ ಬೇಕಿದೆ ನಿರಂತರ ಗೆಲುವು ಚೆನ್ನೆöÊ ಪ್ಲೇ ಆಪ್ ಆಸೆಗೆ ಹೊಡೆತ?ಡಿ. ಕೆ ಶಿವಕುಮಾರ್ ಗೆ ಬರ್ತ್‌ಡೇ ಗಿಫ್ಟ್ :ಯೆಜ್ಡಿ ರೋಡ್ಸ್ಟರ್ ಬೈಕ್ ಮೇಲೆ ಸವಾರಿ ಸತತವಾಗಿ ಏರಿಕೆ ಕಂಡಿದ್ದ ಚಿನ್ನದ ಬೆಲೆ ದಿಢೀರ್ ಇಳಿಕೆ