Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹಿಂದೂ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದಂತವರು ಹಾಲುಮತಸ್ಥರು: ಈಶ್ವರಾನಂದಪುರಿ ಶ್ರೀ

Advertisement
ಕೋಲಾರ : ಸಿಎಂ ಸಿದ್ದರಾಮಯ್ಯ ಅವರಿಗೆ ಸಾಮಾಜಿಕ ಬದ್ಧತೆ ಹಾಗೂ ಶೋಷಣೆ ಗೊತ್ತಿದೆ ಹಾಗಾಗಿಯೇ ಅವರು ಇಂದು ಜಾತಿಗಣತಿ ಮಾಡಿಸುತ್ತಿದ್ದಾರೆ.

ಕುರುಬ ಸಮಾಜದವರು ಯಾಕೆ ಹಿಂದೂ ಧರ್ಮ ಬರೆಸಬೇಕು ಅಂದರೆ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದಂತವರು ಹಾಲುಮತಸ್ಥರು ಎಂದು ಕೋಲಾರದಲ್ಲಿ ಕಾಗಿನೆಲೆ ಶಾಖಾ ಮಠದ ಈಶ್ವರಾನಂದಪುರಿ ಶ್ರೀಗಳು ಹೇಳಿಕೆ ನೀಡಿದರು.

ಕೋಲಾರದಲ್ಲಿ ಮಾತನಾಡಿದ ಅವರು, ರಾಜ್ಯದಲ್ಲಿ ಬೇರೆ ಯಾರೇ ಸಿಎಂ ಇದಿದ್ದರೆ ಗಣತಿ ನಡೆಯುತ್ತಿರಲಿಲ್ಲ ಜನರ ಆರ್ಥಿಕ ಸಾಮಾಜಿಕ ಶೈಕ್ಷಣಿಕ ಪರಿಸ್ಥಿತಿ ತಿಳಿಯಲು ಸಮೀಕ್ಷೆ ಮಾಡಲಾಗುತ್ತಿದೆ ಸಿಎಂ ಸಿದ್ದರಾಮಯ್ಯ ಕೈಗೊಂಡಿರುವ ಎರಡನೇ ಬಾರಿಯ ಸಮೀಕ್ಷೆ ಯಶಸ್ವಿಯಾಗಬೇಕು ರಾಜ್ಯದಲ್ಲಿ ಧರ್ಮ ಬರೆಸುವ ವಿಚಾರದಲ್ಲಿ ಸಾಕಷ್ಟು ಗೊಂದಲದಲ್ಲಿದ್ದಾರೆ. ಕೆಲವರು ವೀರಶೈವ ಅಂತ ಬರೆಸಿದರೆ ಕೆಲವರು ಲಿಂಗಾಯತ ಬರಿಸುತ್ತಾರೆ. ಕೆಲವರು ಹಿಂದೂ ಎಂದು ಮತ್ತೆ ಕೆಲವರು ಬೇರೆ ಧರ್ಮವನ್ನು ಬರೆಸುತ್ತಾರೆ.

ಯಾವುದೇ ಗೊಂದಲ ಉಪಜಾತಿಗಳಿಲ್ಲದ ಜಾತಿ ಎಂದರೆ ಕುರುಬ ಸಮಾಜ. ಇಂದು ಅಖಂಡ ಕರ್ನಾಟಕದಲ್ಲಿ ಕುರುಬ ಸಮಾಜಕ್ಕೆ ಯಾವುದೇ ಗೊಂದಲ ಇಲ್ಲ. ಕುರುಬ ಸಮಾಜದವರು ಯಾಕೆ ಹಿಂದೂ ಧರ್ಮ ಬರೆಸಬೇಕು ಅಂದರೆ, ಹಿಂದೂ ಸಾಮ್ರಾಜ್ಯವನ್ನು ಕಟ್ಟಿ ಬೆಳೆಸಿದಂತವರು ಹಾಲುಮತಸ್ಥರು.

ಹಿಂದೂ ಸಂಸ್ಕೃತಿ ಪರಂಪರೆಯ ಬೀಜ ಹಾಕಿ ಬೆಳೆಸಿದವರು ಕುರುಬರು. ಹಾಗಾಗಿ ಕುರುಬರಿಗೆ ಕಾಲಂನಲ್ಲಿ ಹಿಂದೂ ಎಂದು ಬರೆಸಲು ಯಾವುದೇ ಸಂದೇಹ ಮತ್ತು ಗೊಂದಲಗಳಿಲ್ಲ ಎಂದು ಕೋಲಾರದಲ್ಲಿ ಕಾಗಿನೆಲೆ ಶಾಖಾಮಠದ ಈಶ್ವರಾನಂದಪುರಿ ಶ್ರೀಗಳು ಹೇಳಿಕೆ ನೀಡಿದರು

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಯಲ್ ಚಾಲೆಂಜರ್ಸ್ ಬೆಂಗಳೂರು ತಂಡಕ್ಕೆ ೨೦೬ ರನ್‌ಗಳ ಗೆಲುವಿನ ಗುರಿನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್