Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಬೆಳ್ಳಿ ರಥೋತ್ಸವಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಚಾಲ

Advertisement
ರೋಣ: ಗದಗ ಜಿಲ್ಲೆಯ ರೋಣ ತಾಲೂಕಿನ ಹಾಲಕೆರೆ ಮಠದ ಬೆಳ್ಳಿ ರಥೋತ್ಸವಕ್ಕೆ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಸೋಮವಾರ ಚಾಲನೆ ನೀಡಿದರು.


ಹಾಲಕೆರೆ ಮಠದ ಜಗದ್ಗುರು ಮುಪ್ಪಿನ ಬಸವಲಿಂಗ ಮಹಾಸ್ವಾಮಿಗಳು ಸಾನ್ನಿಧ್ಯ ವಹಿಸಿದ್ದರು.
ಕಾರ್ಯಕ್ರಮದಲ್ಲಿ ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಪೂಜ್ಯಶ್ರೀ ಮ.ನಿ.ಪ್ರ ಸಿದ್ದಲಿಂಗ ಮಹಾಸ್ವಾಮಿಗಳು, ಸಂತೆಕಲ್ಲೂರಿನ ಘನಮಠೇಶ್ವರಮಠದ ಪೂಜ್ಯಶ್ರೀ ಮ.ನಿ.ಪ್ರ ಗುರುಬಸವ ಮಹಾಸ್ವಾಮಿಗಳು, ನೀಲಗುಂದದ ಪೂಜ್ಯಶ್ರೀ ಮ.ನಿ.ಪ್ರ ಪ್ರಭುಲಿಂಗ ಮಹಾಸ್ವಾಮಿಗಳು, ಕರೇಗುಡ್ಡ ಮಹಾಂತೇಶ್ವರ ಮಠದ ಪೂಜ್ಯಶ್ರೀ ಷ.ಬ್ರ ಮಹಾಂತಲಿಂಗ ಶಿವಾಚಾರ್ಯರು, ವಳಬಳ್ಳಾರಿ ಸುವರ್ಣಗಿರಿ ವಿರಕ್ತ ಮಠದ ಪೂಜ್ಯಶ್ರೀ ಮ.ನಿ.ಪ್ರ ಬಸವಲಿಂಗ ಮಹಾಸ್ವಾಮಿಗಳು, ಖೇಳಗಿ ಶ್ರೀ ಶಿವಲಿಂಗೇಶ್ವರಮಠದ ಪೂಜ್ಯಶ್ರೀ ಮ.ನಿ.ಪ್ರ ಶಿವಲಿಂಗ ಮಹಾಸ್ವಾಮಿಗಳು, ಸೋಮಸಮುದ್ರದ ಪೂಜ್ಯಶ್ರೀ ಸಿದ್ದಲಿಂಗ ದೇಶಿಕರು, ಶ್ರೀಧರಗಡ್ಡೆಯ ಪೂಜ್ಯಶ್ರೀ ಮರಿಕೊಟ್ಟೂರು ದೇಶಿಕರು, ರೋಣ ಅಕ್ಕನಬಳಗದ ಅಧ್ಯಕ್ಷರಾದ ಶ್ರೀಮತಿ ಅನ್ನಪೂರ್ಣ ಜಿ. ಪಾಟೀಲ, ಹಾಲಕೆರೆ ಕೆ.ವಿ.ಜಿ ಬ್ಯಾಂಕಿನ ಮ್ಯಾನೆಜರ್ ಶ್ರೀಮತಿ ಕದಿರಿ ಶ್ರೀರಿತಾ, ವೀಣಾ ಪಾಟೀಲ್, ಅನ್ನಪೂರ್ಣ ಪಾಟೀಲ, ಕಮಲಾ ಹುನಗುಂದ, ಹಾಲಕೆರೆ ಮಠದ ಭಕ್ತರು, ವಿದ್ಯಾರ್ಥಿಗಳು ಹಾಗೂ ಶಿಕ್ಷಕರು ಉಪಸ್ಥಿತರಿದ್ದರು.



ಇದೇ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಅವರು ಅಕ್ಕಮಹಾದೇವಿ ಮಾತೃ ಬಳಗಕ್ಕೆ ಸಹ ಚಾಲನೆ ನೀಡಿದರು.

 

ವರದಿ:- ಪ್ರತೀಕ ಚಿಟಗಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ