ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ.ಸಿಎಂಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಸಾಥ್ ನೀಡಿದರು.
ಬೆಳಗಾವಿಯ ವಿಜಯ ಆಸ್ಪತ್ರೆಗೆ ಭೇಟಿ ನೀಡಿ, ಆದಷ್ಟು ಬೇಗನೇ ಗುಣಮುಖರಾಗಿ ಮತ್ತೆ ಜನರ ಸೇವೆಗೆ ಅಣಿಯಾಗುವಂತೆ ಲಕ್ಷ್ಮೀ ಹೆಬ್ಬಾಳ್ಕರ್ ಅವರಿಗೆ ಸಿದ್ದರಾಮಯ್ಯ ಧೈರ್ಯ ತುಂಬಿದ್ದಾರೆ.ಸಿಎಂಗೆ ಸಚಿವರಾದ ಹೆಚ್.ಸಿ.ಮಹದೇವಪ್ಪ, ಜಿ.ಪರಮೇಶ್ವರ್ ಸೇರಿ ಹಲವರು ಸಾಥ್ ನೀಡಿದರು.
Get latest news updates delivered straight to your WhatsApp.