Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಕ್ಕೇರಿ ಪಟ್ಟಣದ ಸಮಗ್ರ ಅಭಿವೃದ್ಧಿಗೆ ಆದ್ಯತೆ: ಸಚಿವ ಸತೀಶ ಜಾರಕಿಹೊಳಿ

Advertisement
ಹುಕ್ಕೇರಿ: ಇಂದು ಹುಕ್ಕೇರಿ ತಾಲೂಕ ಅಭಿವೃದ್ಧಿ ನಮ್ಮ ಹೆಚ್ಚಿನ ಶ್ರಮ ಹುಕ್ಕೇರಿ ಪಟ್ಟಣವನ್ನು ಅತೀ ಹೆಚ್ಚು ಅಭಿವೃದ್ಧಿಗೆ ಶ್ರಮಿಸಲಾಗುವುದು ಎಂದು ಲೋಕೋಪಯೋಗಿ ಸಚಿವರಾದ ಸತೀಶ ಜಾರಕಿಹೊಳಿ ಅವರು ಹೇಳಿದರು.

ಕರ್ನಾಟಕ ಸರಕಾರ ಲೋಕೋಪಯೋಗಿ ಸಚಿವರು ಹಾಗೂ ಬೆಳಗಾವಿ ಜಿಲ್ಲಾ ಉಸ್ತುವಾರಿ ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹುಕ್ಕೇರಿ ಪುರಸಭೆ ಕಾರ್ಯಾಲಯದಲ್ಲಿ ಪ್ರಗತಿ ಪರಿಶೀಲನ ಸಭೆಯನ್ನು ನಡೆಸಿದರು.



ಸಭೆಯಲ್ಲಿ ಕುಡಿಯುವ ನೀರು ಸ್ವಚ್ಛತಾ ಕಾರ್ಯಗಳು ಸೇರಿ ವಿವಿಧ ಮೂಲ ಸೌಕರ್ಯವನ್ನು ಅಚ್ಚುಕಟ್ಟಾಗಿ ನಿರ್ವಹಿಸಲು ಮತ್ತು ವಸತಿ ಯೋಜನೆಗಳನ್ನು ಪಲಾನುಭವಗಳಿಗೆ ಸರಿಯಾಗಿ ತಲುಪಲು ಕ್ರಮ ವಹಿಸಬೇಕೆಂದು ಅಧಿಕಾರಿಗಳಿಗೆ ಸೂಚನೆವನ್ನು ನೀಡಿದರು.

ಈ ಸಭೆಯನ್ನು ಮುಗಿಸಿಕೊಂಡು ಹುಕ್ಕೇರಿ ಪಟ್ಟಣದ ಹುಕ್ಕೇರಿ ಗ್ರಾಮೀಣ ವಿದ್ಯುತ್ ಸಹಕಾರಿ ಸಂಘದಿಂದ ಹಮ್ಮಿಕೊಂಡಿದೆ ಸಂಘದ ಸುಮಾರು 150ಕ್ಕೂ ಹೆಚ್ಚು ಸಿಬ್ಬಂದಿಗಳಿಗೆ ಖಾಯಂ ನೇಮಕಾತಿ ಆದೇಶ ಪತ್ರಗಳನ್ನು ವಿತರಣೆ ಮಾಡಲಾಯಿತು ಅತೀ ಹೆಚ್ಚು ಹುಕ್ಕೇರಿ ಪಟ್ಟಣವನ್ನು ಅಭಿವೃದ್ಧಿ ಮಾಡುವುದು ನಮ್ಮ ಹೆಚ್ಚಿನ ಶ್ರಮ ಎಂದು ಸಚಿವರಾದ ಸತೀಶ್ ಜಾರಕಿಹೊಳಿ ಅವರು ಹೇಳಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷರಾದ ಜಯಗೌಡ ಪಾಟೀಲ, Surveillance ವಿಷ್ಣು ರೇಡೇಕರ ಪುರಸಭೆ ಅಧ್ಯಕ್ಷರಾದ ಇಮ್ರಾನ್ ಮೂಮಿನ, ಕಾಂಗ್ರೆಸ ಪಕ್ಷದ ಮುಖಂಡರು ಮೌನೇಶ್ ಪೋತದಾರ, ರಿಷಭ ಪಾಟೀಲ, ಬಸಗೌಡ ಮಗ್ಗೆನ್ನವರ, ಸ್ಥಾನಿಕ ಅಭಿಯಂತರ, ನೇಮಿನಾಥ ಖೆಮಲಾಪುರ ವೀರೇಂದ್ರ ಹಿಡಕಲ, ಸೋಮಲಿಂಗ ಪಾಟೀಲ, ಅನೇಕ ಗಣ್ಯ ವ್ಯಕ್ತಿಗಳು ಉಪಸ್ಥಿತರಿದ್ದರು.

ವರದಿ: ಶಿವಾಜಿ ಎನ್ ಬಾಲೆಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ