Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಗ್ರಾಮೀಣ ದಸರಾ ಉತ್ಸಾಹಕ್ಕೆ ಚಾಲನೆ ನೀಡಿದ: ಸಚಿವ ಶರಣಬಸಪ್ಪ ದರ್ಶನಾಪುರ

Advertisement
ಸಿಂಧನೂರು : ಸೆ.23 ಸಿದ್ದಪರ್ವತ ಅಂಬಾ ಮಠದಲ್ಲಿ ಸಿಂಧನೂರು ದಸರಾ ಉತ್ಸವ ಸಮಿತಿ ಆಯೋಜಿಸಿರುವ ಗ್ರಾಮೀಣ ದಸರಾ ಕಾರ್ಯಕ್ರಮಕ್ಕೆ ಚಾಲನೆ ನೀಡಿದ ಸಚಿವ ಶರಣಬಸಪ್ಪ ದರ್ಶನಾಪುರ, ಬಳಿಕ ಶಾಸಕ ಹಂಪನಗೌಡ ಬಾದರ್ಲಿ ಮಾತನಾಡಿ ವಿಜಯನಗರ ಅರಸರ ಕಾಲದಲ್ಲಿ ದಸರಾ ಉತ್ಸವ ಆರಂಭಗೊಂಡಿದ್ದು ಸಿಂಧನೂರು ತಾಲೂಕಿನಲ್ಲಿ ಮೈಸೂರು ದಸರಾ ಮಾದರಿಯ 11 ದಿನಗಳ ಕಾಲ ವಿವಿಧ ಕಾರ್ಯಕ್ರಮಗಳನ್ನು ಮಾಡುವ ಮೂಲಕ ಈ ಭಾಗದ ಸಂಸ್ಕೃತಿಗೆ ಬೆಲೆ ನೀಡದಂತಾಗಿದೆ ಅಂಬಾದೇವಸ್ಥಾನಕ್ಕೆ 400 ವರ್ಷಗಳ ಇತಿಹಾಸವಿದೆ ದೇಶಾದ್ಯಂತ ಭಕ್ತ ಸಮೂಹ ಒಂದಿದೆ
ನಮ್ಮ ಸಾಮಾಜಿಕ ಪರಿಕಲ್ಪನೆ ಬದಲಾಗಲೇಬೇಕು. ಎಲ್ಲರೂ ಶಿಕ್ಷಣ ಪಡೆಯಬೇಕು ರೈತರು ಕೃಷಿಯಲ್ಲಿ ತಂತ್ರಜ್ಞಾನ ಬಳಸಬೇಕು ಗ್ರಾಮೀಣ ಕಲೆ ಉಳಿಯಬೇಕು ಆರೋಗ್ಯ ಕಾಯ್ದುಕೊಳ್ಳಬೇಕು. ಗಿಡ ಮರ ಹೆಚ್ಚು ಹೆಚ್ಚು ಬೆಳೆಸಬೇಕು.



ಈ ನಿಟ್ಟಿನಲ್ಲಿ ಯೋಚಿಸಿಯೇ ನಾವು ಗ್ರಾಮೀಣ ದಸರಾ, ರೈತ ದಸರಾ, ಆರೋಗ್ಯ ದಸರಾ, ಶಿಕ್ಷಣ ದಸರಾ, ಹಸಿರು ದಸರಾ ಎಂದು ವಿನೂತನ ರೀತಿಯಲ್ಲಿ ದಸರಾ ಉತ್ಸವ ಆಯೋಜನೆ ಮಾಡಿದ್ದೇವೆ
ಸಿಂಧನೂರ ದಸರಾ ಉತ್ಸವವು ಎರಡನೇ ವರ್ಷಕ್ಕೆ ಕಾಲಿರಿಸಿ ಅದ್ದೂರಿಯಾಗಿ ನಡೆಯುತ್ತಿದೆ.



ಮೊದಲನೇ ವರ್ಷ ದಸರಾ ಕಾರ್ಯಕ್ರಮವು ಯಶಸ್ಸು ಕಂಡ ಬಳಿಕ ತಾಲೂಕಿನ ಎಲ್ಲ ಭಾಗದ ಜನರು ಸೇರಿ ಗ್ರಾಮೀಣ ಪ್ರದೇಶದ ಜೊತೆಗೆ ಸಿಂಧನೂರ ಸಿಟಿಯಲ್ಲಿ ದಸರಾ ಆಚರಣೆ ಆಗಬೇಕು ಎಂದು ನಿರ್ಧರಿಸಿ ಈ ಬಾರಿ ಗ್ರಾಮೀಣ ದಸರಾ ಎಂದು ಐದು ದಿನಗಳ ಕಾಲ ಗ್ರಾಮಗಳಲ್ಲಿ ಕೂಡ ದಸರಾ ಕಾರ್ಯಕ್ರಮ ಮಾಡುತ್ತಿದ್ದೇವೆ. ಸಿಂಧನೂರ ಸೇರಿದಂತೆ ರಾಯಚೂರು ಮತ್ತು ಕೊಪ್ಪಳ ಜಿಲ್ಲೆಯ ಜನರು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ಉತ್ಸವದ ನಾನಾ ಸಾಂಸ್ಕೃತಿಕ ಕಾರ್ಯಕ್ರಮಗಳ ವೀಕ್ಷಣೆ‌ ಮಾಡಬೇಕು ಎಂದು ಸಮಾರಂಭದ ಮೂಲಕ ಮನವಿ ಮಾಡಿದರು. ಬಸವರಾಜ ಅಂಗಡಿ ಕಾರ್ಯಕ್ರಮ ನಿರೂಪಿಸಿದರು.

ಈ ಸಂದರ್ಭದಲ್ಲಿ ಕೊಪ್ಪಳ ಸಂಸದ ರಾಜಶೇಖರ್ ಹಿಟ್ನಾಳ್. ರಾಯಚೂರು ಗ್ರಾಮೀಣ ಶಾಸಕ ಬಸನಗೌಡ ದದ್ದಲ್. ವಿಧಾನ ಪರಿಷತ್ ಸದಸ್ಯ ಎ.ವಸಂತ್ ಕುಮಾರ್. ಮಾಜಿ ಸಂಸದ ಕೆ. ವಿರುಪಾಕ್ಷಪ್ಪ. ಜೆಡಿಎಸ್ ತಾಲೂಕ ಅಧ್ಯಕ್ಷ ಬಸವರಾಜ ನಾಡಗೌಡ. ತಾಸಿಲ್ದಾರ್ ಅರುಣ್ ಎಚ್. ದೇಸಾಯಿ. ತಾ
ಪಂ ಈಒ. ಚಂದ್ರಶೇಖರ್. ಅಂಬ ದೇವಸ್ಥಾನ ಸಮಿತಿ ಅಧ್ಯಕ್ಷ ರಂಗನಗೌಡ ಗೊರೆಬಾಳ. ದಸರಾ ಉತ್ಸವ ಪ್ರ. ಕಾರ್ಯದರ್ಶಿ ಎಸ್. ದೇವೇಂದ್ರ ಗೌಡ. ಸೇರಿದಂತೆ ಇನ್ನು ಅನೇಕ ಇದ್ದರು

ವರದಿ : ಬಸವರಾಜ ಬುಕ್ಕನಹಟ್ಟಿ. 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ