
ಅಧ್ಯಕ್ಷ ಮತ್ತು ಉಪಾಧ್ಯಕ್ಷರಾಗಿ ಆಯ್ಕೆಯಾದ ನಂತರ ಕಿತ್ತೂರು ಶಾಸಕ ಬಾಬಾ ಸಾಹೇಬ್ ಪಾಟೀಲ್, ಮುಖಂಡ ಮುದ್ದಪ್ಪ ಸಕ್ರೆನವರ್, ಬ್ಲ್ಯಾಕ್ ಅಧ್ಯಕ್ಷ ಸಂಗನಗೌಡ ಪಾಟೀಲ್ ಸೇರಿದಂತೆ ಅಧ್ಯಕ್ಷ ಪ್ರಕಾಶ್ ಕೊಡ್ಲಿ ಹಾಗೂ ಮಂಜು ಕಡಕೊಳ ರವರು ತಮ್ಮ ಅಭಿಪ್ರಾಯವನ್ನು ಹಾಗೂ ಪಟ್ಟಣದ ಅಭಿವೃದ್ಧಿ ಬಗ್ಗೆ ನಮ್ಮ ನ್ಯೂಸ್ ಸಮೂಹದ ರಾಜ್ಯ ಉಪ ಸಂಪಾದಕ ಬಸವರಾಜು ನಡೆಸಿದ ಸಂದರ್ಶನದಲ್ಲಿ ಮಾಹಿತಿ ಹಂಚಿಕೊಂಡಿದ್ದಾರೆ.
ವರದಿ:- ಬಸವರಾಜು.

