Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಶಾಸಕ ಎ.ಆರ್. ಕೃಷ್ಣಮೂರ್ತಿ ರವರಿಂದ ತಾಲೂಕು ಮಟ್ಟದ ಪದವಿ ಪೂರ್ವ ಕಾಲೇಜು ಕ್ರೀಡಾಕೂಟ ಉದ್ಘಾಟನೆ.

Advertisement
ಯಳಂದೂರು:-ಕ್ರೀಡೆಯಿಂದ ವಿದ್ಯಾರ್ಥಿಗಳಿಗೆ ಮನೋಶಕ್ತಿ ಹಾಗೂ ದೈಹಿಕ ಶಕ್ತಿ ಹೆಚ್ಚಿಸುತ್ತದೆ ಎಂದು ಕೊಳ್ಳೇಗಾಲ ವಿಧಾನಸಭಾ ಕ್ಷೇತ್ರದ ಶಾಸಕ ಎ.ಆರ್. ಕೃಷ್ಣಮೂರ್ತಿರವರು ತಿಳಿಸಿದರು.ಸಂತೆಮರಳ್ಳಿಯ ಜೆಎಸ್ಎಸ್ ಮಹಿಳಾ ಪದವಿ ಪೂರ್ವ ಕಾಲೇಜು ಆವರಣದಲ್ಲಿ 2024ನೇ ಸಾಲಿನ ಯಳಂದೂರು ತಾಲೂಕು ಮಟ್ಟದ ಪದವಿಪೂರ್ವ ಕಾಲೇಜುಗಳ ಕ್ರೀಡಾಕೂಟವನ್ನು ಸಾಲ ಶಿಕ್ಷಣ ಇಲಾಖೆ ಹಾಗೂ ಜೆಎಸ್ಎಸ್ ಕಾಲೇಜು ಇವರ ಸಹಯೋಗದೊಂದಿಗೆ ನಡೆಸಲಾಯಿತು



ಕ್ರೀಡಾಕೂಟ ಉದ್ಘಾಟಿಸಿ ಶಾಸಕ ಎ.ಆರ್. ಕೃಷ್ಣಮೂರ್ತಿ ಮಾತನಾಡಿ ವಿದ್ಯಾರ್ಥಿ ಜೀವನದಲ್ಲೇ ಅಲ್ಲ ಪ್ರತಿಯೊಬ್ಬರೂ ಕೂಡ ದೈಹಿಕವಾಗಿ,ಸಮರ್ಥವಾಗಿ ದೇಹವನ್ನು ದಂಡಿಸಿಕೊಂಡು ಉತ್ತಮ ಆರೋಗ್ಯವನ್ನು ಕಾಪಾಡಿಕೊಳ್ಳುವುದಕ್ಕೆ ಕ್ರೀಡೆ ಮಹತ್ವವಾದದ್ದು,

ಕ್ರೀಡಾಪಟುಗಳು ಯಾವ ರೀತಿ ಕ್ರೀಡೆಯ ಮೇಲೆ ಗಮನ ಕೊಡುತ್ತೀರಿ ಅದೇ ರೀತಿ ಕ್ರೀಡೆಗೆ ಸಂಬಂಧ ಪಟ್ಟಂತೆ ಭಾರತದಲ್ಲಿ ಅಥ್ಲೆಟಿಕ್ಸ್ ನಲ್ಲಿ ಏಷ್ಯಾ ದಲ್ಲೇ ಹೆಚ್ಚು ಪದಕಗಳನ್ನು ಪಡೆದರು, ಒಲಂಪಿಕ್ಸ್ ನಲ್ಲೂ ಪ್ರಯತ್ನಪಟ್ಟರು ಆದರೆ ಚಿನ್ನವನ್ನು ಗೆಲ್ಲುವುದಕ್ಕೆ ನಾವು ಸಾಧ್ಯವಾಗಲಿಲ್ಲ ಏಕೆಂದರೆ ಅದು ಜಗತ್ತಿನ ಕ್ರೀಡೆ, ಹಾಗಾಗಿ ಕೆಲವು ಕ್ರೀಡೆಗಳಲ್ಲಿ ನಮ್ಮ ದೇಶದ ಕ್ರೀಡಾಪಟುಗಳು ಜಯಗಳಿಸಿದ್ದು ನಮ್ಮ ದೇಶಕ್ಕೆ ಹೆಮ್ಮೆಯನ್ನು ತಂದುಕೊಟ್ಟಿದ್ದಾರೆ ಅದಕ್ಕೆ ಪ್ರಧಾನಮಂತ್ರಿಗಳು ಅವರಿಗೆ ಗೌರವವನ್ನು ಸಲ್ಲಿಸಿದ್ದಾರೆ, ಅದೇ ರೀತಿ ನೀವು ಕೂಡ ಇವತ್ತಿನ ಈ ಕ್ರೀಡಾಕೂಟದಲ್ಲಿ ಪಿಯು ವಿದ್ಯಾರ್ಥಿಗಳು ನೀವು ಸಾಂಕೇತಿಕವಾಗಿ ಕ್ರೀಡಾಕೂಟದಲ್ಲಿ ಭಾಗವಹಿಸುವುದಿಲ್ಲ, ಪರಿಪೂರ್ಣವಾದ ನಿಟ್ಟಿನಲ್ಲಿ ತಾವು ತಮ್ಮ ಕ್ರೀಡಾ ಚಟುವಟಿಕೆಯಲ್ಲಿ ಭಾಗವಹಿಸುವ ಮುಖಾಂತರ ಉತ್ತಮ ಕ್ರೀಡಪಟವಾಗಿ ನಿಮ್ಮ ಕಾಲೇಜಿಗೆ ತಾವು ಭಾಗಿಯಾಗ ಬೇಕೆಂದು ತಿಳಿಸಿದರು.

ಈ ಸಂದರ್ಭದಲ್ಲಿ ಉಪನಿರ್ದೇಶಕರಾದ ಸಿ ಮಂಜುನಾಥ ಪ್ರಸನ್ನ,ಕ್ಷೇತ್ರ ಶಿಕ್ಷಣಾಧಿಕಾರಿ ಕೆ.ಕಾಂತರಾಜು, ಪ್ರಾಂಶುಪಾಲರಾದ ವಿಜಯ ಹನೂರು,ಎಲ್.ಮಹೇಶ್,ಕೆ.ಪಿ.ನಂದಿನಿ, ಗ್ಯಾರೆಂಟಿ ಯೋಜನೆ ಅನುಷ್ಠಾನದ ಅಧ್ಯಕ್ಷರಾದ ಎಚ್.ವಿ.ಚಂದ್ರು, ತಾಲೂಕು ಸರ್ಕಾರಿ ನೌಕರ ಸಂಘದ ಖಜಾಂಚಿ ಸಲೀನ, ದೈಹಿಕ ಶಿಕ್ಷಕರಾದ ಮಹದೇವ್, ಅಧ್ಯಕ್ಷರಾದ ಮುರುಳಿ, ಪಟ್ಟಣ ಪಂಚಾಯತಿ ಸದಸ್ಯರು ಅಧಿಕಾರಿಗಳು,ಸಿಬ್ಬಂದಿ ವರ್ಗದವರು ಹಾಗೂ ವಿದ್ಯಾರ್ಥಿಗಳು ಹಾಜರಿದ್ದರು.

ವರದಿ : ಸ್ವಾಮಿ ಬಳೇಪೇಟೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ