
ಮಾನ್ಯ ಶಾಸಕರು ಮಾತನಾಡಿ ತ್ಯಾಗ, ಪ್ರೀತಿ, ಸೌಹಾರ್ದತೆ ಸಂಕೆತವಾದ ಈ ಹಬ್ಬವು ಎಲ್ಲರಿಗೂ ಸುಖ ಶಾಂತಿ ಸಂತೋಷ ಕರುಣಿಸಲ್ಲಿ ಎಂದು ಪ್ರಾಥನೆ ಸಲ್ಲಿಸಲಾಯಿತು.
ಈ ಸಂದರ್ಭದಲ್ಲಿ ಬ್ಲಾಕ್ ಅಧ್ಯಕ್ಷರುಗಳ,ಊರಿನ ಹಿರಿಯ ಮುಖಂಡರುಗಳು, ನಾಮನಿರ್ದೆಶನ ಸದಸ್ಯರುಗಳು, ಸುತ್ತಮುತ್ತಲಿನ ಗ್ರಾಮಗಳ ಮುಖಂಡರುಗಳು ಗ್ರಾಮಸ್ಥರು ಉಪಸ್ಥಿತರಿದ್ದರು.
ವರದಿ: ಗಾರಲದಿನ್ನಿ ವೀರನ ಗೌಡ

