Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕ್ರೀಡೆಯಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ : ಶಾಸಕ ಲಕ್ಷ್ಮಣ ಸವದಿ

Advertisement
ಅಥಣಿ: ಕ್ರೀಡಾ ಪಟುಗಳು ಸೋಲು, ಗೆಲುವನ್ನು ಸಮಾನವಾಗಿ ಸ್ವೀಕರಿಸಬೇಕು, ಕ್ರೀಡೆಯಲ್ಲಿ ಸೋಲು, ಗೆಲುವು ಒಂದೇ ನಾಣ್ಯದ ಎರಡು ಮುಖಗಳಿದ್ದಂತೆ ಎಂದು  ಶಾಸಕ ಲಕ್ಷ್ಮಣ ಸವದಿ ಹೇಳಿದರು.

ಅವರು ಕ್ಷೇತ್ರ ಶಿಕ್ಷಣಾಧಿಕಾರಿಗಳ ಅಥಣಿ ಹಾಗೂ ವರ್ಧಮಾನ ಶಿಕ್ಷಣ ಸಂಸ್ಥೆ ಸಂಕೋನಟ್ಟಿ ಸಂಯುಕ್ತ ಆಶ್ರಯದಲ್ಲಿ ಆಯೋಜಿಸಿದ್ದ ಪ್ರಾಥಮಿಕ ತಾಲೂಕಾ ಮಟ್ಟದ ಅಥ್ಲೆಟಿಕ್ಸ್ ಕ್ರೀಡಾ ಕೂಟಗಳ ಉದ್ಘಾಟಿಸಿ ಮಾತನಾಡುತ್ತಿದ್ದರು. ಕ್ರೀಡೆಯಲ್ಲಿ ಗೆದ್ದವರು ಶ್ರೇಷ್ಠರಲ್ಲ ಸೋತವರು ಕೀಳಲ್ಲ ಎನ್ನುವುದನ್ನು ಅರಿತುಕೊಳ್ಳುವುದಷ್ಟೇ ಅಲ್ಲ ಕ್ರೀಡಾ ಪಟುಗಳನ್ನು ಗುರುತಿಸಿ ಪ್ರೋತ್ಸಾಹಿಸಬೇಕು ಎಂದು ಕಿವಿ ಮಾತು ಹೇಳಿದರು . ಕ್ರೀಡಾ ಪಟುಗಳು ರಾಜ್ಯ ಮತ್ತು ದೇಶ ಹಾಗೂ ತಾಲೂಕು ಮಟ್ಟದ ಕೀರ್ತಿ ತರಲೆಂದು ಶುಭ ಹಾರೈಸಿದರು.



ಈ ಸಂದರ್ಭದಲ್ಲಿ ಶ್ರೀ ವರ್ಧಮಾನ ಶಿಕ್ಷಣ ಸಂಸ್ಥೆಯ ಅಧ್ಯಕ್ಷರಾದ ಎಸ್ ಎಂ ಅಸ್ಕಿ ಹಾಗೂ ಸಮನ್ವಯ ಅಧಿಕಾರಿಗಳಾದ ಜಿ. ಬಿ. ಖೋತ. ಗ್ರಾಮ ಪಂಚಾಯತ ಅಧ್ಯಕ್ಷರು ಶಂಕರ ರಾ ಗಡದೆ. ಹಾಗೂ ಗ್ರಾಮ ಪಂಚಾಯತ ಉಪಾಧ್ಯಕ್ಷರು ಶ್ರೀಮತಿ ರೂಪಾ ಭರಮು ಸೋನಕರ.ಗ್ರಾಮ ಪಂಚಾಯತ್ ಅಭಿವೃದ್ಧಿ ಅಧಿಕಾರಿಗಳಾದ ಬಿ.ಜಿ ಕಡಗಂಚಿ. ಶ್ರೀ ವರ್ಧಮಾನ ಸಂಸ್ಥೆಯ ಉಪಾಧ್ಯಕ್ಷರಾದ. ಆರ್ ಬಿ ಪಾಟೀಲ. ಎ.ಬಿ.ಬಸರಿಖೋಡಿ ಕಾರ್ಯದರ್ಶಿಗಳು ಶ್ರೀ ವ.ಶಿ.ಸಂ. ಸಂಕೋನಟ್ಟಿ. ವ.ಶಿ.ಸಂ. ನಿರ್ದೇಶಕರಾದ ಅರುಣ ಯಲಿಗುದ್ರಿ ಹಾಗೂ ಎಸ್ ಕೆ. ಬಸರಿಖೋಡಿ ಅನಂತ್ ಅನೇಕರು ಸೇರಿದಂತೆ ಶ್ರೀ ವರ್ಧಮಾನ ಶಿಕ್ಷಣ ಸಂಸ್ಥೆಯ ಎಲ್ಲ ಪದಾಧಿಕಾರಿಗಳು ಪ್ರಾಥಮಿಕ & ಪ್ರೌಢ ವಿಭಾಗದ ವಿವಿಧ ಸಂಘಗಳ ಅಧ್ಯಕ್ಷರು ವಿದ್ಯಾರ್ಥಿಗಳು ಅನೇಕರು ಉಪಸ್ಥಿತರಿದ್ದರು. ಪ್ರಮಾಣ ವಚನ ಎನ್.ಬಿ.ಯಲಿಗೌಡರ ಸ್ವೀಕರಿಸಿದ್ದರು.

ಈ ಕಾರ್ಯಕ್ರಮವನ್ನು ಎಸ್.ಎಂ. ಅಸ್ಕಿ ಅಧ್ಯಕ್ಷರು ಶ್ರೀ ವ.ಶಿ.ಸಂ. ಸಂಕೋನಟ್ಟಿ ಸ್ವಾಗತಿಸಿದರು. ವಿ.ಬಿ.ಮೇತ್ರಿ ಹಾಗೂ ಬಿ.ಪಿ. ಲಡಗೆ. ನಿರೂಪಿಸಿದರು. ಶ್ರೀಮತಿ ದೀಪಶ್ರೀ ಧರಿಗೌಡ ವಂದಿಸಿದರು.

ವರದಿ : ರಾಜು ವಾಘಮಾರೆ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ