LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮಾಡಿದ ಶಾಸಕ ಎನ್ ವೈ ಗೋಪಾಲ ಕೃಷ್ಣ

Advertisement
ಮೊಳಕಾಲ್ಮೂರು ತಾಲೂಕಿನಲ್ಲಿ ಸೋಮವಾರ ವಿವಿಧ ಕಾಮಗಾರಿಗಳ ಶಂಕು ಸ್ಥಾಪನೆ ಮಾಡಿದ ಶಾಸಕ ಎನ್ ವೈ ಗೋಪಾಲ ಕೃಷ್ಣ

ಅಮಕುಂದಿ ಹಾಗೂ ಚಿಕ್ಕೇರಹಳ್ಳಿ ಗ್ರಾಮಗಳಲ್ಲಿ ಒಟ್ಟು 84ಲಕ್ಷಗಳ ಕಾಮಗಾರಿಗಳನ್ನು ನೆರವೇರಿಸಿದ ಶಾಸಕ ಮೊಳಕಾಲ್ಮುರು ತಾಲ್ಲೂಕಿನ ಅಮಕುಂದಿ ಗ್ರಾಮದಿಂದ ಚಿಕ್ಕೇರಹಳ್ಳಿಗೆ ಹೋಗುವ ರಸ್ತೆಗೆ 70 ಲಕ್ಷಗಳ ಅನುದಾನದಲ್ಲಿ ಎರಡನೇ ಗುತ್ತಿಗೆಧಾರರಾದ ಎಂ ರಾಜೇಂದ್ರರವರು ಕಾಮಗಾರಿ ಗುತ್ತಿಗೆ ಪಡೆದಿರುತ್ತಾರೆ. ಚಿಕ್ಕೇರಹಳ್ಳಿಯಲ್ಲಿ ಶಾಲಾ ಆವರಣದಲ್ಲಿ ನಿರ್ಮಿತ ಕೇಂದ್ರ ರವರ ಸಹಯೋಗದಲ್ಲಿ 14ಲಕ್ಷ ಅನುದಾನದ ಶಾಲಾ ಕಟ್ಟಡವನ್ನು ಮೊಳಕಾಲ್ಮುರು ವಿಧಾನ ಸಭೆ ಕ್ಷೇತ್ರದ ಮಾನ್ಯ ಶಾಸಕ ಎನ್ ವೈ ಗೋಪಾಲ ಕೃಷ್ಣ ರವರು ಉದ್ಘಾಟನೆ ಮಾಡಿದರು.


ಕಾರ್ಯಕ್ರಮ ಉದ್ಘಾಟನೆ ಸಂದರ್ಭದಲ್ಲಿ ತಾಲ್ಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಹೆಚ್ ಹನುಮಂತಪ್ಪ,ಕ್ಷೇತ್ರ ಶಿಕ್ಷಣಾಧಿಕಾರಿ ನಿರ್ಮಲ ದೇವಿ ಪಿ ಆರ್ ಡಿ ಇಂಜಿನಿಯರ್ ಟಿ ಲಿಂಗರಾಜು, ಕಾಂಗ್ರೆಸ್ ಮುಖಂಡರು ಮತ್ತು ಪ್ರಥಮ ದರ್ಜೆ ಗುತ್ತಿಗೆದಾರರಾದ ಎಸ್ ಖಾಧರ್, ಗುತ್ತಿಗೆದಾರ ಆಶಿಫ್, ಕಾಂಗ್ರೆಸ್ ತಾಲ್ಲೂಕ ಯೂತ್ ಅಧ್ಯಕ್ಷರು ಧನಂಜಯ, ಚಿಕ್ಕೇರಹಳ್ಳಿ ಮುಖಂಡರುಗಳಾದ ಪ್ರಕಾಶ್ ನಿವೃತ್ತ ಶಿಕ್ಷಕರು ,ವೆಂಕಟೇಶ್ ಜಗದೀಶ್ ರಾಮಾಜಿನೇಯ, ಮರಿ ಸ್ವಾಮಿ, ಮಹಾಂತೇಶ್ ಇನ್ನು ಹಲವರು ಉಪಸ್ಥಿತರಿದ್ದರು.

ವರದಿ :ಪಿಎಂ ಗಂಗಾಧರ
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ