Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಕರಿಹೊಬನಹಳ್ಳಿ ಸೇರಿದಂತೆ ಹಲವಾರು ಹಳ್ಳಿಗೆ ಕಾವೇರಿ ನೀರಿಗೆ ಚಾಲನೆ - ಶಾಸಕ ಎಸ್ ಟಿ ಸೋಮಶೇಖರ್

Advertisement
ಬೆಂಗಳೂರು :- ಹಲವಾರು ದಶಕಗಳಿಂದ ಕಾವೇರಿ ನೀರನ ಬೇಡಿಕೆಯಾಗಿತ್ತು ಕಳೆದ ವಾರದಲ್ಲಿ ೧೧೦ ಹಳ್ಳಿಗಳಿಗೆ ಈ ಅತಿ ದೊಡ್ಡ ಮಹತ್ವಾಕಾಂಕ್ಷಿ ಯೋಜನೆಯಾದ ಕಾವೇರಿ ನೀರು ಸರಬರಾಜಿಗೆ ಸಿ ಎಂ ಸಿದ್ದರಾಮಯ್ಯ ಡಿಸಿಎಂ ಡಿಕೆ ಶಿವಕುಮಾರ್ ಅವರ ನೇತೃತ್ವದಲ್ಲಿ ಚಾಲನೆ ನೀಡಿದರು ಎಂದು ಮಾಜಿ ಸಚಿವ ಹಾಗೂ ಯಶವಂತಪುರ ವಿಧಾನಸಭಾ ಕ್ಷೇತ್ರದ ಶಾಸಕ ಎಸ್ ಟಿ ಸೋಮಶೇಖರ್ ಹೇಳಿದರು.



ಅವರು ಯಶವಂತಪುರ ವಿಧಾನಸಭಾ ಕ್ಷೇತ್ರದ ದೊಡ್ಡ ಬಿದರಿಕಲ್ಲು ವಾರ್ಡಿನ ವ್ಯಾಪ್ತಿಗೆ ಬರುವ ಕರಿಹೊಬನಹಳ್ಳಿ ಭಾಗದಲ್ಲಿ ವಾಸವಿರುವ ಸಾರ್ವಜನಿಕರಿಗೆ "ಕಾವೇರಿ ನೀರು ಸಂಪರ್ಕ ಅಭಿಯಾನಕ್ಕೆ ಬಿಡಬ್ಲ್ಯೂಎಸ್ ಎಸ್ಬಿ ಇಲಾಖೆಯ ಅಧಿಕಾರಿಗಳೊಂದಿಗೆ ಹಾಗೂ ಸಂಬಂಧಪಟ್ಟ ಇಲಾಖೆ ಅಧಿಕಾರಿಗಳ ಸಭೆ ನಡೆಸಿ ಕಾವೇರಿ ನೀರನ ಬಗ್ಗೆ ಮಾಹಿತಿ ನೀಡಿ ಸಾರ್ವಜನಿಕರನ್ನು ಉದ್ದೇಶಿಸಿ ಶಾಸಕ ಎಸ್ ಟಿ ಸೋಮಶೇಖರ್ ಮಾತಾಡಿದರು.



ಇದೆ ವೇಳೆ ಕರ್ನಾಟಕ ರಾಜ್ಯ ವಸತಿ ಮಹಾ ಮಂಡಳಿ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾದ ಮಾಜಿ ಸಚಿವ ಹಾಲಿ ಶಾಸಕ ಎಸ್ ಟಿ ಸೋಮಶೇಖರ್ ಅವರಿಗೆ ದೊಡ್ಡ ಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಯುವ ಪ್ರಭಾವಿ ಮುಖಂಡ ಹಾಗೂ ಬಿಬಿಎಂಪಿ ಆಕಾಂಕ್ಷಿ ಅಭ್ಯರ್ಥಿ ವಿ ನಾಗರಾಜ್ ಅವರ ಶಾಸಕರಾದ ಎಸ್ ಟಿ ಸೋಮಶೇಖರ್ ರವರಿಗೆ ಶಾಲು ಹೊದಿಸಿ ಮೈಸೂರು ಪೆಟೆ ಧರಿಸಿ ಫಲಪುಷ್ಪದೊಂದಿಗೆ ಗೌರವಿಸಿ ಅಭಿನಂದನೆ ಸಲ್ಲಿಸಿದರು.

ದೊಡ್ಡ ಬಿದರಿಕಲ್ಲು ವಾರ್ಡಿನ ಕಾಂಗ್ರೆಸ್ ಘಟಕದ ಅಧ್ಯಕ್ಷೆ ಭಾಗ್ಯಲಕ್ಷ್ಮೀ ಮಾತನಾಡಿದರು.ಎಸ್ಸಿ ಘಟಕದ ಕಾಂಗ್ರೆಸ್ ಮುಖಂಡ ಕೇಶವಮೂರ್ತಿ ಕಾರ್ಯ ಕ್ರಮ ನಿರೂಪಣೆ ಮಾಡಿದರು.ಈ ಸಂದರ್ಭದಲ್ಲಿ ಹೆರೋಹಳ್ಳಿ ಬ್ಲಾಕ್ ಕಾಂಗ್ರೆಸ್ ಮಾಜಿ ಅಧ್ಯಕ್ಷ ಹಾಗೂ ದೊಡ್ಡ ಬಿದರಿಕಲ್ಲು ವಾರ್ಡಿನ ಬಿಬಿಎಂಪಿ ಪ್ರಭಾವಿ ಮುಖಂಡ ಮತ್ತು ಆಕಾಂಕ್ಷಿ ಅಭ್ಯರ್ಥಿ ವಿ ನಾಗರಾಜ್, ವಾರ್ಡ್ ಅಧ್ಯಕ್ಷ ಲಿಖಿತ್ ಗೌಡ, ಹಿರಿಯ ಮುಖಂಡ ಟ್ರಾವೆಲ್ ಮಂಜುನಾಥ್, ಅಂದ್ರಳ್ಳಿ ನಾಗರಾಜ,ನಾಗಣ್ಣ,ಶ್ರೀನಿವಾಸ್, ಸತೀಶ್ ,ಮಂಜು , ಶ್ರೀಕಾಂತ್, ಅವಿನಾಶ್ ಭಂಟಿ, ಗಂಗರಾಜು, ಹನುಮೇಗೌಡ,
ಮಹಿಳಾ ಮುಖಂಡರಾದ ಶೀಲಾ ಮಹಾಲಕ್ಷ್ಮಿ, ಕವಿತಾ ವಿಶ್ವಕರ್ಮ,ವೇದ ಸೇರಿದಂತೆ ಕಾಂಗ್ರೆಸ್ ಮುಖಂಡರು ಮಹಿಳೆಯರು ಕಾರ್ಯಕರ್ತರು ಹಾಗೂ ಸಮಸ್ತ ನಾಗರಿಕ ಬಂಧು ಭಗನಿಯರು ಸಂಭಂದ ಪಟ್ಟ ಅಧಿಕಾರಿಗಳು ಇಂಜಿನಿಯರ್ ಸಿಬ್ಬಂದಿ ವರ್ಗದವರು ಉಪಸ್ಥಿತರಿದ್ದರು.

ವರದಿ:- ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ