Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಸ್ ಎಂ ಕೃಷ್ಣ ರಿಗೆ ಕರ್ನಾಟಕ ರತ್ನ ನೀಡಿ : ಶಾಸಕರ ಆಗ್ರಹ 

Advertisement

ಬೆಂಗಳೂರು : ರಾಜ್ಯದ ಹಿರಿಯ ರಾಜಕಾರಣಿ ಮಾಜಿ ಮುಖ್ಯಮಂತ್ರಿ ಎಸ್‌.ಎಂ. ಕೃಷ್ಣರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಬೇಕು ಎಂಬ ಆಗ್ರಹ ಕೇಳಿಬರುತ್ತಿದೆ.


ರಾಜ್ಯ ರಾಜಕಾರಣದಲ್ಲಿ ಅತಿ ಹಿರಿಯ ರಾಜಕಾರಣಿಗಳ ಪಟ್ಟಿಯಲ್ಲಿ ಎಸ್.ಎಂ.ಕೃಷ್ಣ ಕೂಡ ಒಬ್ಬರು. ರಾಜ್ಯ ರಾಜಕಾರಣ ಮಾತ್ರವಲ್ಲದೆ ರಾಷ್ಟ್ರ ರಾಜಕಾರಣದಲ್ಲೂ ಉನ್ನತ ಹುದ್ದೆಗಳನ್ನು ಎಸ್.ಎಂ.ಕೃಷ್ಣ ನಿಭಾಯಿಸಿದ್ದಾರೆ.


ಹೀಗಾಗಿ ಅವರ ಸೇವೆಯನ್ನು ಪರಿಗಣಿಸಿ ಕರ್ನಾಟಕ ರತ್ನ ಗೌರವ ನೀಡಬೇಕೆಂದು ಶಾಸಕ ದಿನೇಶ್ ಗೂಳಿಗೌಡ ಹಾಗೂ ಗ್ಯಾರಂಟಿ ಯೋಜನೆ ಪ್ರಾಧಿಕಾರದ ಉಪಾಧ್ಯಕ್ಷರಾದ ಸ್ಟಾರ್ ಚಂದ್ರು ಸಿಎಂ ಸಿದ್ದರಾಮಯ್ಯ ಹಾಗೂ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ ಅವರಿಗೆ ಮನವಿ ಸಲ್ಲಿಸಿದ್ದಾರೆ.


ಮಂಡ್ಯದಿಂದ ತಮ್ಮ ರಾಜಕೀಯ ಜೀವನ ಆರಂಭಿಸಿದ ಎಸ್.ಎಂ.ಕೃಷ್ಣ ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಮಂತ್ರಿಯಾಗಿ , ರಾಜ್ಯದ ಮುಖ್ಯಮಂತ್ರಿಯಾಗಿ, ರಾಜ್ಯಪಾಲರಾಗಿ ಹಲವು ಹುದ್ದೆಗಳನ್ನು ಅಲಂಕರಿಸಿದ ಹಿರಿಮೆ ಅವರಿಗಿದೆ.


ಕನ್ನಡ ನಾಡಿನ ಅಭಿವೃದ್ಧಿಗೆ ಭದ್ರ ಭುನಾಧಿ ಕಲ್ಪಸಿ ಬೆಂಗಳೂರನ್ನು ಐಟಿ ಬಿಟಿ ರಾಜಧಾನಿ ಯಾಗಿಸಿ ನಾಡಿನ ಆರ್ಥಿಕ ಬೆಳವಣಿಗೆಗೆ ದಾರಿ ಮಾಡಿಕೊಟ್ಟ ಅವರಿಗೆ ಈ ಗೌರವ ಸಲ್ಲಬೇಕು ಎಂದು ಆಗ್ರಹಿಸಲಾಗಿದೆ.


ಹೀಗಾಗಿ ನಿಮ್ಮ ಅವಧಿಯಲ್ಲಿ ಎಸ್.ಎಂ. ಕೃಷ್ಣ ಅವರಿಗೆ ಕರ್ನಾಟಕ ರತ್ನ ಪ್ರಶಸ್ತಿ ನೀಡಿದರೆ ಪ್ರಶಸ್ತಿಯ ಮೌಲ್ಯವೂ ಹೆಚ್ಚಾಗಲಿದೆ. ಹೀಗಾಗಿ ದಯಮಾಡಿ ನಮ್ಮ ಮನವಿಯನ್ನು ಪರಿಗಣಿಸುವಂತೆ ಕೋರುತ್ತೇವೆ ಎಂದು ಸರ್ಕಾರಕ್ಕೆ ಮನವಿ ಮಾಡಿದ್ದಾರೆ.

Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ