Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಎಂಎಲ್‌ಸಿ ಬಸನಗೌಡ ಬಾದರ್ಲಿ ಶಾಸಕರ ಮೇಲೆ ಗಂಭೀರ ಆರೋಪ!

Advertisement
ಸಿಂಧನೂರು : ಸೋಮವಾರ ಬಸನಗೌಡ ಬಾದರ್ಲಿ ಯವರು ತಮ್ಮ ಜನಸ್ಪಂದನ ಕಾರ್ಯಾಲಯದಲ್ಲಿ ಸುದ್ದಿಗೋಷ್ಟಿ ನಡೆಸಿ ಮಾತನಾಡಿದ ಅವರು, ರಾಜ್ಯ ಸರ್ಕಾರವು ಗ್ರಾಮೀಣ ಪ್ರದೇಶದ ವಿದ್ಯಾರ್ಥಿಗಳ ಶೈಕ್ಷಣಿಕ ಅನುಕೂಲಕ್ಕಾಗಿ ೧೪ ಬಸ್ ಗಳನ್ನು ಬಿಡುಗಡೆಗೊಳಿಸಿರುವುದು ಅತ್ಯಂತ ಸ್ವಾಗತಾರ್ಹ, ಆದರೆ ಶಾಸಕ ಹಂಪನಗೌಡ ಬಾದರ್ಲಿ ಕೀಳು ಮಟ್ಟದ ರಾಜಕೀಯ ಮಾಡುತ್ತಿದ್ದು, ಇದು ಅವರ ಹಿರಿತನಕ್ಕೆ ಶೋಭೆಯಲ್ಲ, ನೀವು ಯಾವ ರೀತಿ ಶಾಸಕರೋ ನಾನು ಕೂಡ ಶಾಸಕನೆ,೫ ಬಾರಿ ಶಾಸಕನಾದರೂ ಕ್ಷೇತ್ರದಲ್ಲಿ ನಿವೇನು ಅಭಿವೃದ್ಧಿ ಕೆಲಸ ಮಾಡಿದ್ದೀರಿ ? ನಾನು ವಿಧಾನ ಪರಿಷತ್ ಸದಸ್ಯನಾಗಿ ಆಯ್ಕೆಗೊಂಡ ನಂತರ ಅಧಿವೇಶನದಲ್ಲಿ ಕ್ಷೇತ್ರದ ಸಮಸ್ಯೆಗಳ ಕುರಿತು ಸಮಗ್ರವಾಗಿ ಮಾತನಾಡಿದ್ದೇನೆ ಅದು ರೈತ, ಕಾರ್ಮಿಕ, ವಿದ್ಯಾರ್ಥಿ, ಯುವ ಜನತೆ ಒಳಗೊಂಡಂತೆ ಸರ್ವರ ಅನುಕೂಲಕ್ಕಾಗಿ ಅನೇಕ ಕೆಲಸಗಳನ್ನು ಮಂಜೂರು ಮಾಡಿಸುವಲ್ಲಿ ಪ್ರಾಮಾಣಿಕ ಪ್ರಯತ್ನ ನಡೆಸಿದ್ದೇನೆ.

ಆದರೆ ಶಾಸಕ ಹಂಪನಗೌಡ ಬಾದರ್ಲಿಯವರು ಅಧಿಕಾರಿಗಳನ್ನು ಎದುರಿಸಿ, ಬೆದರಿಸಿ, ತಮ್ಮ ಹಿಡಿತದಲ್ಲಿ ಇಟ್ಟುಕೊಂಡು, ಕ್ಷೇತ್ರದಲ್ಲಿ ಇಸ್ಪೀಟು ಮಟಕಾ, ಡ್ರಗ್ಸ್, ಭ್ರಷ್ಟಾಚಾರ, ಅಕ್ರಮ ಚಟುವಟಿಕೆ, ಸೇರಿದಂತೆ ಇತರೆ ಕೃತ್ಯಗಳಿಗೆ ಪೋಷಿಸಿ ಬೆಳಸುತ್ತಿದ್ದಾರೆ
ಅಡ್ಜಸ್ಟಮೆಂಟ್ ರಾಜಕಾರಣ ಪಕ್ಷವನ್ನು ಮೂಲೆಗುಂಪು ಮಾಡುತ್ತಿರುವ ಬಗ್ಗೆ ಈಗಾಗಲೇ ನಾನು ಹೈಕಮಾಂಡ್ ಗಮನಕ್ಕೆ ತಂದಿದ್ದೇನೆ ೫ ಬಾರಿ ಗೆದ್ದ ಶಾಸಕರು ಯಾವ ಒಂದು ಸಮಾಜಕ್ಕಾದರೂ ಒಳ್ಳೇದು ಮಾಡಿದ್ದಾರಾ ?.ನಾನು ಅಧಿಕಾರವಿರಲಿ ಬಿಡಲಿ ಕ್ಷೇತ್ರದ ಜನರ ಒಳಿತಿಗಾಗಿ ಪಕ್ಷದ ಬೆಳವಣೆಗಾಗಿ ಸದಾ ಹೋರಾಡುವುದು ಖಚಿತ, ಕಾಂಗ್ರೆಸ್ ಪಕ್ಷದಲ್ಲಿ ನಿಷ್ಠಾವಂತ ಕಾರ್ಯಕರ್ತನಾಗಿ ದುಡಿದ ಪರಿಣಾಮ ಹೈಕಮಾಂಡ್ ನನ್ನನ್ನು ವಿಧಾನ ಪರಿಷತ್ ಸದಸ್ಯನನ್ನಾಗಿ ಆಯ್ಕೆ ಮಾಡಿದೆ.

ಆದರೆ ಒಬ್ಬ ರೈತನ ಮಗ ಇಷ್ಟು ಪ್ರಮಾಣದಲ್ಲಿ ಬೆಳೆಯುತ್ತಿರುವುದು ಕಂಡು ಶಾಸಕರಿಗೆ ಸಹಿಸಿಕೊಳ್ಳಲಾಗುತ್ತಿಲ್ಲ ಒಂದು ವೇಳೆ ನನ್ನ ಕಾರ್ಯಕರ್ತರ ಮೇಲೆ ಏನಾದರೂ ಆದರೆ ಅದಕ್ಕೆ ನೇರ ಶಾಸಕ ಹಂಪನಗೌಡ ಬಾದರ್ಲಿಯವರೆ ಹೊಣೆ, ಇದಕ್ಕೆ ಶಾಸಕ ಹಂಪನಗೌಡ ಬಾದರ್ಲಿಯವರೆ ನೇರವಾಗಿ ಉತ್ತರಿಸಬೇಕು ಪ್ರೋಟೋ ಕಾಲ್ ಉಲ್ಲಂಘಿಸಿದ ಅಧಿಕಾರಿಗಳ ಮೇಲೆ ಶಿಸ್ತು ಕ್ರಮಕ್ಕೆ ಮುಂದಾಗುತ್ತೇನೆ ಎಂದು ಹೇಳಿದರು.

ವರದಿ  : ಬಸವರಾಜ ಬುಕ್ಕನಹಟ್ಟಿ.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ