Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ದಲಿತ ಯುವಕನ ಮೇಲೆ ಹಲ್ಲೆ ಖಂಡಿಸಿ ಪೋಲಿಸ್ ಠಾಣೆ ಎದುರಗಡೆ ಪ್ರತಿಭಟನೆ

Advertisement
ಗೋಕಾಕ:ಚರಂಡಿ ಕಾಮಗಾರಿ ಮಾಡುತಿದ್ದ ದಲಿತ ವ್ಯಕ್ತಿಯ ಮೇಲೆ ನ್ಯಾಯವಾದಿ ಹಲ್ಲೆ ಮಾಡಿದ್ದನ್ನು ಖಂಡಿಸಿ ವಿವಿದ ದಲಿತ ಸಂಘಟನೆಯ ಮುಖಂಡರು ಗೋಕಾಕ ಡಿಎಸ್ ಪಿ ಪೋಲಿಸ್ ಠಾಣೆಯ ಆವರಣದಲ್ಲಿ ಪ್ರತಿಭಟನೆ ಮಾಡಿ ತಕ್ಷಣ ತಪ್ಪಿಸ್ತರನ್ನು ಬಂದಿಸುವಂತೆ ಒತ್ತಾಯಿಸಿದರು.

ಪ್ರತಿಭಟನೆಯಲ್ಲಿ ದಲಿತ ಮುಖಂಡ ಈಶ್ವರ ಗುಡಜ ಮಾತನಾಡಿ ಕೆಲಸ ಮಾಡಿ ಕೂಲಿ ಕೆಲಸ ಮಾಡುವ ದಲಿತ ವ್ಯಕ್ತಿ ಶೆಟ್ಟೆಪ್ಪ ಮೇಸ್ತ್ರಿ ಇತನಿಗೆ ನಮ್ಮ ಜಾಗೆಯ ವಿಷಯ ಕೆಳಲಿಕ್ಕೆ ನಿನ್ಯಾರು ಎಂದು ಮಂಜುಳಾ ಗಿಡ್ನವರ ಮತ್ತು ಚಂದನ ಗಿಡ್ನವರ ಇತ ಶೆಟ್ಟೆಪ್ಪನಿಗೆ ಸ್ಥಳದಲ್ಲಿದ್ದ ಕಬ್ಬಿನ ರಾಡದಿಂದ ಮನಸೊ ಇಚ್ಚೆ ಹಲ್ಲೆ ಮಾಡಿದ್ದ ಪರಿಣಾಮ ಗಂಭೀರ ಗಾಯಗೊಂಡ ಶೆಟ್ಟೆಪ್ಪ ಸರಕಾರಿ ಆಸ್ಪತ್ರೆಯಲ್ಲಿ ದಾಖಾಲಗಿ ಜೀವನ್ಮರಣದ ನಡುವೆ ಹೋರಾಡುತ್ತಿರುತ್ತಾನೆ. ಈ ಘಟನೆಯಾಗಿ 3 ದಿನಗಳಾದರೂ ಸಹ ಪೋಲಿಸ್ ಇಲಾಖೆಯವರು ಬಂದಿಸಿಲ್ಲ,



ತಕ್ಷಣ ಅರೋಪಿಗಳನ್ನು ಬಂದಿಸಿದ್ದರೆ ಸ್ಥಳದಲ್ಲಿಯೆ ಬಂದಿಸುವವರೆಗೆ ಪ್ರತಿಭಟನೆ ಮಾಡುವ ಎಚ್ಚರಿಕೆ ನೀಡಿದರು.

ಇನ್ನೊರ್ವ ದಲಿತ ಮುಖಂಡ ಸತೀಶ ಹರಿಜನ ಮಾತನಾಡಿ ಗೋಕಾಕ ಜಾತ್ರೆ ನಿಮಿತ್ಯ ನಗರದಲ್ಲಿ ಅಬಿವೃದ್ದಿ ಕೆಲಸವನ್ನು ಶಾಸಕ ರಮೇಶ ಜಾರಕಿಹೋಳಿಯವರು ಮಾಡಿಸುತಿದ್ದಾರೆ, ಅಬಿವೃದ್ದಿ ಕೆಲಸಕ್ಕೆ ಅಡ್ಡಿಪಡಿಸುವ ಹುನ್ನಾರದಿಂದ ದಲಿತರನ್ನು ಗುರಿಯಾಗಿ ಇಟ್ಟುಕೊಂಡು ಗೋಕಾಕದಲ್ಲಿ ಜಾತಿ ದ್ವೇಷ ಬೀಜ ಬಿತ್ತುವ ಕಾರ್ಯವನ್ನು ಮಾಡುತಿದ್ದರಿ,

ಆದರೆ ಶಾಸಕ ರಮೇಶ ಜಾರಕಿಹೋಳಿಯವರು 30 ವರ್ಷವಾದರೂ ಯಾವುದೆ ರೀತಿಯ ಜಾತಿಬೇದ ಮಾಡಿಲ್ಲ,
ನಿಮಗೇನಾದರೂ ಕೇಲಕುವ ಹಾಗಿದ್ದರೆ ಶಾಸಕರ ಕಚೇರಿಗೆ ಬಂದು ಕೇಳಿ ಅದನ್ನ ಬಿಟ್ಟು ದಲಿತರ ಮೇಲೆ ಹಲ್ಲೆ ಮಾಡೊದು ಸರಿಯಲ್ಲ ಎಂದು ಅಕ್ರೋಶ ವ್ಯಕ್ತಪಡಿಸಿದರು.



ಈಗಾಗಲೆ ಚಂದನ ಗಿಡ್ನವರ ಮೇಲೆ ಪರಿಶಿಷ್ಟ ಜಾತಿ ದೌರ್ಜನ್ಯ ಪ್ರಕರಣ ಇದ್ದರು ಕೂಡ ಮತ್ತೆ ದಲಿತನ ಮೇಲೆ ಹಲ್ಲೆ ಮಾಡಿದ್ದನ್ನು ನೋಡಿದರೆ ಇವರು ದಲಿತರನ್ನೆ ಗುರಿಮಾಡಿದ್ದಾರೆ.ಅದಕ್ಕಾಗಿ ಪೊಲಿಸ್ ಇಲಾಖೆ ತಕ್ಷಣ ಇವರನ್ನು ಬಂದಿಸಬೇಕೆಂದು ಒತ್ತಾಯಿಸಿ ಗೋಕಾಕ ಡಿಎಸ್ಪಿ , ಮತ್ತು ಸಚಿವ ಸತೀಶ ಜಾರಕಿಹೋಳಿ ಇವರ ಗೃಹ ಕಚೇರಿಯಲ್ಲಿ ಮತ್ತು ಶಾಸಕ ರಮೇಶ ಜಾರಕಿಹೋಳಿ ಅಪ್ತಸಹಾಯಕರಿಗೆ ಆರೋಪಿತರನ್ನು ಬಂದಿಸುವಂತೆ ಮನವಿ ಸಲ್ಲಿಸಿದರು.

ಈ ಸಂದರ್ಭದಲ್ಲಿ ಗೋಕಾಕ ನಗರ ಪಿಎಸ್ಐ, ಕೆ ,ಬಿ,ವಾಲಿಕಾರ ಸೇರಿದಂತೆ ಗೋಕಾಕ ಮತ್ತು ಮೂಡಲಗಿ ತಾಲೂಕಿನ ದಲಿತ ಮುಖಂಡರು ಉಪಸ್ಥಿತರಿದ್ದರು.

ವರದಿ:ಮನೋಹರ ಮೇಗೇರಿ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ