Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

 ನೂರಕ್ಕೆ ನೂರು ಈಶ್ವರಚಾರಿ, ಬಾಬು ಪತ್ತಾರ್ ಮತ್ತು ಉಮೇಶ್ ತಂಡ ಗೆಲ್ಲುತ್ತದೆ: ಭಾಸ್ಕರ್ ಆಚಾರಿ

Advertisement
ಬೆಂಗಳೂರು: ಕರ್ನಾಟಕ ರಾಜಧಾನಿ ಬೆಂಗಳೂರು ನಗರದ ಶೇಷಾದ್ರಿಪುರಂದಲ್ಲಿ ರುವ ವಿಶ್ವಕರ್ಮ ಸಮಾಜದ ಪ್ರಧಾನ ಕಚೇರಿಯಲ್ಲಿ ಇಂದು ಚುನಾವಣೆ ನಡೆಯಿತು.

ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿಶ್ವಕರ್ಮ ಸಮಾಜದ ಪ್ರಭಾವಿ ಮುಖಂಡ ಹಾಗೂ ಬೆಂಗಳೂರು ಉತ್ತರ ಜಿಲ್ಲಾ ಕಾಂಗ್ರೆಸ್ ಉಪಾಧ್ಯಕ್ಷ ಭಾಸ್ಕರ್ ಆಚಾರಿ ಅವರು ಉತ್ಸಾಹದಿಂದ ಮತಗಟ್ಟಿಗೆ ತೆರಳಿ ತಮ್ಮ ಹಕ್ಕನ್ನು ಚಲಾಯಿಸಿದರು ನಂತರ ಅವರು ಈಶ್ವರಚಾರಿ, ಬಾಬು ಪತ್ತಾರ್ ಮತ್ತು ಉಮೇಶ್ ಅವರು 12ಜನ ಸೇರಿ ತಂಡ ರಚನೆ ಮಾಡಿ ಚುನಾವಣೆ ಎದುರುಸುತ್ತಿದ್ದಾರೆ ಅದರಲ್ಲಿ ಈ ತಂಡದವರು ತುಂಬಾ ಸಮಾಜದ ಕಳಕಳಿ ಹೊಂದಿದವರು ಇವರ ತಂಡ ಭರ್ಜರಿ ಗೆಲುವು ಸಾಧಿಸಿದ್ದಾರೆ ಅದರಲ್ಲಿ ಸಂಶಯವಿಲ್ಲಾ ಎಂದು ದಾಸರಹಳ್ಳಿ ವಿಧಾನಸಭಾ ಕ್ಷೇತ್ರದ ವಿಶ್ವಕರ್ಮ ಸಮಾಜದ ಹಿರಿಯ ಮತ್ತು ಪ್ರಭಾವಿ ಮುಖಂಡ ಹೇಳಿದರು.



ಮುಂದಿನ ದಿನಗಳಲ್ಲಿ ಈ ನೂತನ ಚುನಾಯಿತ ಪ್ರತಿನಿಧಿಗಳು ಇಡಿ ರಾಜ್ಯದಡೆ ಸುತ್ತಾಡಿ ಸಮಾಜದಲ್ಲಿ ಬಡವರ ಮಕ್ಕಳ ಶಿಕ್ಷಣದಿಂದ ವಂಚಿತರಾಗದಂತೆ ಗುರುತಿಸುವ ಕೆಲಸ ಮಾಡಬೇಕಾಗಿದೆ ಎಕೆಂದರೆ ನಮ್ಮ ವಿಶ್ವಕರ್ಮ ಸಮಾಜದ ಶೈಕ್ಷಣಿಕ, ಆರ್ಥಿಕ ಮತ್ತು ರಾಜಕೀಯವಾಗಿ ಹಿಂದುಳಿದ ಸಮಾಜ ಎಂದರೆ ವಿಶ್ವಕರ್ಮ ಸಮಾಜ ರಾಜ್ಯದಲ್ಲಿ 25ಲಕ್ಷಕ್ಕೂ ಹೆಚ್ಚು ಜನರಿದ್ದಾರೆ ಪ್ರತಿಯೋಬ್ಬರನ್ನು ಸದಸ್ಯರಾಗ ಬೇಕು ಮುಂಬರುವ ಲೋಕಸಭೆ ವಿಧಾನಸಭೆ ಮತ್ತು ಸ್ಥಳಿಯ ಸಂಸ್ಥೆಗಳ ಚುನಾವಣೆಯಲ್ಲಿ ಸ್ಪರ್ಧೆ ಮಾಡಲು ಅನುಕೂಲ ಆಗುತ್ತದೆ ಎಂದು ಭಾಸ್ಕರ್ ಆಚಾರಿ ಬಿ.ವಿ ನ್ಯೂಸ್ -5 ಚಾನಲ್ ಗೆ ಮಾತನಾಡಿದರು.



ಈ ಸಂದರ್ಭದಲ್ಲಿ ರಾಮಚಂದ್ರ ವಿಶ್ವಕರ್ಮ, ದ್ಯಾಮಣ್ಣ ಬಡಿಗೇರ್, ವೀರಾ ಆಚಾರ್ಯ, ಸುರೇಶ್ , ರವಿಕುಮಾರ್ ಲಗ್ಗೆರೆ,ಕವಿತಾ ಆಚಾರ್ಯ ಶೋಭಾ, ಸತ್ಯವತಿ ಸೇರಿದಂತೆ ಸಮಾಜದ ಹಿರಿಯ ಮುಖಂಡರು ಮಹಿಳೆಯರು ಮುಂತಾದವರು ಇದ್ದರು.
ವರದಿ: ಅಯ್ಯಣ್ಣ ಮಾಸ್ಟರ್
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ