Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ನಾನು ಬದುಕಿರುವವರೆಗೂ ಸಂವಿಧಾನ ಬದಲಾವಣೆ ಅವಕಾಶ ಕೊಡುವುದಿಲ್ಲ : ಮೋದಿ 

Advertisement
ಕರಡ್ : ಮಹಾರಾಷ್ಟ್ರದ ಕರಡ್'ನಲ್ಲಿ ಸೋಮವಾರ ನಡೆದ ರ್ಯಾಲಿಯಲ್ಲಿ ಮಾತನಾಡಿದ ಪ್ರಧಾನಿ ಮೋದಿ, "ನಾನು ಬದುಕಿರುವವರೆಗೂ ಸಂವಿಧಾನವನ್ನ ತಿದ್ದುಪಡಿ ಮಾಡುವ ಅಥವಾ ಧರ್ಮದ ಆಧಾರದ ಮೇಲೆ ಮೀಸಲಾತಿಯನ್ನ ಜಾರಿಗೆ ತರುವ ಯಾವುದೇ ಪ್ರಯತ್ನಗಳನ್ನ ತೀವ್ರವಾಗಿ ವಿರೋಧಿಸುತ್ತೇನೆ" ಎಂದು ಘೋಷಿಸಿದರು.

ನಾನು ಬದುಕಿರುವವರೆಗೂ ಸಂವಿಧಾನದ ಬದಲಾವಣೆ ಮತ್ತು ಧರ್ಮ ಆಧಾರಿತ ಮೀಸಲಾತಿಗೆ ಅವಕಾಶ ನೀಡುವುದಿಲ್ಲ ಎಂದು ಪ್ರಧಾನಿ ಮೋದಿ ಹೇಳಿದರು.

ಕರ್ನಾಟಕದಲ್ಲಿ ನಾವು ಕಾಂಗ್ರೆಸ್'ನ ಉದ್ದೇಶಗಳನ್ನು ನೋಡಿದ್ದೇವೆ. ಕರ್ನಾಟಕದಲ್ಲಿ ಒಬಿಸಿ 27% ಮೀಸಲಾತಿಯನ್ನ ಹೊಂದಿದೆ ಮತ್ತು ರಾತ್ರೋರಾತ್ರಿ ಕಾಂಗ್ರೆಸ್ ಎಲ್ಲಾ ಮುಸ್ಲಿಮರನ್ನು ಒಬಿಸಿ ಎಂದು ಘೋಷಿಸಿತು. ರಾತ್ರೋರಾತ್ರಿ ಒಬಿಸಿಗಳ ಹಕ್ಕುಗಳು ಮತ್ತು ಮೀಸಲಾತಿಗಳನ್ನ ಕಸಿದುಕೊಂಡು ಅವರಿಗೆ (ಮುಸ್ಲಿಮರಿಗೆ) ನೀಡಲಾಯಿತು.

ಈಗ, ಸಂವಿಧಾನವನ್ನ ಬದಲಾಯಿಸುವ ಮೂಲಕ, ಕಾಂಗ್ರೆಸ್ ಅದೇ ಸೂತ್ರವನ್ನ ಇಡೀ ದೇಶದಲ್ಲಿ ಜಾರಿಗೆ ತರಲು ಬಯಸಿದೆ. ಮೋದಿ ಬದುಕಿರುವವರೆಗೆ ಮತ್ತು ನನ್ನೊಂದಿಗೆ ಜನರ ಆಶೀರ್ವಾದ ಇರುವವರೆಗೆ, ಧರ್ಮದ ಆಧಾರದ ಮೇಲೆ ಮೀಸಲಾತಿ ನೀಡುವ ಮತ್ತು ಸಂವಿಧಾನವನ್ನು ಬದಲಾಯಿಸುವ ನಿಮ್ಮ (ಕಾಂಗ್ರೆಸ್) ಪ್ರಯತ್ನ ಯಶಸ್ವಿಯಾಗುವುದಿಲ್ಲ" ಎಂದು ಪ್ರಧಾನಿ ಮೋದಿ ಹೇಳಿದರು.

 

 
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ