Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಹುಕ್ಕೇರಿಯಲ್ಲಿ ಸಂಭ್ರಮದ ಮೋಹರಂ ಆಚರಣೆ

Advertisement
ಹುಕ್ಕೇರಿ:  ಪಟ್ಟಣದಲ್ಲಿ ಪ್ರತಿ ವರ್ಷದಂತೆ ಈ ವರ್ಷವು ಮೊಹರಂ ಹಬ್ಬವನ್ನು ಅದ್ದೂರಿಯಾಗಿ ಆಚರಿಸಲಾಯಿತು.

ಮೊಹರಂ ಹಬ್ಬವನ್ನು ಹಿಂದು ಮುಸ್ಲಿಂ ಭಾವೈಕಹಬ್ಬವಾಗಿದ್ದು ಯಾವುದು ಜಾತಿ ಮತ ಭೇದ ಭಾವವಿಲ್ಲದೆ ಏಕೈಕ ಹಬ್ಬವೆಂದರೆ ಅದು ಮೊಹರಂ ಹಬ್ಬವೆಂದು ಹೇಳಬಹುದು.



 

ರಂಜಾನ್ ನಂ ತರ ಮೊಹರಂಯನ್ನು ಇಸ್ಲಾಮಿಕ್ ಕ್ಯಾಲೆಂಡರನ್ ಪ್ರತಿ ತಿಂಗಳು ಎಂದು ಪರಿಗಣಿಸಲಾಗಿದೆ ಮೊಹರಂ ಇಸ್ಲಾಮಿನಲ್ಲಿ ಅಪಾರ ಪ್ರಾಮುಖ್ಯತೆ ಹೊಂದಿರುವ ತಿಂಗಳು ಮತ್ತು ಮುಸ್ಲಿಂ ಸಮುದಾಯದವರು ಆಚರಿಸುವ ಪವಿತ್ರ ತಿಂಗಳುಗಳಲ್ಲಿ ಇದು ಸಹ ಒಂದು.

ಮುಸ್ಲಿಂ ಸಮುದಾಯದ ಹಬ್ಬ ಪವಿತ್ರ ಹಬ್ಬವೆಂದು ಆಚರಿಸಲಾಗುವುದು ಹಿಂದೂ ಮುಸ್ಲಿಂ ಅವರ ಭಾವೈಕ್ಯತೆ ಸೇರುವ ಹಬ್ಬ ಮೊಹರಂ ಯಾವುದೇ ಭಾವ ಭೇದವಿಲ್ಲದೆ ಸರ್ವಧರ್ಮದವರು ಎಲ್ಲರೂ ಒಟ್ಟಾಗಿ ಹಬ್ಬವನ್ನು ಆಚರಿಸಲು ಪಡುವರೆಂದರೆ ಮೊಹರಂ ಹಬ್ಬವೆಂದು ಹುಕ್ಕೇರಿ ಪಟ್ಟಣ ಹಿಂದೂ ಮುಸ್ಲಿಂ ಬಾಂಧವರು ಮೊಹರಂ ಹಬ್ಬವನ್ನು ಪ್ರತಿ ವರ್ಷದಂತೆ ಈ ವರ್ಷವೂ ಅದ್ದೂರಿಯಾಗಿ ಹಬ್ಬ ಆಚರಿಸಲಾಗುತ್ತದೆ ಎಂದು ಹನ್ನೊಂದು ಜಮಾತ ಮುಖಂಡರು ಹಿಂದೂ ಬಾಂಧವರು ಹೇಳಿದರು.

ವರದಿ: ಶಿವಾಜಿ ಎನ್ ಬಾಲೆಶಗೋಳ
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ