Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಸತ್ಯಾಗ್ರಹ ಸ್ಥಳಕ್ಕೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಭೇಟಿ

Advertisement
ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ಕುಡಚಿಯಿಂದ ಪ್ರಾರಂಭಿಸುವಂತೆ ಆಗ್ರಹಿಸಿ ಧರಣಿ

ಬೆಳಗಾವಿ: ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ಕುಡಚಿಯಿಂದ ಪ್ರಾರಂಭಿಸುವಂತೆ ಆಗ್ರಹಿಸಿ ಕರ್ನಾಟಕ ರಾಜ್ಯ ರೇಲ್ವೆ ಅಭಿವೃದ್ಧಿ ಹೋರಾಟ ಸಮತಿ ನಡೆಸುತ್ತಿರುವ ಅನಿರ್ಧಿಷ್ಟ ಧರಣಿ 10ನೇ ದಿನಕ್ಕೆ ಕಾಲಿಟ್ಟಿದ್ದು, ಈ ಧರಣಿ ಸ್ಥಳಕ್ಕೆ ಚಿಕ್ಕೋಡಿ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರು ಶುಕ್ರವಾರ ರಾತ್ರಿ ಭೇಟಿ ನೀಡಿದರು.

ಈ ವೇಳೆ  ಕರ್ನಾಟಕ ರಾಜ್ಯ ರೇಲ್ವೆ ಅಭಿವೃದ್ಧಿ ಹೋರಾಟ ಸಮತಿ ಸದಸ್ಯರು ಕುಡಚಿ-ಬಾಗಲಕೋಟೆ ರೈಲು ಮಾರ್ಗದ ಕಾಮಗಾರಿ ಕುಡಚಿಯಿಂದ ಪ್ರಾರಂಭಿಸುವಂತೆ, ಕುಡಚಿ ರೈಲು ನಿಲ್ದಾಣಕ್ಕೆ ಹಜರತ ಮಾಸಾಹೇಬಾ ಕುಡಚಿ ಜಂಕ್ಷನ ಎಂದು ನಾಮಕರಣ ಮಾಡುವುದು ಹಾಗೂ ವಿವಿಧ ಮೂಲಭೂತ ಸೌಲಭ್ಯಗಳ ಬೇಡಿಕೆಗಳನ್ನು ಈಡೇರಿಸುವಂತೆ ಸಂಸದೆ ಪ್ರಿಯಂಕಾ ಜಾರಕಿಹೊಳಿ ಅವರಿಗೂ ಮನವಿ ಸಲ್ಲಿಸಿದರು.

ಈ ವೇಳೆ ಹೋರಾಟ ಸಮಿತಿ ಅಧ್ಯಕ್ಷ ಕುತ್ಬುದ್ದೀನ್ ಖಾಜಿ ಮಾತನಾಡಿ, ಹೋರಾಟಕ್ಕೆ  ಸಂಪೂರ್ಣ ಬೆಂಬಲ ವ್ಯಕ್ತಪಡಿಸಿದರು.
ಸಂಸದೆ ಪ್ರಿಯಂಕಾ ಜಾರಕಿಹೊಳಿ ಮಾತನಾಡಿ, 2010-11ರಲ್ಲಿ ಯುಪಿ ಸರ್ಕಾರವಿದ್ದಾಗ  ಕುಡಚಿಗೆ  ರೇಲ್ವೆ ಮಂಜೂರಾಗಿದೆ. ಇಲ್ಲಿ ನಿತ್ಯ ಕಾಲೇಜಿನ ವಿದ್ಯಾರ್ಥಿಗಳಿಗೆ ಹಾಗೂ ಇತರ ಸಾರ್ವಜನಿಕರಿಗೆ ರೇಲ್ವೆ ಸೇವೆ ಸಮಪರ್ಕವಾಗಿ ಇಲ್ಲದರಿಂದ ಸಮಸ್ಯೆಯಾಗುತ್ತಿದೆ. ಶೀಘ್ರವೇ ಇಲ್ಲಿರುವ ಸಮಸ್ಯೆಯನ್ನು ಕೇಂದ್ರದ ರೇಲ್ವೆ ಸಚಿವರ ಜೊತೆ ಮಾತನಾಡಿ ಸಮಸ್ಯೆ ಇತ್ಯರ್ಥವಾಗುವಂತೆ ಮಾಡಲಾಗುವುದು. ಅಲ್ಲದೇ  ಜನೇವರಿ ಮೊದಲ ವಾರಲ್ಲಿ ರೇಲ್ವೆ ಇಲಾಖೆಯ ಸಭೆ ನಡೆಯಲಿದ್ದು,   ಕುಡಚಿಯಲ್ಲಿ ನಡೆಯುತ್ತಿರುವ ಧರಣಿ ಸತ್ಯಾಗ್ರಹದ ಹೋರಾಟದ ಕುರಿತು ರೇಲ್ವೆ ಸಭೆಯಲ್ಲಿ ಪ್ರಸ್ತಾಪಿಸಿ ಎಲ್ಲರ ಗಮನಕ್ಕೆ ತಂದು ಸಮಸ್ಯೆ ಬಗೆಹರಿಸಲು ಶ್ರಮಿಸಲಾಗುವುದು ಎಂದರು.

ನಿಡಸೋಸಿ  ಮಠದ ಪಂಚಮ ಶಿವಲಿಂಗೇಶ್ವರ ಸ್ವಾಮೀಜಿ, ಬುಢಾ ಮಾಜಿ ಅಧ್ಯಕ್ಷ ಲಕ್ಷಣರಾವ್‌ ಚಿಂಗಳೆ ಸೇರಿದಂತೆ   ಕರ್ನಾಟಕ ರಾಜ್ಯ ರೇಲ್ವೆ ಅಭಿವೃದ್ಧಿ ಹೋರಾಟ ಸಮತಿ ಸದಸ್ಯರು ಇದ್ದರು.
Advertisement
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಜಿಂಬಾಬ್ವೆ ವಿರುದ್ಧ ಸುಲಭವಾಗಿ ಗೆದ್ದ ಭಾರತ ಕಾಂಗ್ರೆಸ್ ತಿಗಣೆಗಳು ಹೋಗಿ ಜಿರಳೆಗಳ ಜೊತೆ ಸೇರಿಕೊಂಡಿದ್ದಾರೆ : ಪ್ರತಾಪ್ ಸಿಂಹ ನಂದಿನಿ ತುಪ್ಪದ ಬೆಲೆ ಪ್ರತಿ ಕೆಜಿಗೆ 15 ರೂ. ಹಾಗೂ ಬೆಣ್ಣೆಯ ದರ ಪ್ರತಿ ಕೆಜಿಗೆ 22 ರೂ. ಹೆಚ್ಚಳ ಚೊಚ್ಚಲ ಪಂದ್ಯದ ಮೊದಲ ಎಸೆತದಲ್ಲಿಯೇ ಮಯಾಂಕ ಯಾದವ್‌ಗೆ ವಿಕೆಟ್  ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯಿಂದ ಕೆರೆ ಅಂಗಳದಲ್ಲಿ ಗಿಡ ನಾಟಿ ಕಾರ್ಯಕ್ರಮ ಜಾತ್ರೆಗೆ ಹೋಗುವ ವಿಚಾರಕ್ಕೆ ದಂಪತಿ ನಡುವೆ ಜಗಳ : ದೂದಗಂಗಾ ನದಿಗೆ ಹಾರಿದ ಪತ್ನಿ ಸಾರ್ವಜನಿಕ ಸ್ಥಳಗಳಲ್ಲಿ ಪಾರಿವಾಳಗಳಿಗೆ ಆಹಾರ ಹಾಕುವಂತಿಲ್ಲ : ರಾಜ್ಯ ಸರ್ಕಾರ ಆದೇಶ ಹೆಣ್ಣು ಮಗು ಎಂಬ ಕಾರಣಕ್ಕೆ ನೀರಿನ ಸಂಪ್ ಗೆ ಎಸೆದು ಕೊಂದು ಪಾಪಿ ತಂದೆಸುಳ್ಳು ಸುದ್ದಿ ಪ್ರಕಟ : ಸಂಪಾದಕ ಆನಂದ್ ಕೌಶಿಕ್ 6 ತಿಂಗಳು ಸಜೆ ಮತ್ತು 1 ಲಕ್ಷ ರೂ. ದಂಡ ವಿಧಿಸಿದ ನ್ಯಾಯಾಲಯಬಾಗಲಕೋಟೆ ಬೇಕರಿ ತಪಾಸಣೆ ತಾಜಾ ಎಣ್ಣೆ ಬಳಸಿ : ಸಿಲಿಂಡರ್ ಹೊರಗಿಡಿ ಉಪಲೋಕಾಯುಕ್ತರ ಎಚ್ಚರಿಕೆ