LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಸರಕಾರಿ ಹೊರಗುತ್ತಿಗೆ ನೌ.ಸಂ. ಯಾದಗಿರ ಜಿಲ್ಲೆಯ ನೂತನವಾಗಿ ಜಿಲ್ಲಾ ಅಧ್ಯಕ್ಷರಾಗಿ ಶ್ರೀಮತಿ ರೇಖಾ ಮುತ್ತಗಿ (ಎಸ್) ಆಯ್ಕೆ

Advertisement
ಗುರುಮಾಠಕಲ್ : ಯಾದಗಿರಿ ಜಿಲ್ಲೆಯ ನೂತನವಾಗಿ ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾ ಅಧ್ಯಕ್ಷರನ್ನಾಗಿ ಶ್ರೀ ಮತಿ ರೇಖಾ ಮುತ್ತಿಗಿ ಅವರನ್ನು ಹೊರಗುತ್ತಿಗೆ ರಾಜ್ಯ ಅಧ್ಯಕ್ಷರಾದ ಸುಧಾಕರ ಯಾದವ ಅವರು ನೇಮಕ ಮಾಡಿ ಆದೇಶ ಹೊರಡಿಸಿದ್ದಾರೆ.

ಯಾದಗಿರಿ ಜಿಲ್ಲೆಯ ಗುರುಮಠಕಲ್ ತಾಲ್ಲೂಕಿನ ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಗುರುಮಠಕಲ್ ಶಿಶು ಅಭಿವೃದ್ಧಿ ಯೋಜನೆಯಡಿ ಗಣಕಯಂತ್ರ ನಿರ್ವಾಹಕರಾದ ರೇಖಾ ಮುತ್ತಗಿ(ಸುಲೇಗಂ) ರವರನ್ನು ಯಾದಗಿರ ಜಿಲ್ಲೆಯ ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಜಿಲ್ಲಾಧ್ಯಕ್ಷರನ್ನಾಗಿ ರಾಜ್ಯಾಧ್ಯಕ್ಷರಾದ ಶ್ರೀ.ಸುಧಾಕರ ಯಾದವ ನೇಮಕ ಆದೇಶ ಹೊರಡಿಸಿದ್ದಾರೆ.

ಬೆಂಗಳೂರು ಪಲ್ಲಾಡಿಯಮ್ ಹೋಟೆಲ್ ನಲ್ಲಿ ನಡೆದ ಕರ್ನಾಟಕದ ಎಲ್ಲಾ ಜಿಲ್ಲೆಗಳ ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಎಲ್ಲಾ ಜಿಲ್ಲೆಯ ಹೊರಗುತ್ತಿಗೆ ನೌಕರರ ಒಂದು ದಿನದ ಜಿಲ್ಲಾಧ್ಯಕ್ಷರ ಜಾಗೃತಿ ಸಭೆಯನ್ನು ಶನಿವಾರ ರಂದು ನಡೆಸಿ ಎಲ್ಲಾ ಹೊರಗುತ್ತಿಗೆ ನೌಕರರ ವಿವಿಧ ಬೇಡಿಕೆಗಳನ್ನು ಈಡೇರಿಸಿಕೊಳ್ಳಲು ಸಂಘವನ್ನು ಉದ್ದೇಶದಿಂದ ಸಂಘವನ್ನು ಆಸ್ಥಿತ್ವಕ್ಕೆ ತರಬೇಕೆಂದು ಎಲ್ಲಾ ಜಿಲ್ಲಾಧ್ಯಕ್ಷರನ್ನಾಗಿ ಆದೇಶ ಹೊರಡಿಸಿ ನೂತನವಾಗಿ ಆಯ್ಕೆಯಾದ ಜಿಲ್ಲಾಧ್ಯಕ್ಷರುಗಳಿಗೆ ಸನ್ಮಾನಿಸಿ ನೆನಪಿನ ನೀಡಿ ಯಾದಗಿರ ಜಿಲ್ಲೆಯ ಯಾದಗಿರ, ಶಹಾಪೂರ, ಸುರಪೂರ & ಗುರುಮಠಕಲ್ ತಾಲ್ಲೂಕಿನ ಎಲ್ಲಾ ಸರಕಾರಿ ಕಛೇರಿಯಲ್ಲಿ ಕಾರ್ಯನಿರ್ವಹಿಸುತ್ತಿರುವ ಸರಕಾರಿ ಹೊರಗುತ್ತಿಗೆ ನೌಕರರಿಗೆ ಸಹಾಕರಿಸುವಂತೆ ಸೂಚಿಸಿದರು.

ಈ ಸಂದರ್ಭದಲ್ಲಿ ಮಾನವ ಸಂಪನ್ಮೂಲ ಸಂಘದ ರಾಜ್ಯಾಧ್ಯಕ್ಷರು ಶ್ರೀ.ಮಹಾಲಿಂಗೇಗೌಡ್ರು,ಮುದ್ದನಘಟ್ಟ ಮಾಜಿ ಶಾಸಕರು ಶ್ರೀ.ರಾಘವೇಂದ್ರರೆಡ್ಡಿ ಮಾನವ ಸಂಪನ್ಮೂಲ ಸಂಘದ ಪ್ರಧಾನ ಕಾರ್ಯದರ್ಶಿ,ಶ್ರೀ.ನಾಗಪ್ಪ ಕವಲೂರ ಮಾನವ ಸಂಪನ್ಮೂಲ ಸಂಘದ ಕಾರ್ಯದರ್ಶಿಗಳು,ಡಿ.ಪರಮೇಶ್ವರ, ಹೈಕೋರ್ಟ ವಕೀಲರಾದ ಶ್ರೀ.ಮುನಿರಾಜ್, ಹಾಗೂ ಸರಕಾರಿ ಹೊರಗುತ್ತಿಗೆ ನೌಕರರ ಸಂಘದ ಉಪಾಧ್ಯಕ್ಷರು ಶ್ರೀ.ಗಂಗಾಧರ್ ರವರು . ಮಹಿಳಾ ಘಟಕ ಅಧ್ಯಕ್ಷರು, ಕಾರ್ಯದರ್ಶಿಗಳು ಉಪಸ್ಥಿತರಿದ್ದರು.

ವರದಿ : ರವಿ ಬುರನೋಳ್
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಶಿಸ್ತು ನಿಷ್ಠೆಯಿಂದ ವಿದ್ಯಾರ್ಥಿಗಳು ಆದರ್ಶ ನಾಯಕರಾಗಿ : ಮಹಾಂತೇಶ್ ಓಲೇಕಾರ  ಮುಂದಿನ 6 ತಿಂಗಳಲ್ಲಿ ಖಾಲಿರುವ ಎಲ್ಲಾ ಹುದ್ದೆಗಳ ಭರ್ತಿ : ಡಿ. ಕೆ ಶಿವಕುಮಾರ್ ಘೋಷಣೆ ಅರಣ್ಯ ಇಲಾಖೆ ಗುಂಡೇಟಿಗೆ ಮೂವರು ಕಾಡಿಗಳ್ಳರು ಬಲಿRSS ನೋಂದಣಿ ಆಗಿಲ್ಲ, ಮುಂದೆಯೂ ಆಗಲ್ಲ : ಪ್ರಿಯಾಂಕ್ ಖರ್ಗೆಗೆ ಬಿ. ಎಲ್ ಸಂತೋಷ್ ತಿರುಗೇಟು ಗುಟ್ಕಾ ಹಾಗೂ ಪಾನ್ ಮಸಾಲ ನಿಷೇಧ ವಾಪಸ್ ಪಡೆಯುವುದಿಲ್ಲ : ಯು.ಟಿ. ಖಾದರ್ ಸ್ಪಷ್ಟನೆಬೆಂಗಳೂರಿನಲ್ಲಿ ಶಂಕಿತ ಉಗ್ರ ಅರೆಸ್ಟ್ ಬೂಮ್ರಾ- ಸಾಯಿ ಸುದರ್ಶನ ಸಂಪರ್ಕದಲ್ಲಿದ್ದೇವೆ: ಶುಭಮಾನ್ ಗಿಲ್ಯುವ ಸಮುದಾಯದ ದಾರಿ ತಪ್ಪಿಸಲು ನನ್ನ ಪದ ದುರ್ಬಳಕೆ : ಸಿಜೆಐ ಸೂರ್ಯಕಾಂತ್‌ ಕಳವಳ ಸಾರ್ವಜನಿಕ ಸ್ಥಳಗಳ ಬಳಕೆ ನಿಯಮ RSS ವಿರುದ್ಧವಲ್ಲ : ಪ್ರಿಯಾಂಕ್ ಖರ್ಗೆ ತಿರುಗೇಟು ನಿನ್ನ ಏಳ್ಗೆಗೆ ನೀನೆ ಶಿಲ್ಪಿ : ಜಗನ್ನಾಥ