Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಮುಡಾ ಹಗರಣದ ಲೂಟ್ಯಾಧಿಪತಿ : ಟ್ವೀಟ್ ಮೂಲಕ ಬಿಜೆಪಿ ವ್ಯಂಗ್ಯ

Advertisement
ಬೆಂಗಳೂರು : ಸಿಎಂ ಸಿದ್ದರಾಮಯ್ಯ ವಿರುದ್ಧದ ಮುಡಾ ಪ್ರಕರಣ ಆರೋಪದ ಬಗ್ಗೆ ರಾಜ್ಯ ಬಿಜೆಪಿಯು ಕನ್ನಡದ ಕೋಟ್ಯಾಧಿಪತಿ ಯಾರು ಎಂಬ ಮಾದರಿಯಲ್ಲೇ ಮುಡಾ ಹಗರಣದ ಲೂಟ್ಯಾಧಿಪತಿ ಯಾರು ಎಂದು ಟೀಕಿಸುವ ಮೂಲಕ ಪ್ರಶ್ನೆ ಎತ್ತಿದೆ.

ಈ ಬಗ್ಗೆ ಟ್ವೀಟ್ ಮಾಡಿ, ಸಮಾಜವಾದಿ ಮುಖವಾಡ ಧರಿಸಿಕೊಂಡೇ, ನಿವೇಶನ ರಹಿತ ಬಡವರಿಗೆ ಹಂಚಬೇಕಿದ್ದ ಕೋಟ್ಯಾಂತರ ರೂಪಾಯಿ ಬೆಲೆಬಾಳುವ ನಿವೇಶನಗಳನ್ನು ಅಕ್ರಮವಾಗಿ ಕಬಳಿಸಿರುವ ಮಜವಾದಿ ಯಾರು? ಉತ್ತರವನ್ನು ಕಮೆಂಟ್ ಮೂಲಕ ತಿಳಿಸಿ ಎಂದಿರುವ ಬಿಜೆಪಿಯು, 4 ಆಯ್ಕೆಗಳನ್ನು ವ್ಯಂಗ್ಯವಾಗಿ ನೀಡಿದೆ.

ಮುಡಾ ಭ್ರಷ್ಟಾಚಾರ ಪ್ರಕರಣದಲ್ಲಿ ಬಡವರ ನಿವೇಶನಗಳನ್ನು ಅಕ್ರಮವಾಗಿ ಬಳಿಸಿದ ಸಾವಿರಾರು ಕೋಟಿ ರೂಪಾಯಿ ಹಗರಣದ ರೂವಾರಿ ಸಿಎಂ ಸಿದ್ದರಾಮಯ್ಯ ಅಥವಾ ಡಿಸಿಎಂ ಡಿ.ಕೆ.ಶಿವಕುಮಾರ್ ಅಥವಾ ಸಚಿವ ಬೈರತಿ ಸುರೇಶ್ ಇಲ್ಲವೇ ಸಚಿವ ಜಿ.ಪರಮೇಶ್ವರ್​ ಎಂದು ಕೇಳಿದೆ. ಇದಕ್ಕೆ ಸರಿಯಾದ ಉತ್ತರ ಸಿದ್ದರಾಮಯ್ಯ ಎಂದು ಬಿಜೆಪಿಯೇ ಆರೋಪಿಸಿದೆ.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ರಾಜ್ಯಸಭೆ - ವಿಧಾನಪರಿಷತ್‌ನ ಚುನಾವಣೆಗೆ ಅಭ್ಯರ್ಥಿಗಳ ನಾಮಪತ್ರ ಸಲ್ಲಿಕೆ : ಕಣದಲ್ಲಿ 8 ಜನನೀರಿನ ಟ್ಯಾಂಕ್‌ಗೆ ಬಿದ್ದು 18 ತಿಂಗಳ ಹೆಣ್ಣು ಮಗು : ಉಪ್ಪಿನಲ್ಲಿ ಮಲಗಿಸಿ ಖುರಾನ್ ಪಠಿಸಿದ ಪೋಷಕರು ಚೇಳೂರಿನಲ್ಲಿ ವಿಶೇಷ ಸ್ವಚ್ಛತಾ ಕಾರ್ಯ : ಪಿಡಿಒ ಕೆ. ವೆಂಕಟಾಚಲಪತಿ ನೇತೃತ್ವದಲ್ಲಿ ಕಸ ತೆರವುಶಿಕ್ಷಕರು ನಿಸ್ವಾರ್ಥದಿಂದ ಸೇವೆ ಮಾಡಿದರೆ ಸಮಾಜ ಅಂತವರನ್ನು ಎಂದಿಗೂ ಮರೆಯದು: ಮಿರ್ಜಿಮದುವೆಗೂ ಮುನ್ನ ದೈಹಿಕ ಸಂಬಂಧ ಹೊಂದುವುದು ಅಪರಾಧವಲ್ಲ : ಸುಪ್ರೀಂ ಕೋರ್ಟ್ ಅಗ್ನಿವೀರರಾಗಿ ಆಯ್ಕೆಯಾದ ಒಂದೇ ಶಾಲೆಯ ಕಲಿತ 17 ವಿದ್ಯಾರ್ಥಿಗಳು ವಿಜಯಪುರ ಪಾನ್ ಶಾಪ್ ನಲ್ಲಿ ನಿಗೂಢ ಸ್ಫೋಟ : ಜನರಲ್ಲಿ ಆತಂಕ ಸಂಚರಿಸುತ್ತಿದ್ದ ಬಸ್‌ನಲ್ಲೇ ಹೃದಯಾಘಾತದಿಂದ ಕಂಡಕ್ಟರ್ ದುರ್ಮರಣ 2013ರಲ್ಲಿ ನಾನು ಗೆದ್ದಿದ್ದರೆ ಸಿದ್ದರಾಮಯ್ಯ ಸಿಎಂ ಆಗುತ್ತಿರಲಿಲ್ಲ : ಜಿ. ಪರಮೇಶ್ವರ್ಸರ್ಕಾರಿ ಕೆಲಸ ಕೊಡಿಸುವುದಾಗಿ ಉತ್ತರ ಕರ್ನಾಟಕದ 45 ಜನರಿಗೆ 5.35 ಕೋಟಿ ವಂಚನೆ : ಅಪ್ಪ ಮಗಳು ಅರೆಸ್ಟ್