LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
Entertainment News

ಬಹುಭಾಷಾ ನಟಿ ರಾಧಿಕಾ ಶರತ್‌ ಕುಮಾರ್ ಆರೋಗ್ಯದಲ್ಲಿ ಏರುಪೇರು

Advertisement
ಚೆನ್ನೈ: ಬಹುಭಾಷಾ ನಟಿ ರಾಧಿಕಾ ಶರತ್‌ ಕುಮಾರ್  ಆರೋಗ್ಯದಲ್ಲಿ ಏರುಪೇರಾಗಿದ್ದು, ಜುಲೈ 28 ರಂದೇ ಚೆನ್ನೈನ ಖಾಸಗಿ ಆಸ್ಪತ್ರೆಗೆ ಸೇರಿಸಲಾಗಿದೆ ಎನ್ನಲಾಗುತ್ತಿದೆ.

ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ. ಅಲ್ಲದೇ, ವೈದ್ಯರು ಆಗಸ್ಟ್‌ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.

ಸದ್ಯದ ಮಾಹಿತಿ ಪ್ರಕಾರ, ಆರಂಭದಲ್ಲಿ ಸಾಮಾನ್ಯ ಜ್ವರದಿಂದ ಬಳಲುತ್ತಿದ್ದ ನಟಿಯ ಆರೋಗ್ಯದಲ್ಲಿ ಜಾಸ್ತಿ ತೊಂದರೆ ಕಾಣಿಸಿಕೊಂಡ ಕಾರಣದಿಂದ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ವೈದ್ಯಕೀಯ ಪರೀಕ್ಷೆಗಳನ್ನ ವೈದ್ಯರು ಮಾಡಿದ ನಂತರ, ಅವರಿಗೆ ಡೆಂಗ್ಯೂ ಸೋಂಕು ತಗುಲಿರುವುದು ಪತ್ತೆಯಾಗಿದೆ.

ಇನ್ನು ತಮಿಳು ಮಾಧ್ಯಮಗಳ ವರದಿಯ ಪ್ರಕಾರ, ರಾಧಿಕಾ ಅವರ ಆರೋಗ್ಯ ಪರಿಸ್ಥಿತಿಯನ್ನ ವೈದ್ಯರು ಗಂಭೀರವಾಗಿ ಪರಿಗಣಿಸಿದ್ದು, ತೀವ್ರ ನಿಗಾ ಘಟಕದಲ್ಲಿ ಇಟ್ಟು ಚಿಕಿತ್ಸೆ ನೀಡಲಾಗುತ್ತಿದೆ.

ಅಲ್ಲದೇ, ವೈದ್ಯರು ಆಗಸ್ಟ್‌ 5ರ ತನಕ ಆಸ್ಪತ್ರೆಯಲ್ಲಿಯೇ ಚಿಕಿತ್ಸೆ ಪಡೆಯಬೇಕಾಗಿ ಸೂಚಿಸಿದ್ದಾರೆ ಎನ್ನಲಾಗಿದೆ.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಶಿಯನ್ ಗೇಮ್ಸ್ ನಲ್ಲಿ ಮಹಿಳಾ ಕ್ರಿಕೆಟ್: ಪೈನಲ್ ಗೆ ಜಿಗಿದ ಭಾರತ ವನಿತೆಯರು ವಾಷಿಂಗ್ ಮಷಿನ್, ಫ್ರಿಡ್ಜ್‌ಗೆ ಬೆಂಕಿ : ಇಡೀ ಮನೆ ಆವರಿಸಿದ ಬೆಂಕಿ, ಓರ್ವ ಸಜೀವ ದಹನಬೆಳಗಾವಿ ಭೀಕರ ಅಗ್ನಿ ಅವಘಡ ಪ್ರಕರಣಕ್ಕೆ ಸ್ಪೋಟಕ ತಿರುವು: ಸಿಸಿಟಿವಿಯಲ್ಲಿ ಅಪರಿಚಿತ ಓಡಾಟ ಸೆರೆಕ್ರೇನ್ ಗೆ ನೇಣು ಬಿಗಿದ ಸ್ಥಿತಿಯಲ್ಲಿ ಯುವಕನ ಶವ ಪತ್ತೆಎಶಿಯನ್ ಗೇಮ್ಸ್ ನಲ್ಲಿ ಕ್ರಿಕೆಟ್: ಬಾಂಗ್ಲಾದೇಶ ತಂಡಕ್ಕೆ 196 ರನ್ ಗೆಲುವಿನ ಗುರಿ ನೀಡಿದ ಭಾರತ ಬಾಗಲಕೋಟೆ ನಡುರಸ್ತೆಯಲ್ಲೇ ಯುವಕನಿಂದ ಅಸಭ್ಯ ವರ್ತನೆ: ಯುವತಿ ರಕ್ಷಣೆಗೆ ಬಂದವರನ್ನೇ ಜೈಲಿಗಟ್ಟಿದ ಪೊಲೀಸ್ರುಸಂಪೂರ್ಣ ಸರಣಿ ಜಯಕ್ಕೆ ಆಸ್ಟ್ರೇಲಿಯಾ ಯತ್ನಗಳತಗಾ ಗ್ರಾಮದಲ್ಲಿ ಪ್ರಜಾಸೇವೆ ಕಾರ್ಯಕ್ರಮಪ್ರಶಿಕ್ಷಣಾರ್ಥಿಗಳು ಉತ್ತಮ ಶಿಕ್ಷಕರಾಗಲು ರೂಢಿ ಪಾಠಗಳು ಸಹಕಾರಿ : ಮಹಾಂತೇಶ ಓಲೇಕಾರ ಯರಗಟ್ಟಿಯಲ್ಲಿ ಪ್ರಜಾ ಸೇವೆ ಆಂದೋಲನ ಸಭೆ