ಮುಖ್ಯಅತಿಥಿಯಾಗಿ ಆಗಮಿಸಿದ್ದ ಉದ್ಯಮಿ ಹಿಮಾಂಶು ಕೊಠಾರಿ ಮಾತನಾಡಿ, ಇಂದಿನ ಸ್ಪರ್ಧಾತ್ಮಕ ಯುಗದಲ್ಲಿ ಮಕ್ಕಳಲ್ಲಿ ನಾಐಕತ್ವ ಗುಣಗಳನ್ನು ಬೆಳೆಸಿಕೊಳ್ಳುವುದು ಅತ್ಯವಶ್ಯಕವಾಗಿದೆ ಎಂದರು.
ಪ್ರಾಚಾರ್ಯರಾದ ಡಾ.ಶುಭಾಂಗಿ ಮೋರೆ ಮಾತನಾಡಿ, ವಿದ್ಯಾರ್ಥಿಗಳಿಗೆ ಇಂತಹ ಸದಾವಕಾಶವನ್ನು ಒದಗಿಸಿಕೊಟ್ಟಿದ್ದಾರೆ. ಈ ಅವಕಾಶ ಬಳಸಿಕೊಂಡು ಎಲ್ಲ ಮಕ್ಕಳು ನಿಮ್ಮ ಕ್ರಿಯಾತ್ಮಕ ಚಟುವಟಿಕೆಗಳನ್ನು ಮತ್ತಷ್ಟು ಸದೃಢಗೊಳಿಸಬೇಕೆಂದು ಕಿವಿಮಾತು ಹೇಳಿದರು.

ಬಾನುಲಿ ಕಾರ್ಯಕ್ರಮಗಳ ನಿರೂಪಕಿ ಆರ್ಜೆ ಮೇಘ ಬರೋಟ್ ಮಾತನಾಡಿದರು. ಕೆಎಲ್ಇ ಸಂಸ್ಥೆಗಳಾದ ಹುಬ್ಬಳ್ಳಿ-ಧಾರವಾಡ, ಗದಗ, ಹಾವೇರಿ, ಸೌದತ್ತಿ ಹಾಘೂ ಕೆ.ಇ. ಬೋರ್ಡ್, ಜೆಎಸ್ಎಸ್ ಕೆಲಗೇರಿ, ಬಾಲವಿನಾಯಕ ಜೆಎಸ್ಎಸ್ ಹುಬ್ಬಳ್ಳಿ ಸೇರಿ ಒಟ್ಟು ೧೨ ಶಾಲೆಗಳು ಕಾರ್ಯಕ್ರಮದಲ್ಲಿ ಭಾಗವಹಿಸಿದ್ದವು
.
ಸುಧೀರ್ ಕುಲಕರ್ಣಿ ಬಿ ವಿ ನ್ಯೂ ಜ ಹುಬ್ಬಳ್ಳಿ

