LIVE TV LocalCrimeStateNationalInternationalPoliticsBusinessEducationTechnologyEntertainmentSportsHealthFeatureRecipes
State News

ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

Advertisement
ರೋಣ ಪುರಸಭೆ ಅದ್ಯಕ್ಷ ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಯಾಗಿ ಕಾಂಗ್ರೆಸ್ ಮಡಿಲಿಗೆ ಅದ್ಯಕ್ಷರಾಗಿ ಬಸಮ್ಮ ಕೊಪ್ಪದ ಉಪಾಧ್ಯಕ್ಷರಾಗಿ ಹನಮಂತ ತಳ್ಳಿಕೇರಿ ನೇಮಕ

ರೋಣ: ಪುರಸಭೆ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಜರುಗಿದ ಹಿನ್ನಲೆಯಲ್ಲಿ ಅದ್ಯಕ್ಷರಾಗಿ ಬಸಮ್ಮ ಕೊಪ್ಪದ ಉಪಾಧ್ಯಕ್ಷರಾಗಿ ಹನಮಂತ ತಳ್ಳಿಕೇರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆಯಾಗಿರುತ್ತಾರೆ.

ಅದ್ಯಕ್ಷಸ್ಥಾನ ಅಧಿಕಾರ ವಹಿಸಕೊಂಡ ನಂತರ ಮಾತನಾಡಿದ ಅವರು ಪುರಸಭೆ ವ್ಯಪ್ತಿಯ ಎಲ್ಲಾ ವಾರ್ಡಗಳ ಅಭಿವೃದ್ಧಿಗೆ ಸದಾ ಪ್ರಯತ್ನಿಸುವುದಾಗಿ ಹಾಗೂ ಮೂಲಭೂತ ಸೌಕರ್ಯ ಕುಡಿಯುವ ನೀರು ಪುರೖಕೆ ಸಾರ್ವಜನಿಕರ ಸೇವೆ ನೀಡುವುದಾಗಿ ಅವಿರೋಧವಾಗಿ ಆಯ್ಕೆಯಾದ ಅದ್ಯಕ್ಷರು ಉಪಾಧ್ಯಕ್ಷರು ಭರವಸೆ ನೀಡಿದರು.
ಬಹುತೇಕವಾಗಿ ರೋಣ ಪುರಸಭೆಯ ಅದ್ಯಕ್ಷ -ಉಪಾಧ್ಯಕ್ಷ ನ್ಥಾನವು ಕಾಂಗ್ರೆಸ್ ಮಡಿಲಿಗೆ ಸೇರಿರುತ್ತದೆ.



ಈ ಸಂಧರ್ಭದಲ್ಲಿ ಪುರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರು ಗ್ಯಾರಂಟಿ ಸಮಿತಿಯ ಅದ್ಯಕ್ಷ ಮಿಥುನ ಪಾಟೀಲ, ಸದ್ಯಸರಾದ ಮಲಯ್ಯ ಮಹಾಪುರಷಮಠ, ಗದಿಗೇಪ್ಪ ಕಿರೇಸೂರ, ದುರಗಪ್ಪ ಹಿರೇಮನಿ,ಗೀತಾ ಮಾಡಲಗೇರಿ,ವಿದ್ಯಾ ದೊಡ್ಡಮನಿ,ರಂಗಮ್ಮ ಭಜಿಂತ್ರಿ,ಬಾವಾಸಾಹೇಬ ಬೇಟಗೆರಿ,ಸಂಗಪ್ಪ ಜಿಡ್ಡಿಬಾಗಿಲ,ಪುರಸಭೆ ಮುಖ್ಯಧಿಕಾರಿ ರಮೇಶ ಹೊಸಮನಿ,ಸೇರಿದಂತೆ ಸಿಬ್ಬಂದಿಗಳು ಹಾಗೂ ನಗರದ ಗುರು- ಹಿರಿಯರು ಇದ್ದರು ಚುನಾವಣೆ ಅಧಿಕಾರಿಗಳಾಗಿ ರೋಣ ತಾಲೂಕ ದಂಡಾಧಿಕಾರಿ ನಾಗರಾಜ್ ಕೆ ಕಾರ್ಯನಿರ್ವಾಹಿಸಿದರು.
Advertisement
Advertisement

Author
Bharath Vaibhav
is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ಎಚ್.ಕೆ. ಪಾಟೀಲ್ ರಿಗೆ ಸಿಗದ ಸಚಿವ ಸ್ಥಾನ : 21 ಕಾಂಗ್ರೆಸ್ ಸದಸ್ಯರ ಸಾಮೂಹಿಕ ರಾಜೀನಾಮೆಆರೋಗ್ಯ ಇಲಾಖೆಯಿಂದ 'ಋತುತಾರೆ' ಯೋಜನೆ ಜಾರಿ, ರಮ್ಯಾ ರಾಯಭಾರಿ ಅಪಘಾನಿಸ್ತಾನ-ಐರ್ಯಲೆಂಡ್ ಮೊದಲ ಏಕದಿನ ನಾಳೆಸ್ಪಿನ್ ಬೌಲಿಂಗ್ ಎದುರಿಸಿ ನೆಟ್ಸ್ನಲ್ಲಿ ಬೆವರು ಸುರಿಸುತ್ತಿರುವ ರಾಹುಲ್, ಜೈಸ್ವಾಲ್ಶ್ರೀ ದತ್ತ ಇಂಡಿಯಾ ಪ್ರೈ.ಲಿ. ಹಾವಿನಾಳ ಕಾರ್ಖಾನೆಗೆ ಕಬ್ಬು ನುರಿಸಲು ಕಳುಹಿಸಿರುವ ರೈತರಿಗೆ ಸಕ್ಕರೆ ವಿತರಣೆ ಬೀದರ್ ಜಿಲ್ಲೆ ಬರಪೀಡಿತ ಘೋಷಿಸಲು ಆಗ್ರಹಬಸ್ ಹತ್ತಲು ಬಂದ ಭಿಕ್ಷುಕನಿಗೆ ಕಾಲಿನಿಂದ ಒದ್ದ ಕಂಡಕ್ಟರ್ ಸಿಎಂ ಫೋನ್ ಮಾಡಿ ರಾಜೀನಾಮೆ ಕೇಳಿದ್ದಾರೆ, ನನಗೆ ನೋವಾಗಿದೆ : ಹೊರಟ್ಟಿ ತೀವ್ರ ಬೇಸರಮಾಜಿ ರಾಜ್ಯಪಾಲ, ಪದ್ಮಶ್ರೀ ಪುರಸ್ಕೃತ ಶಿಕ್ಷಣ ತಜ್ಞ ಡಿ.ವೈ.ಪಾಟೀಲ್ ವಿಧಿವಶ ಭಾರತ ತಂಡಕ್ಕೆ ಶ್ರೀಲಂಕಾ ಪ್ರವಾಸ ಮಹತ್ವದ್ದು: ಆಕಾಶ್ ಚೋಪ್ರಾ