Web Stories
Bharath Vaibhav
ePaper
| LIVE |Local|Crime|State|National|International|Politics|Business|Education|Technology|Entertainment|Sports|Health|Feature|Traveling|Beauty|Recipes
| LIVE |Local|Crime|State|National|International
PoliticsBusinessEducationTechnologyEntertainmentSportsHealthFeatureTravelingBeautyRecipes

ಪುರಸಭೆ ಅಧ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಅವಿರೋಧ ಆಯ್ಕೆ

Advertisement
ರೋಣ ಪುರಸಭೆ ಅದ್ಯಕ್ಷ ಉಪಾಧ್ಯಕ್ಷ ಸ್ಥಾನ ಅವಿರೋಧ ಆಯ್ಕೆಯಾಗಿ ಕಾಂಗ್ರೆಸ್ ಮಡಿಲಿಗೆ ಅದ್ಯಕ್ಷರಾಗಿ ಬಸಮ್ಮ ಕೊಪ್ಪದ ಉಪಾಧ್ಯಕ್ಷರಾಗಿ ಹನಮಂತ ತಳ್ಳಿಕೇರಿ ನೇಮಕ

ರೋಣ: ಪುರಸಭೆ ಅದ್ಯಕ್ಷ ಉಪಾಧ್ಯಕ್ಷ ಸ್ಥಾನಕ್ಕೆ ಚುನಾವಣೆ ಜರುಗಿದ ಹಿನ್ನಲೆಯಲ್ಲಿ ಅದ್ಯಕ್ಷರಾಗಿ ಬಸಮ್ಮ ಕೊಪ್ಪದ ಉಪಾಧ್ಯಕ್ಷರಾಗಿ ಹನಮಂತ ತಳ್ಳಿಕೇರಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗಳು ಅವಿರೋದವಾಗಿ ಆಯ್ಕೆಯಾಗಿರುತ್ತಾರೆ.

ಅದ್ಯಕ್ಷಸ್ಥಾನ ಅಧಿಕಾರ ವಹಿಸಕೊಂಡ ನಂತರ ಮಾತನಾಡಿದ ಅವರು ಪುರಸಭೆ ವ್ಯಪ್ತಿಯ ಎಲ್ಲಾ ವಾರ್ಡಗಳ ಅಭಿವೃದ್ಧಿಗೆ ಸದಾ ಪ್ರಯತ್ನಿಸುವುದಾಗಿ ಹಾಗೂ ಮೂಲಭೂತ ಸೌಕರ್ಯ ಕುಡಿಯುವ ನೀರು ಪುರೖಕೆ ಸಾರ್ವಜನಿಕರ ಸೇವೆ ನೀಡುವುದಾಗಿ ಅವಿರೋಧವಾಗಿ ಆಯ್ಕೆಯಾದ ಅದ್ಯಕ್ಷರು ಉಪಾಧ್ಯಕ್ಷರು ಭರವಸೆ ನೀಡಿದರು.
ಬಹುತೇಕವಾಗಿ ರೋಣ ಪುರಸಭೆಯ ಅದ್ಯಕ್ಷ -ಉಪಾಧ್ಯಕ್ಷ ನ್ಥಾನವು ಕಾಂಗ್ರೆಸ್ ಮಡಿಲಿಗೆ ಸೇರಿರುತ್ತದೆ.



ಈ ಸಂಧರ್ಭದಲ್ಲಿ ಪುರಸಭೆಯ ಮಾಜಿ ಉಪಾಧ್ಯಕ್ಷರು ಹಾಗೂ ಹಾಲಿ ಸದಸ್ಯರು ಗ್ಯಾರಂಟಿ ಸಮಿತಿಯ ಅದ್ಯಕ್ಷ ಮಿಥುನ ಪಾಟೀಲ, ಸದ್ಯಸರಾದ ಮಲಯ್ಯ ಮಹಾಪುರಷಮಠ, ಗದಿಗೇಪ್ಪ ಕಿರೇಸೂರ, ದುರಗಪ್ಪ ಹಿರೇಮನಿ,ಗೀತಾ ಮಾಡಲಗೇರಿ,ವಿದ್ಯಾ ದೊಡ್ಡಮನಿ,ರಂಗಮ್ಮ ಭಜಿಂತ್ರಿ,ಬಾವಾಸಾಹೇಬ ಬೇಟಗೆರಿ,ಸಂಗಪ್ಪ ಜಿಡ್ಡಿಬಾಗಿಲ,ಪುರಸಭೆ ಮುಖ್ಯಧಿಕಾರಿ ರಮೇಶ ಹೊಸಮನಿ,ಸೇರಿದಂತೆ ಸಿಬ್ಬಂದಿಗಳು ಹಾಗೂ ನಗರದ ಗುರು- ಹಿರಿಯರು ಇದ್ದರು ಚುನಾವಣೆ ಅಧಿಕಾರಿಗಳಾಗಿ ರೋಣ ತಾಲೂಕ ದಂಡಾಧಿಕಾರಿ ನಾಗರಾಜ್ ಕೆ ಕಾರ್ಯನಿರ್ವಾಹಿಸಿದರು.
Advertisement

Author
N. Prashant Rao
Bharath Vaibhav is Digital Online Newspaper, Publishing Platform From INDIA. Karnataka, National & International, Updates including Politics, Business, Crime, Education, Sports, Science, Current Affairs. Latest Breaking News From India & Around the World.
WhatsApp

Don't Miss Out! Join Our WhatsApp Group!

Get latest news updates delivered straight to your WhatsApp.

LATEST
ನಕಲಿ ಪತ್ರಕರ್ತರ ಹಾವಳಿ ತಪ್ಪಿಸುವಂತೆ  ಪೊಲೀಸ್ ಇಲಾಖೆಗೆ ದೂರುಮಗನ ಫಲಿತಾಂಶ ನೋಡಿ ಕಂಬನಿ ಮಿಡಿದ ಬಡ ಕುಟುಂಬಹಮಿದುಲ್ಲಾ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿ ರಾಜ್ಯಕ್ಕೆ 5ನೇ ರ್‍ಯಾಂಕ್ತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನ ಪ್ರಧಾನಿ ಮೋದಿ ಕುರಿತು ಖರ್ಗೆ ವಿವಾದಾತ್ಮಕ ಹೇಳಿಕೆ ಖಂಡಿಸಿ ಬಿಜೆಪಿಯಿಂದ ಪ್ರತಿಭಟನೆಎಸ್ ಡಿ ಎಂ ನಾರಾಯಣ ಹಾರ್ಟ್ ಸೆಂಟರ್ ನಲ್ಲಿ ಉತ್ತರ ಕರ್ನಾಟಕದ ಮೊದಲ ಲೀಡ್ ಲೆಸ್ ಡ್ಯುಯಲ್ : ಚೇಂಬರ್ ಪೇಸ್ ಮೇಕರ್ ಅಳವಡಿಕೆ ಯಶಸ್ವಿತಾಂವಶಿಯಲ್ಲಿ ಡಾ. ಎನ್. ಪ್ರಶಾಂತರಾವ್ ಅವರಿಗೆ ಅದ್ಧೂರಿ ಸನ್ಮಾನಇಂದು ಆರ್‌ಸಿಬಿಗೆ ಜಿ.ಟಿ. ಎದುರಾಳಿಮೇಲೆದ್ದು ಬರುತ್ತಿದೆ ಚೆನ್ನೆöÊ ಸೂಪರ್ ಕಿಂಗ್ಸ್ಒಳ ಮೀಸಲಾತಿ ಜಾರಿ ವಿಚಾರ : ಇಂದು ವಿಶೇಷ ಸಂಪುಟ ಸಭೆ